ಸಿನಿಮಾದಲ್ಲಿ ನಷ್ಟ ಕಂಡ ನಿರ್ಮಾಪಕನಿಗೆ ಬಂತು ಹೊಸ ಐಡಿಯಾ; ಒಂದೆ ಹೊಡೆತಕ್ಕೆ 400 ಕೋಟಿ ರೂ. ಲಾಭ

‘ಕೂಲಿ ನಂಬರ್ 1’, ‘ಬಿವಿ ನಂಬರ್ 1’, ‘ಪ್ಯಾರ್ ಕಿಯಾ ತೋ ಡರ್ನಾ ಕ್ಯಾ’, ‘ಮಿಷನ್ ರಾಣಿಗಂಜ್ ಮೊದಲಾದ ಸಿನಿಮಾಗಳನ್ನು ಇವರು ನಿರ್ಮಾಣ ಮಾಡಿದ್ದಾರೆ. ಆದರೆ, ಇತ್ತೀಚೆಗೆ ಅವರು ನಿರ್ಮಾಣ ಮಾಡಿದ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲು ಕಂಡವು. 

ಸಿನಿಮಾದಲ್ಲಿ ನಷ್ಟ ಕಂಡ ನಿರ್ಮಾಪಕನಿಗೆ ಬಂತು ಹೊಸ ಐಡಿಯಾ; ಒಂದೆ ಹೊಡೆತಕ್ಕೆ 400 ಕೋಟಿ ರೂ. ಲಾಭ
ಸಿನಿಮಾದಲ್ಲಿ ನಷ್ಟ ಕಂಡ ನಿರ್ಮಾಪಕನಿಗೆ ಬಂತು ಹೊಸ ಐಡಿಯಾ
Follow us
|

Updated on: Sep 11, 2024 | 8:37 AM

ರಕುಲ್ ಪ್ರೀತ್ ಸಿಂಗ್ ಅವರ ಮಾವ ಹಾಗೂ ನಿರ್ಮಾಪಕ ವಶು ಭಗ್ನಾನಿ ಇತ್ತೀಚೆಗೆ ಸಾಕಷ್ಟು ನಷ್ಟದಲ್ಲಿ ಇದ್ದಾರೆ. ಅವರು ನಾಲ್ಕು ದಶಕಗಳಿಂದ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಇತ್ತೀಚೆಗೆ ಸಿನಿಮಾಗಳು ಕೈ ಹಿಡಿಯುತ್ತಿಲ್ಲ. ಅವರ ನಿರ್ಮಾಣದ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆಗುತ್ತಿವೆ. ಈ ಕಾರಣಕ್ಕೆ ಹಣ ಸಂಪಾದನೆಗೆ ವಶು ಅವರು ಹೊಸ ಐಡಿಯಾ ಮಾಡಿದ್ದಾರೆ. ಇದರಿಂದ ಬರೋಬ್ಬರಿ 400 ಕೋಟಿ ರೂಪಾಯಿ ಲಾಭ ಇದೆ.

‘ಕೂಲಿ ನಂಬರ್ 1’, ‘ಪ್ಯಾರ್ ಕಿಯಾ ತೋ ಡರ್ನಾ ಕ್ಯಾ’, ‘ಬಿವಿ ನಂಬರ್ 1’, ‘ಮಿಷನ್ ರಾಣಿಗಂಜ್ ಮೊದಲಾದ ಸಿನಿಮಾಗಳನ್ನು ಇವರು ನಿರ್ಮಾಣ ಮಾಡಿದ್ದಾರೆ. ಆದರೆ, ಇತ್ತೀಚೆಗೆ ಅವರು ನಿರ್ಮಾಣ ಮಾಡಿದ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಸೋಲು ಕಂಡವು.  ಈಕಾರಣಕ್ಕೆ ಇವರು ನಷ್ಟದಲ್ಲಿ ಇದ್ದವು. ಈಗ ಇವರ ಕಡೆಯಿಂದ ಹೊಸ ಪ್ರಯತ್ನ ನಡೆದಿದೆ.

ವಶು ಅವರು ಮುಂಬೈನ ಜುಹುದಲ್ಲಿ 16 ಅಂತಸ್ತಿನ ಕಚೇರಿ ಹೊಂದಿದ್ದರು. ಈ ಕಚೇರಿಯನ್ನು ಈಗ ವಾಸಸ್ಥಾನಕ್ಕೆ ಯೋಗ್ಯವಾಗುವಂತೆ ಮಾಡಲಾಗುತ್ತಿದೆ. ಇದರಿಂದ ವಶು ಭಗ್ನಾನಿಗೆ ಆಗುತ್ತಿರುವ ಲಾಭ ಬರೋಬ್ಬರಿ 400 ಕೋಟಿ ರೂಪಾಯಿ. ಈ ಮೂಲಕ ಅವರು ರಿಯಲ್ ಎಸ್ಟೇಟ್​ನಲ್ಲಿ ಲಾಭ ಕಾಣುವ ಉದ್ದೇಶ ಇಟ್ಟುಕೊಂಡಿದ್ದಾರೆ

ಹಾಗಾದರೆ ವಶು ಅವರು ಚಿತ್ರರಂಗ ತೊರೆಯುತ್ತಾರಾ? ಖಂಡಿತವಾಗಿಯೂ ಇಲ್ಲ. ಅವರು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸ ಮುಂದುವರಿಸುತ್ತಿದ್ದಾರೆ. ಕೆಲವು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸವನ್ನು  ಇವರು ಮಾಡುತ್ತಿದ್ದಾರೆ.

ಇದನ್ನೂ ಓದಿ: ಹೀರೋ ಆಗಿ ಸಿಗುತ್ತಿಲ್ಲ ಯಶಸ್ಸು; ವಿಲನ್ ಪಾತ್ರ ಒಪ್ಪಿಕೊಂಡ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಅವರಿಗೆ ‘ಮಿಷನ್ ರಾಣಿಗಂಜ್’ ಸಿನಿಮಾದ ಸಂಭಾವನೆಯನ್ನೇ ವಶು ಭಗ್ನಾನಿ ನೀಡಿರಲಿಲ್ಲ. ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಮಾತನಾಡಿದ್ದರು. ಸಮಯ ಸಿಕ್ಕಾಗ ಅದನ್ನು ನೀಡಿ ಎಂದು ಹೇಳಿದ್ದೇನೆ ಎಂದು ಅಕ್ಷಯ್ ಕುಮಾರ್ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು