AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2023 Press Meet: ಫೆ. 18 ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್​ ಆರಂಭ: ಸ್ಟಾರ್​ಗಳ ಪ್ರೆಸ್​ಮೀಟ್​ ಲೈವ್​ ನೋಡಿ

Celebrity Cricket League PC Live From Mumbai: ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ.

TV9 Web
| Edited By: |

Updated on:Feb 04, 2023 | 9:41 PM

Share

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ. ಮೊದಲು 8 ತಂಡಗಳು ಮುಖಾಮುಖಿಯಾಗಲಿದ್ದು, ಬಳಿಕ ಸೆಮಿಫೈನಲ್​ಗೆ ನಾಲ್ಕು ತಂಡಗಳು ಅರ್ಹತೆ ಪಡೆಯುತ್ತವೆ. 8 ತಂಡಗಳ ಮಧ್ಯೆ ಒಟ್ಟು 16 ಪಂದ್ಯಗಳು ನಡೆಯಲಿವೆ. ಕೊನೆಯ ಪಂದ್ಯ ಮಾರ್ಚ್​ 19ರಂದು ಹೈದರಾಬಾದ್​ನಲ್ಲಿ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್​ ತಂಡದ ನಾಯಕತ್ವವನ್ನು ಕಿಚ್ಚ ಸುದೀಪ್​ ಅವರು ವಹಿಸಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಮುಂಬೈ ತಂಡದ ಬ್ರಾಂಡ್​ ಅಂಬಾಸಿಡರ್​ ಆಗಿದ್ದಾರೆ. ನಟ ವೆಂಕಟೇಶ್​​ ತೆಲುಗು ತಂಡದ ಮೆಂಟರ್​ ಆಗಿದ್ದಾರೆ. ಬೋನಿ ಕಪೂರ್​ ಬಂಗಾಳ ತಂಡದ ಮತ್ತು ಸೊಹೈಲ್​​ ಖಾನ್​ ಮುಂಬೈ ತಂಡದ ಮಾಲೀಕರಾಗಿದ್ದಾರೆ.

ತಂಡಗಳ ಹೆಸರು ಹೀಗಿವೆ:

ಬೆಂಗಾಲ್ ಟೈಗರ್ಸ್: ಜಿಶು ಸೆಂಗುಪ್ತ, ಮುಂಬೈ ಹೀರೋಸ್: ರಿತೇಶ್ ದೇಶಮುಖ್, ಪಂಜಾಬ್ ಡಿ ಶೇರ್: ಸೋನು ಸೂದ್, ಕರ್ನಾಟಕ ಬುಲ್ಡೋಜರ್ಸ್: ಕಿಚ್ಚ ಸುದೀಪ್, ಭೋಜ್‌ಪುರಿ ದಬಾಂಗ್ಸ್: ಮನೋಜ್ ತಿವಾರಿ, ತೆಲುಗು ವಾರಿಯರ್ಸ್: ಅಖಿಲ್ ಅಕ್ಕಿನೇನಿ, ಕೇರಳ ಸ್ಟ್ರೈಕರ್ಸ್: ಕುಂಚಾಕೊ ಬೋಬನ್ ಮತ್ತು ಚೆನ್ನೈ ರೈನೋಸ್: ಆರ್ಯ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Sat, 4 February 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?