AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ.

ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
ಟೈಗರ್​ ಶ್ರಾಫ್​ ಮಸಲ್ಸ್​ ನೋಡಿ ಫಿದಾ ಆದ ಅಭಿಮಾನಿಗಳು; ಇಲ್ಲಿದೆ ವಿಡಿಯೋ
TV9 Web
| Edited By: |

Updated on: Jul 23, 2021 | 9:50 PM

Share

ನಟ ಟೈಗರ್ ಶ್ರಾಫ್​ ಫಿಟ್​ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಾರೆ. ಈ ಕಾರಣಕ್ಕೆ ಅವರು ನಿತ್ಯ ಹಲವು ಗಂಟೆ ಕಾಲ ಜಿಮ್​ನಲ್ಲಿ ಕಳೆಯುತ್ತಾರೆ. ಅನೇಕ ಬಾರಿ ಅವರು ಜಿಮ್​ನಲ್ಲಿ ಕಳೆದಿರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಟೈಗರ್​ ಶ್ರಾಫ್​ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

‘ಹೀರೋಪಂತಿ 2’ ಸಿನಿಮಾದಲ್ಲಿ ಟೈಗರ್​ ಶ್ರಾಫ್​ ನಟಿಸುತ್ತಿದ್ದಾರೆ. ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು. ಅಹ್ಮದ್​ ಖಾನ್​ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆಯಂತೆ. ಈ ಚಿತ್ರಕ್ಕಾಗಿ ಟೈಗರ್​ ಶ್ರಾಫ್​ ಜಿಮ್​ನಲ್ಲಿ ಎಕ್ಸ್​ಟ್ರಾ ವರ್ಕೌಟ್​ ಮಾಡಿದ್ದಾರೆ. ಈ ವಿಡಿಯೋವನ್ನು ಟೈಗರ್​ ಶ್ರಾಫ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ಹೀರೋಪಂತಿ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈಗ ಈ ಸರಣಿಯಲ್ಲಿ ಎರನೇ ಸಿನಿಮಾ ಮೂಡಿ ಬರುತ್ತಿದೆ. ಈಗ ಈ ಸಿನಿಮಾಗೆ ಹಾಲಿವುಡ್ ಸ್ಟಂಟ್​ ಡೈರೆಕ್ಟರ್​ ಜತೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಪ್ರಮುಖ ಆ್ಯಕ್ಷನ್​ ಹಾಗೂ ಹಾಡನ್ನು ಮಾಸ್ಕೋವ್​ ಹಾಗೂ ಪೀಟರ್ಸ್​ಬರ್ಗ್​ನಲ್ಲಿ ಶೂಟ್​ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೆಳಿವೆ.

ಇತ್ತೀಚೆಗೆ ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಲಾಕ್​ಡೌನ್ ವೇಳೆ ನಟಿ ದಿಶಾ ಪಟಾನಿ ಮತ್ತು ಟೈಗರ್​ ಶ್ರಾಫ್ ಅನವಶ್ಯಕವಾಗಿ ತಿರುಗಾಡುತ್ತಿರುವುದು ಗಮನಕ್ಕೆ ಬಂದಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದರು.

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಟೈಗರ್-ದಿಶಾ ರೊಮ್ಯಾಂಟಿಕ್​ ರೈಡ್​; ಇವರನ್ನು ತಡೆದ ಪೊಲೀಸರು, ಮುಂದೇನಾಯ್ತು?

ಟೈಗರ್​ ಶ್ರಾಫ್​ ಸಿನಿಮಾಗೆ ಜೇಮ್ಸ್​ ಬಾಂಡ್​ ಸ್ಟಂಟ್​ ಡೈರೆಕ್ಟರ್​; ರಷ್ಯಾದಲ್ಲಿ ನಡೆಯಲಿದೆ ಶೂಟ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್