AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು

Darshan movie: ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ ನೊಟೀಸ್ ಬಗ್ಗೆ, ತಮ್ಮ ಕಾನೂನು ಹೋರಾಟದ ಬಗ್ಗೆ ಮಾತನಾಡಿದ್ದಾರೆ.

ಮಂಜುನಾಥ ಸಿ.
|

Updated on: Jun 04, 2026 | 8:21 PM

Share

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ ನೊಟೀಸ್ ಬಗ್ಗೆ, ತಮ್ಮ ಕಾನೂನು ಹೋರಾಟದ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ