AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varun Dhawan: ವರುಣ್ ಧವನ್ ಹಾಗೂ ನತಾಶಾ ದಲಾಲ್ ದಂಪತಿಗೆ ಹೆಣ್ಣು ಮಗು

ವರುಣ್ ಧವನ್ ಹಾಗೂ ಡೇವಿಡ್ ಮುಂಬೈನ ಖಾಸಗಿ ಆಸ್ಪತ್ರೆಗೆ ನಡೆದು ಹೊರಟಿದ್ದರು. ಈ ವೇಳೆ ಅಲ್ಲಿದ್ದ ಪಾಪರಾಜಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ವರುಣ್​ಗೆ ಹೆಣ್ಣು ಮಗು ಜನಿಸಿದ್ದು ನಿಜವೇ’ ಎಂದು ಕೇಳಲಾಗಿದೆ. ಇದಕ್ಕೆ ಡೇವಿಡ್ ಅವರು ಹೌದು ಎಂದಿದ್ದಾರೆ. ಇದರ ಜೊತೆಗೆ ವಿಶ್ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.  

Varun Dhawan: ವರುಣ್ ಧವನ್ ಹಾಗೂ ನತಾಶಾ ದಲಾಲ್ ದಂಪತಿಗೆ ಹೆಣ್ಣು ಮಗು
ವರುಣ್​-ನತಾಶಾ
ರಾಜೇಶ್ ದುಗ್ಗುಮನೆ
|

Updated on: Jun 04, 2024 | 6:58 AM

Share

ಬಾಲಿವುಡ್​ನ ಸೆಲೆಬ್ರಿಟಿ ಜೋಡಿ ವರುಣ್ ಧವನ್ ಹಾಗೂ ನತಾಶಾ ದಲಾಲ್ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ. ಈ ವಿಚಾರವನ್ನು ವರುಣ್ ತಂದೆ ಡೇವಿಡ್ ಧವನ್ (David Dhawan) ಅವರು ಖಚಿತಪಡಿಸಿದ್ದಾರೆ. ಸದ್ಯ ವರುಣ್ ಹಾಗೂ ಪತ್ನಿ ನತಾಶಾಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಈ ದಂಪತಿ ಮಗುವಿನ ಮುಖ ರಿವೀಲ್ ಮಾಡಲಿ ಎಂದು ಬಯಸುತ್ತಿದ್ದಾರೆ.

ವರುಣ್ ಧವನ್ ಹಾಗೂ ಡೇವಿಡ್ ಮುಂಬೈನ ಖಾಸಗಿ ಆಸ್ಪತ್ರೆಗೆ ನಡೆದು ಹೊರಟಿದ್ದರು. ಈ ವೇಳೆ ಅಲ್ಲಿದ್ದ ಪಾಪರಾಜಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ವರುಣ್​ಗೆ ಹೆಣ್ಣು ಮಗು ಜನಿಸಿದ್ದು ನಿಜವೇ’ ಎಂದು ಕೇಳಲಾಗಿದೆ. ಇದಕ್ಕೆ ಡೇವಿಡ್ ಅವರು ಹೌದು ಎಂದಿದ್ದಾರೆ. ಇದರ ಜೊತೆಗೆ ವಿಶ್ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.

ನತಾಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ‘ನತಾಶಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಾರ ಮಗು ಜನಿಸಬಹುದು. ವರುಣ್ ಧವನ್ ಅವರು ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಅವರ ಬಳಿಯೇ ಇರಲು ನಿರ್ಧರಿಸಿದ್ದಾರೆ’ ಎಂದು ವರದಿ ಆಗಿತ್ತು. ಈಗ ನತಾಶಾ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ. ಇದರಿಂದ ಅಪ್ಪ ಆದ ಖುಷಿಯಲ್ಲಿ ವರುಣ್ ಇದ್ದಾರೆ.

ವರುಣ್ ಧವನ್ ಅವರು ಹೀರೋ ಆಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ನತಾಶಾ ದಲಾಲ್ ಅವರು ಫ್ಯಾಷನ್ ಡಿಸೈನರ್ ಆಗಿದ್ದಾರೆ. ಈ ಜೋಡಿ ಕೊರೊನಾ ಸಮಯದಲ್ಲಿ ಮದುವೆ ಆಗಿದ್ದರು. ಇವರು ವಿವಾಹ ಆಗಿದ್ದು 2021ರ ಜನವರಿ 24ರಂದು. ಅಲಿಭಾಗ್​ನಲ್ಲಿ ಆಪ್ತರು ಹಾಗೂ ಕುಟುಂಬದವರ ಜೊತೆ ಮದುವೆ ಆಗಿದ್ದರು.

ಇದನ್ನೂ ಓದಿ: ಐಪಿಎಲ್ ಭದ್ರತಾ ಸಿಬ್ಬಂದಿ ವಿರುದ್ಧ ನಟ ವರುಣ್ ಧವನ್ ಆಕ್ರೋಶ

ವರುಣ್ ಧವನ್ ಅವರು ‘ಬೇಬಿ ಜಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎ. ಕಲೀಶ್ವರನ್ ಅವರು ಇದನ್ನು ನಿರ್ದೇಶಿಸುತ್ತಿದ್ದ, ಮುರದ್ ಖೇತಾನಿ ಇದನ್ನು ನಿರ್ಮಿಸುತ್ತಿದ್ದಾರೆ. ಪ್ರಿಯಾ ಅಟ್ಲೀ ಹಾಗೂ ಜ್ಯೋತಿ ದೇಶಪಾಂಡೆ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು