AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಮತ್ತೆ ರಿಲೀಸ್ ಆದ ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ

ಜೋಯಾ ಅಖ್ತರ್ ಅವರು 2009ರಲ್ಲಿ ‘ಲಕ್ ಬೈ ಚಾನ್ಸ್’ ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದರು. ಫರ್ಹಾನ್ ಅಖ್ತರ್, ಕೊಂಕಣ್ ಸೇನ್ ಶರ್ಮಾ ಇದರಲ್ಲಿ ನಟಿಸಿದ್ದರು. ಈ ಸಿನಿಮಾದ ಬಳಿಕ ಅವರು ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ ಮೂಲಕ ಗಮನ ಸಳೆದರು.

 ಮತ್ತೆ ರಿಲೀಸ್ ಆದ ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ
ಜಿಂದಗಿ ನಾ ಮಿಲೇಗಿ ದೋಬಾರ
ರಾಜೇಶ್ ದುಗ್ಗುಮನೆ
|

Updated on:Jun 07, 2024 | 2:27 PM

Share

ಇತ್ತೀಚೆಗೆ ಕನ್ನಡದಲ್ಲಿ ಹಲವು ಸಿನಿಮಾಗಳು ರೀ-ರಿಲೀಸ್ ಆಗಿವೆ. ಈಗ ಹಿಂದಿ ಚಿತ್ರರಂಗದ ಸರದಿ. ಪಿವಿಆರ್​​ ಐನಾಕ್ಸ್ ಸಿನಿಮಾಸ್​  ಕಡೆಯಿಂದ ‘ಜಿಂದಿಗಿ ನ ಮಿಲೇಗಿ ದುಬಾರಾ’ (Zindagi Na Milegi Dobara) ಸಿನಿಮಾ ರೀ-ರಿಲೀಸ್ ಮಾಡುವ ಘೋಷಣೆ ಆಗಿದೆ. ಈ ಚಿತ್ರ ರಿಲೀಸ್ ಆಗಿ 13 ವರ್ಷಗಳು ಕಳೆಯುತ್ತಾ ಬಂದಿವೆ. ಈ ಚಿತ್ರದ ನಿರ್ದೇಶಕಿ ಜೋಯಾ ಅಖ್ತರ್ ಸಿನಿ ಜರ್ನಿಗೆ 15 ವರ್ಷ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಸಿನಿಮಾ ರಿಲೀಸ್ ಮಾಡಲಾಗಿದೆ. ಇದರ ಜೊತೆಗೆ ಜೋಯಾ ಅಖ್ತರ್ ಅವರ ನಿರ್ದೇಶನದ ಇತರ ಸಿನಿಮಾಗಳು ರಿಲೀಸ್ ಆಗಿವೆ.

ಜೋಯಾ ಅಖ್ತರ್ ಅವರು 2009ರಲ್ಲಿ ‘ಲಕ್ ಬೈ ಚಾನ್ಸ್’ ಸಿನಿಮಾ ಮೂಲಕ ನಿರ್ದೇಶನಕ್ಕೆ ಇಳಿದರು. ಫರ್ಹಾನ್ ಅಖ್ತರ್, ಕೊಂಕಣ್ ಸೇನ್ ಶರ್ಮಾ ಇದರಲ್ಲಿ ನಟಿಸಿದ್ದರು. ಈ ಸಿನಿಮಾದ ಬಳಿಕ ಅವರು ‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾ ಮೂಲಕ ಗಮನ ಸಳೆದರು. ಅಲ್ಲಿಂದ ಇಲ್ಲಿಯವರೆಗೆ ಜೋಯಾ ಅವರು ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.

‘ಜಿಂದಗಿ ನ ಮಿಲೇಗಿ ದುಬಾರಾ’ ಸಿನಿಮಾದಲ್ಲಿ ಹೃತಿಕ್ ರೋಷನ್, ಕತ್ರಿನಾ ಕೈಫ್, ಫರ್ಹಾನ್ ಅಖ್ತರ್, ಅಭಯ್ ಡಿಯೋಲ್, ಕಲ್ಕಿ ಕೋಕ್ಲಿನ್ ಸೇರಿ ಅನೇಕರು ನಟಿಸಿದ್ದರು. ಜೀವನದ ಜರ್ನಿ ಬಗ್ಗೆ ಈ ಚಿತ್ರ ಇತ್ತು. ಹಾಸ್ಯ, ಮೋಜು ಮಸ್ತಿಯಲ್ಲಿ ಸಾಗುವ ಸಿನಿಮಾದ ಕಥೆ ಅಭಿಮಾನಿಗಳಿಗೆ ಸಖತ್ ಇಷ್ಟ ಆಗಿತ್ತು.

ಇದನ್ನೂ ಓದಿ: ಕ್ಷಣಾರ್ಧದಲ್ಲಿ ನೆಲಕ್ಕುರುಳಿತು ಬೃಹತ್​ ವೇದಿಕೆ: ಫರ್ಹಾನ್​ ಅಖ್ತರ್​ ಸಂಗೀತ ಕಾರ್ಯಕ್ರಮ ರದ್ದು

ಬೆಂಗಳೂರಿನಲ್ಲಿ ಕೋರಮಂಗಲ, ಮೈಸೂರು​ ರಸ್ತೆ ಹಾಗೂ ಡೈರೆಕ್ಟರ್ಸ್ ಕಟ್ ಫೋರಂ ರೆಕ್ಸ್ ವಾಕ್​ನಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ.  ಇವುಗಳ ಜೊತೆಗೆ ‘ತಲಾಶ್’, ‘ಗಲ್ಲಿಬಾಯ್’, ‘ದಿಲ್ ದಡಕ್​ನೇದೋ’ ಸಿನಿಮಾಗಳು ಕೂಡ ಪಿವಿಆರ್​ನಲ್ಲಿ ಪ್ರದರ್ಶನ ಕಾಣಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:05 am, Fri, 7 June 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್