AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡೆದು ಆಳೋಕೆ ಬಂದ ಚಕ್ರವರ್ತಿ ಚಂದ್ರಚೂಡ್​ಗೆ ಮರೆಯಲಾರದ ಪಾಠ ಕಲಿಸಿದ ಸ್ಪರ್ಧಿಗಳು

ಬಿಗ್​ ಬಾಸ್​ ಮನೆಗೆ ಕಾಲಿಟ್ಟ ದಿನದಿಂದಲೂ ಚಕ್ರವರ್ತಿ ಸದಾ ಪ್ರಶಾಂತ್​ ಜತೆಯಲ್ಲೇ ಇರುತ್ತಿದ್ದಾರೆ. ಅಷ್ಟೇ ಅಲ್ಲ, ಒಂದಲ್ಲಾ ಒಂದು ತಂತ್ರ ಹೆಣೆಯುತ್ತಿದ್ದಾರೆ. ಪ್ರತಿ ಸ್ಪರ್ಧಿಗಳ ಎದುರು ಒಂದು ರೀತಿ ಮಾತನಾಡಿದರೆ, ಹಿಂಬದಿಯಿಂದ ಮತ್ತೊಂದು ರೀತಿ ಮಾತನಾಡುತ್ತಿದ್ದಾರೆ.

ಒಡೆದು ಆಳೋಕೆ ಬಂದ ಚಕ್ರವರ್ತಿ ಚಂದ್ರಚೂಡ್​ಗೆ ಮರೆಯಲಾರದ ಪಾಠ ಕಲಿಸಿದ ಸ್ಪರ್ಧಿಗಳು
ಪ್ರಶಾಂತ್​-ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 10, 2021 | 7:07 AM

Share

ಬಿಗ್​ ಬಾಸ್​ ಮನೆಯ ಮೊದಲ ವೈಲ್ಡ್​ ಕಾರ್ಡ್​ ಎಂಟ್ರಿಯಾಗಿ ಚಕ್ರವರ್ತಿ ಚಂದ್ರಚೂಡ್​ ಅವರು ದೊಡ್ಮನೆ ಪ್ರವೇಶಿಸಿದ್ದರು. ಅವರು ಮನೆಗೆ ಬಂದ ನಂತರ ಮನೆಯಲ್ಲಿ ಸಾಕಷ್ಟು ಬದಲಾವಣೆ ಆಗಿವೆ. ಪ್ರಶಾಂತ್​ ಸಂಬರ್ಗಿ ಜತೆ ಸೇರಿಕೊಂಡು ಅವರು ಮನೆಯನ್ನು ಇಬ್ಭಾಗ ಮಾಡೋಕೆ ಪ್ರಯತ್ನಪಟ್ಟಿದ್ದಾರೆ. ಆದರೆ, ಮನೆ ಸದಸ್ಯರು ಇದಕ್ಕೆ ಅವಕಾಶವನ್ನೇ ನೀಡಿಲ್ಲ. ಅಷ್ಟೇ ಅಲ್ಲ, ಅವರು ಮರೆಯದಂಥ ಪಾಠ ಒಂದನ್ನು ಕಲಿಸಿದ್ದಾರೆ. ಬಿಗ್​ ಬಾಸ್​ ಮನೆಗೆ ಕಾಲಿಟ್ಟ ದಿನದಿಂದಲೂ ಚಕ್ರವರ್ತಿ ಸದಾ ಪ್ರಶಾಂತ್​ ಜತೆಯಲ್ಲೇ ಇರುತ್ತಿದ್ದಾರೆ. ಅಷ್ಟೇ ಅಲ್ಲ, ಒಂದಲ್ಲಾ ಒಂದು ತಂತ್ರ ಹೆಣೆಯುತ್ತಿದ್ದಾರೆ. ಪ್ರತಿ ಸ್ಪರ್ಧಿಗಳ ಎದುರು ಒಂದು ರೀತಿ ಮಾತನಾಡಿದರೆ, ಹಿಂಬದಿಯಿಂದ ಒಂದು ರೀತಿ ಮಾತನಾಡುತ್ತಿದ್ದಾರೆ. ಇದು ಮನೆಯ ಎಲ್ಲಾ ಸದಸ್ಯರ ಗಮನಕ್ಕೆ ಬಂದಿದೆ. ಹೀಗಾಗಿ, ಈ ತಪ್ಪು ಮತ್ತೆ ಮಾಡದಂತೆ ನೋಡಿಕೊಳ್ಳಲು ಹೊಸ ಪಾಠ ಒಂದನ್ನು ಕಲಿಸಿದ್ದಾರೆ.

ಪ್ರತಿವಾರ ಬಿಗ್​ ಬಾಸ್​ ಮನೆಯಲ್ಲಿ ಕಳಪೆ ಪ್ರದರ್ಶನ ಯಾರದ್ದು ಎನ್ನುವುದು ಘೋಷಣೆ ಮಾಡಬೇಕು. ಇದು ಮನೆಯ ಸದಸ್ಯರಿಗೆ ಸಿಗುವ ಅತಿ ಕಡಿಮೆ ಗೌರವ. ಈ ಕಳಪೆ ಎನ್ನುವ ಪಟ್ಟ ಚಕ್ರವರ್ತಿ ಚಂದ್ರಚೂಡ್​​ ಅವರ ಪಾಲಾಗಿದೆ.

ಮನೆಯಲ್ಲಿ ಬಹುತೇಕ ಮಂದಿ ಚಕ್ರವರ್ತಿ ಹೆಸರನ್ನು ತೆಗೆದುಕೊಂಡರು. ಚಕ್ರವರ್ತಿ ಅವರು ಹೇಳುವ ಕಮೆಂಟ್​ ಇಷ್ಟವಾಗಿಲ್ಲ, ಚಕ್ರವರ್ತಿ ನಡೆ ಇಷ್ಟವಾಗಿಲ್ಲ, ಅವರು ಬಂದ ಮೇಲೆ ಮನೆ ಒಡೆದು ಆಳುತ್ತಿದ್ದಾರೆ ಎನ್ನುವ ಆರೋಪವನ್ನು ಕೆಲವರು ಮಾಡಿದರು. ಮೊದಲು ಎಲ್ಲರೂ ಒಟ್ಟಿಗೆ ಕೂರುತ್ತಿದ್ದೆವು. ಈಗ ಎರಡು ಮೂರು ಗುಂಪುಗಳಾಗಿ ಕೂರುತ್ತಿದ್ದೇವೆ. ಇದಕ್ಕೆ ಚಕ್ರವರ್ತಿ ಕಾರಣ ಎಂದು ನಿಧಿ ಹೇಳಿದ್ದಾರೆ. ನನ್ನ ಟೀಂ ಸೋಲಿಗೆ, ಜಗಳಕ್ಕೆ ಚಕ್ರವರ್ತಿ ನೇರ ಕಾರಣ ಎಂದು ಆರೋಪಿಸಿದರು.

ಇದನ್ನೂ ಓದಿ: 96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?

‘ಮಂಜುನ ನಾನು ಸುಮ್ನೆ ಬಿಡಲ್ಲ’: ಸವಾಲು ಹಾಕಿ ಯುದ್ಧ ಶುರು ಮಾಡಿದ ಚಕ್ರವರ್ತಿ ಚಂದ್ರಚೂಡ್!

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ