ಮತ್ತೆ ರಿಲೀಸ್ ಆದ ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ

ಜೋಯಾ ಅಖ್ತರ್ ಅವರು 2009ರಲ್ಲಿ ‘ಲಕ್ ಬೈ ಚಾನ್ಸ್’ ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದರು. ಫರ್ಹಾನ್ ಅಖ್ತರ್, ಕೊಂಕಣ್ ಸೇನ್ ಶರ್ಮಾ ಇದರಲ್ಲಿ ನಟಿಸಿದ್ದರು. ಈ ಸಿನಿಮಾದ ಬಳಿಕ ಅವರು ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ ಮೂಲಕ ಗಮನ ಸಳೆದರು.

 ಮತ್ತೆ ರಿಲೀಸ್ ಆದ ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ
ಜಿಂದಗಿ ನಾ ಮಿಲೇಗಿ ದೋಬಾರ
Follow us
|

Updated on:Jun 07, 2024 | 2:27 PM

ಇತ್ತೀಚೆಗೆ ಕನ್ನಡದಲ್ಲಿ ಹಲವು ಸಿನಿಮಾಗಳು ರೀ-ರಿಲೀಸ್ ಆಗಿವೆ. ಈಗ ಹಿಂದಿ ಚಿತ್ರರಂಗದ ಸರದಿ. ಪಿವಿಆರ್​​ ಐನಾಕ್ಸ್ ಸಿನಿಮಾಸ್​  ಕಡೆಯಿಂದ ‘ಜಿಂದಿಗಿ ನ ಮಿಲೇಗಿ ದುಬಾರಾ’ (Zindagi Na Milegi Dobara) ಸಿನಿಮಾ ರೀ-ರಿಲೀಸ್ ಮಾಡುವ ಘೋಷಣೆ ಆಗಿದೆ. ಈ ಚಿತ್ರ ರಿಲೀಸ್ ಆಗಿ 13 ವರ್ಷಗಳು ಕಳೆಯುತ್ತಾ ಬಂದಿವೆ. ಈ ಚಿತ್ರದ ನಿರ್ದೇಶಕಿ ಜೋಯಾ ಅಖ್ತರ್ ಸಿನಿ ಜರ್ನಿಗೆ 15 ವರ್ಷ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸಿನಿಮಾ ರಿಲೀಸ್ ಮಾಡಲಾಗಿದೆ. ಇದರ ಜೊತೆಗೆ ಜೋಯಾ ಅಖ್ತರ್ ಅವರ ನಿರ್ದೇಶನದ ಇತರ ಸಿನಿಮಾಗಳು ರಿಲೀಸ್ ಆಗಿವೆ.

ಜೋಯಾ ಅಖ್ತರ್ ಅವರು 2009ರಲ್ಲಿ ‘ಲಕ್ ಬೈ ಚಾನ್ಸ್’ ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದರು. ಫರ್ಹಾನ್ ಅಖ್ತರ್, ಕೊಂಕಣ್ ಸೇನ್ ಶರ್ಮಾ ಇದರಲ್ಲಿ ನಟಿಸಿದ್ದರು. ಈ ಸಿನಿಮಾದ ಬಳಿಕ ಅವರು ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ ಮೂಲಕ ಗಮನ ಸಳೆದರು. ಅಲ್ಲಿಂದ ಇಲ್ಲಿಯವರೆಗೆ ಜೋಯಾ ಅವರು ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.

‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾದಲ್ಲಿ ಹೃತಿಕ್ ರೋಷನ್, ಕತ್ರಿನಾ ಕೈಫ್, ಫರ್ಹಾನ್ ಅಖ್ತರ್, ಅಭಯ್ ಡಿಯೋಲ್, ಕಲ್ಕಿ ಕೋಕ್ಲಿನ್ ಸೇರಿ ಅನೇಕರು ನಟಿಸಿದ್ದರು. ಜೀವನದ ಜರ್ನಿ ಬಗ್ಗೆ ಈ ಚಿತ್ರ ಇತ್ತು. ಹಾಸ್ಯ, ಮೋಜು ಮಸ್ತಿಯಲ್ಲಿ ಸಾಗುವ ಸಿನಿಮಾದ ಕಥೆ ಅಭಿಮಾನಿಗಳಿಗೆ ಸಖತ್ ಇಷ್ಟ ಆಗಿತ್ತು.

ಇದನ್ನೂ ಓದಿ: ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು

ಬೆಂಗಳೂರಿನಲ್ಲಿ ಕೋರಮಂಗಲ, ಮೈಸೂರು​ ರಸ್ತೆ ಹಾಗೂ ಡೈರೆಕ್ಟರ್ಸ್ ಕಟ್ ಫೋರಂ ರೆಕ್ಸ್ ವಾಕ್​ನಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ.  ಇವುಗಳ ಜೊತೆಗೆ ‘ತಲಾಶ್’, ‘ಗಲ್ಲಿಬಾಯ್’, ‘ದಿಲ್ ದಡಕ್​ನೇದೋ’ ಸಿನಿಮಾಗಳು ಕೂಡ ಪಿವಿಆರ್​ನಲ್ಲಿ ಪ್ರದರ್ಶನ ಕಾಣಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:05 am, Fri, 7 June 24

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ