AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೋನ್​ ಭೂತ್​’2 ನೇ ದಿನದ ಬಾಕ್ಸ್ ಆಫೀಸ್​ ಕಲೆಕ್ಷನ್​ ಎಷ್ಟು?

ಕತ್ರಿನಾ ಕೈಫ್​, ಇಶಾನ್​ ಖಟ್ಟರ್​ ಮತ್ತು ಸಿದ್ಧಾಂತ್​ ಚತುರ್ವೇದಿ ನಟಿಸಿರುವ ಪೋನ್​ ಭೂತ್​ ಸಿನಿಮಾವು ಎರಡನೇ ದಿನದಲ್ಲಿ ದೊಡ್ಡ ಮಟ್ಟದ ಕಲೆಕ್ಷನ್​ ಕಾಣದೆ 2.50-3.50 ಕೋಟಿ ರೂಪಾಯಿ ಗಳಿಸಿಕೊಂಡಿದೆ.

‘ಫೋನ್​ ಭೂತ್​'2 ನೇ ದಿನದ ಬಾಕ್ಸ್ ಆಫೀಸ್​ ಕಲೆಕ್ಷನ್​ ಎಷ್ಟು?
ಫೋನ್​ ಭೂತ್​ ಚಿತ್ರದ ಪೋಸ್ಟರ್​
TV9 Web
| Edited By: |

Updated on: Nov 06, 2022 | 4:25 PM

Share

ಶುಕ್ರವಾರ(ನವೆಂಬರ್​ 4) ಹಿಂದಿಯಲ್ಲಿ ಒಂದೇ ದಿನ ಮೂರು ಸಿನಿಮಾಗಳು ರಿಲೀಸ್​ ಆಗಿದ್ದು ಫೋನ್​ ಭೂತ್​(phone bhoot) ಸಿನಿಮಾವು 1400 ಸ್ಕ್ರೀನ್​ಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಹೊಂದಿದ್ದ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದರೊಟ್ಟಿಗೆ ಬಾರಿ ವಿಮರ್ಶೆಯೊಂದಿಗೆ ಬಂದಿದ್ದ “ಮಿಲಿ” ಸಿನಿಮಾವು 40-50 ಲಕ್ಷ ರೂಪಾಯಿ ಗಳಿಸಿಕೊಂಡಿದೆ. ಸೋನಾಕ್ಷಿ ಸಿನ್ಹಾ-ಹುಮಾ ಖುರೇಷಿ ಅಭಿನಯದ ‘ಡಬಲ್​ ಎಕ್ಸ್​ಎಲ್’​ ಚಿತ್ರವು ಹೇಳಿಕೊಳ್ಳುವಷ್ಟು ಕಮಾಲ್​ ಮಾಡಿಲ್ಲ. 20-30 ಲಕ್ಷ ರೂಪಾಯಿ ಗಳಿಸುವಲ್ಲಿಯೇ ಸಿಮೀತವಾಯಿತು.

ಫೋನ್​ ಭೂತ್​ ಹಾರರ್​​ ಕಾಮಿಡಿ ಚಿತ್ರವಾಗಿದೆ. ಗುರ್ಮಿತ್ ಸಿಂಗ್​ ನಿರ್ದೇಶಿಸಿದ್ದು ಫರ್ಹಾನ್ ಮತ್ತು ರಿತೇಶ್ ಸಿಧ್ವಾನಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೊದಲ ದಿನದ ಕಲೆಕ್ಷನ್​ ವಿಚಾರಕ್ಕೆ ಬಂದರೆ ಫೋನ್​ ಭೂತ್​ 2.5 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಎರಡನೇ ದಿನದ ಕಲೆಕ್ಷನ್​ಲ್ಲಿ ದೊಡ್ಡ ಜಿಗಿತ ಕಾಣುವಲ್ಲಿ ವಿಫಲವಾಗಿದ್ದು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ.

ಇದನ್ನು ಓದಿ: Breaking: ನಟ ರಣ್​​ಬೀರ್ ಕಪೂರ್ ಆಲಿಯಾ ದಂಪತಿಗೆ ಹೆಣ್ಣು ಮಗು ಜನನ

ಇನ್ನು ಒಂದೇ ದಿನ 3 ಸಿನಿಮಾ ರಿಲೀಸ್​ ಆದ್ದರಿಂದ ಮಿಲಿ ಮತ್ತು ಡಬಲ್​ ಎಕ್ಸ್​ಎಲ್​ ಚಿತ್ರವು ಪ್ರೇಕ್ಷಕರನ್ನ ಸೆಳೆಯಲು ಹರಸಾಹಸ ಪಡುತ್ತಿವೆ. ಇದರ ಮಧ್ಯೆ ಹಿಂದಿಯಲ್ಲಿ ಕಾಂತಾರ ಸಿನಿಮಾವು ಉತ್ತಮ ಪ್ರದರ್ಶನ ಕಾಣುತ್ತಿದೆ. ಫೋನ್​ ಭೂತ್​ ಸಿನಿಮಾವು ಗಳಿಕೆಯಲ್ಲಿ ಮುಂದಿದ್ದು ಮೊದಲ ವಾರ 10 ಕೋಟಿ ರೂಪಾಯಿ ಗಳಿಸುವ ಭರವಸೆಯಲ್ಲಿದ್ದಾರೆ ಚಿತ್ರತಂಡ.

ಕತ್ರಿನಾ ಕೈಫ್ ಸೂರ್ಯವಂಶಿ ಸಿನಿಮಾವು ಸೂಪರ್​ ಹಿಟ್​ ಆಗಿತ್ತು ಆದರೆ ಫೋನ್​ ಭೂತ್​ ಸಿನಿಮಾವು ಅಷ್ಟೋಂದು ದೊಡ್ಡ ಗಳಿಕೆ ಕಾಣುತ್ತಿಲ್ಲ. ತಮ್ಮ​ ಮುಂದಿನ ಸಿನಿಮಾ ಟೈಗರ್​-3 ಯಲ್ಲಿ ಸಲ್ಮಾನ್​ ಖಾನ್​ ಜೊತೆ ಕಮ್​ಬ್ಯಾಕ್​ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಈ ಸಿನಿಮಾವು ದೊಡ್ಡ ಮಟ್ಟದ ಹೈಪ್​ ಕ್ರಿಯೇಟ್​ ಮಾಡಿದ್ದು 2023ಎಪ್ರಿಲ್​ನಲ್ಲಿ ಬರುವ ನಿರೀಕ್ಷೆಯಿದೆ.

ಮತ್ತಷ್ಟು ಮನರಂಜನಾ ಸುದ್ಧಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?