AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ
ಕಿರಣ್​-ಸಿಖಂದರ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 03, 2021 | 5:07 PM

Share

ಬಾಲಿವುಡ್​ ನಟ ಅನುಪಮ್​ ಖೇರ್​ ಅವರ ಪತ್ನಿ, ನಟಿ ಕಿರಣ್​ ಖೇರ್ ರಕ್ತದ ಕ್ಯಾನ್ಸರ್​ನಿಂದ ಬಳುತ್ತಿದ್ದಾರೆ. ಈ ವಿಚಾರವನ್ನು ಅನುಪಮ್​ ಖೇರ್​ ಇತ್ತೀಚೆಗೆ ಹೇಳಿಕೊಂಡಿದ್ದರು. ಈಗ ಅವರ ಮಗ ಸಿಖಂದರ್ ಖೇರ್​ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಬಂದಿದ್ದು, ಅದರಲ್ಲಿ ಕಿರಣ್​ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಗನಿಗೆ ಮದುವೆ ಆಗುವಂತೆ ಮನವಿ ಮಾಡಿದ್ದಾರೆ.

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ. ನನ್ನ ಅಮ್ಮ ಆರೋಗ್ಯವಾಗಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ. ಈ ವಿಡಿಯೋದಲ್ಲಿ ಕಿರಣ್​ ಸಾಕಷ್ಟು ಖುಷಿಯಾಗಿದ್ದರು.

ನಿಮ್ಮ ಹಾರೈಕೆಗೆ ಧನ್ಯವಾದಗಳು. ನನ್ನ ತಾಯಿ ಇಲ್ಲಿದ್ದಾರೆ. ನಿಮ್ಮ ಹಾರೈಕೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಸಿಖಂದರ್. ಈ ವಿಡಿಯೋದಲ್ಲಿ ಅನುಪಮ್​ ಖೇರ್​ ಕೂಡ ಇದ್ದಾರೆ. ಇನ್ನು, ಈ ವಿಡಿಯೋದಲ್ಲಿ ಮಾತನಾಡಿರುವ ಕಿರಣ್​, ನಿನಗೆ ಸದ್ಯದಲ್ಲೇ 41 ವರ್ಷ ಆಗಲಿದೆ. ಹೀಗಾಗಿ, ಬೇಗ ಮದುವೆ ಆಗು ಎಂದು ಮನವಿ ಮಾಡಿಕೊಂಡಿದ್ದಾರೆ​.

ಕಿರಣ್​ ಮೃತಪಟ್ಟಿದ್ದರು ಎನ್ನುವ ವದಂತಿ ಇತ್ತೀಚೆಗೆ ಹರಿದಾಡಿತ್ತು. ‘ಕಿರಣ್​ ಆರೋಗ್ಯ ಬಗ್ಗೆ ವದಂತಿ ಹರಿದಾಡುತ್ತಿದೆ. ಅದೆಲ್ಲವೂ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಇಂದು ಮಧ್ಯಾಹ್ನ ಅವರು ಕೊವಿಡ್​​ಗೆ 2ನೇ ಡೋಸ್​ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ನೆಗೆಟಿವ್​ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಅನುಪಮ್​ ಖೇರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದರು.

ಇದನ್ನೂ ಓದಿ:

 Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?