AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು

Darshan movie: ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ ನೊಟೀಸ್ ಬಗ್ಗೆ, ತಮ್ಮ ಕಾನೂನು ಹೋರಾಟದ ಬಗ್ಗೆ ಮಾತನಾಡಿದ್ದಾರೆ.

ಮಂಜುನಾಥ ಸಿ.
|

Updated on: Jun 04, 2026 | 8:21 PM

Share

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ ನೊಟೀಸ್ ಬಗ್ಗೆ, ತಮ್ಮ ಕಾನೂನು ಹೋರಾಟದ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ