AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2023 Press Meet: ಫೆ. 18 ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್​ ಆರಂಭ: ಸ್ಟಾರ್​ಗಳ ಪ್ರೆಸ್​ಮೀಟ್​ ಲೈವ್​ ನೋಡಿ

Celebrity Cricket League PC Live From Mumbai: ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ.

TV9 Web
| Edited By: |

Updated on:Feb 04, 2023 | 9:41 PM

Share

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನ ಒಂಬತ್ತನೇ ಸೀಸನ್ ಫೆ. 18 ರಂದು ಪ್ರಾರಂಭವಾಗಲಿದೆ. ಈ ವರ್ಷದ ಪಂದ್ಯವಳಿಯಲ್ಲಿ ಒಟ್ಟು 8 ತಂಡುಗಳು ಸೆಣಸಾಡಲಿವೆ. ಮೊದಲು 8 ತಂಡಗಳು ಮುಖಾಮುಖಿಯಾಗಲಿದ್ದು, ಬಳಿಕ ಸೆಮಿಫೈನಲ್​ಗೆ ನಾಲ್ಕು ತಂಡಗಳು ಅರ್ಹತೆ ಪಡೆಯುತ್ತವೆ. 8 ತಂಡಗಳ ಮಧ್ಯೆ ಒಟ್ಟು 16 ಪಂದ್ಯಗಳು ನಡೆಯಲಿವೆ. ಕೊನೆಯ ಪಂದ್ಯ ಮಾರ್ಚ್​ 19ರಂದು ಹೈದರಾಬಾದ್​ನಲ್ಲಿ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್​ ತಂಡದ ನಾಯಕತ್ವವನ್ನು ಕಿಚ್ಚ ಸುದೀಪ್​ ಅವರು ವಹಿಸಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಮುಂಬೈ ತಂಡದ ಬ್ರಾಂಡ್​ ಅಂಬಾಸಿಡರ್​ ಆಗಿದ್ದಾರೆ. ನಟ ವೆಂಕಟೇಶ್​​ ತೆಲುಗು ತಂಡದ ಮೆಂಟರ್​ ಆಗಿದ್ದಾರೆ. ಬೋನಿ ಕಪೂರ್​ ಬಂಗಾಳ ತಂಡದ ಮತ್ತು ಸೊಹೈಲ್​​ ಖಾನ್​ ಮುಂಬೈ ತಂಡದ ಮಾಲೀಕರಾಗಿದ್ದಾರೆ.

ತಂಡಗಳ ಹೆಸರು ಹೀಗಿವೆ:

ಬೆಂಗಾಲ್ ಟೈಗರ್ಸ್: ಜಿಶು ಸೆಂಗುಪ್ತ, ಮುಂಬೈ ಹೀರೋಸ್: ರಿತೇಶ್ ದೇಶಮುಖ್, ಪಂಜಾಬ್ ಡಿ ಶೇರ್: ಸೋನು ಸೂದ್, ಕರ್ನಾಟಕ ಬುಲ್ಡೋಜರ್ಸ್: ಕಿಚ್ಚ ಸುದೀಪ್, ಭೋಜ್‌ಪುರಿ ದಬಾಂಗ್ಸ್: ಮನೋಜ್ ತಿವಾರಿ, ತೆಲುಗು ವಾರಿಯರ್ಸ್: ಅಖಿಲ್ ಅಕ್ಕಿನೇನಿ, ಕೇರಳ ಸ್ಟ್ರೈಕರ್ಸ್: ಕುಂಚಾಕೊ ಬೋಬನ್ ಮತ್ತು ಚೆನ್ನೈ ರೈನೋಸ್: ಆರ್ಯ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:31 pm, Sat, 4 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್