AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2023 Press Meet: ಫೆ. 18 ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್​ ಆರಂಭ: ಸ್ಟಾರ್​ಗಳ ಪ್ರೆಸ್​ಮೀಟ್​ ಲೈವ್​ ನೋಡಿ

Celebrity Cricket League PC Live From Mumbai: ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ.

TV9 Web
| Edited By: |

Updated on:Feb 04, 2023 | 9:41 PM

Share

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ. ಮೊದಲು 8 ತಂಡಗಳು ಮುಖಾಮುಖಿಯಾಗಲಿದ್ದು, ಬಳಿಕ ಸೆಮಿಫೈನಲ್​ಗೆ ನಾಲ್ಕು ತಂಡಗಳು ಅರ್ಹತೆ ಪಡೆಯುತ್ತವೆ. 8 ತಂಡಗಳ ಮಧ್ಯೆ ಒಟ್ಟು 16 ಪಂದ್ಯಗಳು ನಡೆಯಲಿವೆ. ಕೊನೆಯ ಪಂದ್ಯ ಮಾರ್ಚ್​ 19ರಂದು ಹೈದರಾಬಾದ್​ನಲ್ಲಿ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್​ ತಂಡದ ನಾಯಕತ್ವವನ್ನು ಕಿಚ್ಚ ಸುದೀಪ್​ ಅವರು ವಹಿಸಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಮುಂಬೈ ತಂಡದ ಬ್ರಾಂಡ್​ ಅಂಬಾಸಿಡರ್​ ಆಗಿದ್ದಾರೆ. ನಟ ವೆಂಕಟೇಶ್​​ ತೆಲುಗು ತಂಡದ ಮೆಂಟರ್​ ಆಗಿದ್ದಾರೆ. ಬೋನಿ ಕಪೂರ್​ ಬಂಗಾಳ ತಂಡದ ಮತ್ತು ಸೊಹೈಲ್​​ ಖಾನ್​ ಮುಂಬೈ ತಂಡದ ಮಾಲೀಕರಾಗಿದ್ದಾರೆ.

ತಂಡಗಳ ಹೆಸರು ಹೀಗಿವೆ:

ಬೆಂಗಾಲ್ ಟೈಗರ್ಸ್: ಜಿಶು ಸೆಂಗುಪ್ತ, ಮುಂಬೈ ಹೀರೋಸ್: ರಿತೇಶ್ ದೇಶಮುಖ್, ಪಂಜಾಬ್ ಡಿ ಶೇರ್: ಸೋನು ಸೂದ್, ಕರ್ನಾಟಕ ಬುಲ್ಡೋಜರ್ಸ್: ಕಿಚ್ಚ ಸುದೀಪ್, ಭೋಜ್‌ಪುರಿ ದಬಾಂಗ್ಸ್: ಮನೋಜ್ ತಿವಾರಿ, ತೆಲುಗು ವಾರಿಯರ್ಸ್: ಅಖಿಲ್ ಅಕ್ಕಿನೇನಿ, ಕೇರಳ ಸ್ಟ್ರೈಕರ್ಸ್: ಕುಂಚಾಕೊ ಬೋಬನ್ ಮತ್ತು ಚೆನ್ನೈ ರೈನೋಸ್: ಆರ್ಯ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Sat, 4 February 23

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ