AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2023 Press Meet: ಫೆ. 18 ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್​ ಆರಂಭ: ಸ್ಟಾರ್​ಗಳ ಪ್ರೆಸ್​ಮೀಟ್​ ಲೈವ್​ ನೋಡಿ

Celebrity Cricket League PC Live From Mumbai: ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ.

TV9 Web
| Edited By: |

Updated on:Feb 04, 2023 | 9:41 PM

Share

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ. ಮೊದಲು 8 ತಂಡಗಳು ಮುಖಾಮುಖಿಯಾಗಲಿದ್ದು, ಬಳಿಕ ಸೆಮಿಫೈನಲ್​ಗೆ ನಾಲ್ಕು ತಂಡಗಳು ಅರ್ಹತೆ ಪಡೆಯುತ್ತವೆ. 8 ತಂಡಗಳ ಮಧ್ಯೆ ಒಟ್ಟು 16 ಪಂದ್ಯಗಳು ನಡೆಯಲಿವೆ. ಕೊನೆಯ ಪಂದ್ಯ ಮಾರ್ಚ್​ 19ರಂದು ಹೈದರಾಬಾದ್​ನಲ್ಲಿ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್​ ತಂಡದ ನಾಯಕತ್ವವನ್ನು ಕಿಚ್ಚ ಸುದೀಪ್​ ಅವರು ವಹಿಸಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಮುಂಬೈ ತಂಡದ ಬ್ರಾಂಡ್​ ಅಂಬಾಸಿಡರ್​ ಆಗಿದ್ದಾರೆ. ನಟ ವೆಂಕಟೇಶ್​​ ತೆಲುಗು ತಂಡದ ಮೆಂಟರ್​ ಆಗಿದ್ದಾರೆ. ಬೋನಿ ಕಪೂರ್​ ಬಂಗಾಳ ತಂಡದ ಮತ್ತು ಸೊಹೈಲ್​​ ಖಾನ್​ ಮುಂಬೈ ತಂಡದ ಮಾಲೀಕರಾಗಿದ್ದಾರೆ.

ತಂಡಗಳ ಹೆಸರು ಹೀಗಿವೆ:

ಬೆಂಗಾಲ್ ಟೈಗರ್ಸ್: ಜಿಶು ಸೆಂಗುಪ್ತ, ಮುಂಬೈ ಹೀರೋಸ್: ರಿತೇಶ್ ದೇಶಮುಖ್, ಪಂಜಾಬ್ ಡಿ ಶೇರ್: ಸೋನು ಸೂದ್, ಕರ್ನಾಟಕ ಬುಲ್ಡೋಜರ್ಸ್: ಕಿಚ್ಚ ಸುದೀಪ್, ಭೋಜ್‌ಪುರಿ ದಬಾಂಗ್ಸ್: ಮನೋಜ್ ತಿವಾರಿ, ತೆಲುಗು ವಾರಿಯರ್ಸ್: ಅಖಿಲ್ ಅಕ್ಕಿನೇನಿ, ಕೇರಳ ಸ್ಟ್ರೈಕರ್ಸ್: ಕುಂಚಾಕೊ ಬೋಬನ್ ಮತ್ತು ಚೆನ್ನೈ ರೈನೋಸ್: ಆರ್ಯ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Sat, 4 February 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್