AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್, ಹೀರೋ ನೆಕ್ಸ್ಟ್; ಯಾಕೆ?

ಕನ್ನಡದಲ್ಲಿ ಹೀರೋ ಫಸ್ಟ್, ಕಾಮಿಡಿಯನ್ಸ್ ನೆಕ್ಸ್ಟ್​. ಆದರೆ, ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್​, ಹೀರೋ ನೆಕ್ಸ್ಟ್. ಇದು ಯಾಕೆ ಹೀಗೆ? ಸಿನಿಮಾ ಆರಂಭದಿಂದ ಮುಕ್ತಾಯದ ವರೆಗೆ ಜನರನ್ನು ಹಾಸ್ಯದಲ್ಲೇ ತೇಲಾಡಿಸಲು ಮಾಡುವ ತಯಾರಿಗಳೇನು? ಈ ಬಗ್ಗೆ ತುಳು ಸಿನಿಮಾದ ನಿರ್ದೇಶಕ ಮತ್ತು ನಟ ವಿಜಯ್ ಕುಮಾರ್ ಕೊಡಿಯಾಲ್​ಬೈಲ್ ಅವರ ಸಂದರ್ಶನ ಇಲ್ಲಿದೆ.

ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್, ಹೀರೋ ನೆಕ್ಸ್ಟ್; ಯಾಕೆ?
ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್, ಹೀರೋ ನೆಕ್ಸ್ಟ್; ಯಾಕೆ ಎಂಬುದರ ಬಗ್ಗೆ ವಿಜಯ್ ಕುಮಾರ್ ಕೊಡಿಯಾಲ್​ಬೈಲ್ ಸಂದರ್ಶನ
Rakesh Nayak Manchi
|

Updated on:Apr 08, 2024 | 11:52 AM

Share

ಕರಾವಳಿಗೆ ಸೀಮಿತವಾಗಿರುವ ತುಳು ಸಿನಿಮಾಗಳು ಸದ್ಯ ರಾಜ್ಯದಲ್ಲಿ ಮಾತ್ರವಲ್ಲದೆ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದು ಮಾಡಲು ಆರಂಭಿಸಿವೆ. ಆದರೆ, ತುಳು ಸಿನಿಮಾ ಒಂದು ರೀತಿ ಡಿಫರೆಂಟ್ ಕಣ್ರೀ.. ಸಾಮಾನ್ಯವಾಗಿ ಕನ್ನಡ ಅಥವಾ ಬೇರೆ ಯಾವುದೇ ಭಾಷೆಗಳಲ್ಲಿನ ಸಿನಿಮಾಗಳನ್ನು ನೋಡಿದರೆ ಹೀರೋ ಫಸ್ಟ್, ಇತರರು ನೆಕ್ಸ್ಟ್​. ಆದರೆ, ತುಳು ಸಿನಿಮಾದಲ್ಲಿ ಕಾಮಿಡಿಯನ್ಸ್ ಫಸ್ಟ್, ಹೀರೋ ನೆಕ್ಸ್ಟ್. ಇದು ಯಾಕೆ ಹೀಗೆ ಎಂಬುದನ್ನು ತಿಳಿಯೋಣ. ಭಾರತದಲ್ಲಿ ರಂಗಮಂದಿರಗಳಲ್ಲಿ ಪ್ರದರ್ಶನಗೊಳ್ಳುವ ನಾಟಕಕ್ಕೆ ಬಹಳ ಪ್ರಾಮುಖ್ಯತೆ ನೀಡಲಾಗುತ್ತದೆ. ಈ ನಾಟಕ ಕ್ಷೇತ್ರದಲ್ಲಿ ಕಲಾವಿದರು ಪಾತ್ರಕ್ಕೆ ತಕ್ಕಂತೆ ಬಣ್ಣ ಹಚ್ಚಿ ಅಭಿನಯಿಸಿ ಪ್ರೇಕ್ಷಕರನ್ನು ಮನರಂಜಿಸುತ್ತಾರೆ. ಇಂತಹ ನಾಟಕ ರಂಗ ಸಿನಿಮಾ ರಂಗಕ್ಕೆ ಅನೇಕ ನಟರನ್ನು ನೀಡಿದೆ ಎಂಬ ವಿಚಾರ ಎಲ್ಲರಿಗೂ ತಿಳಿದೆ. ಡಾ.ರಾಜ್​ಕುಮಾರ್ ಅವರು ಕನ್ನಡ ಸಿನಿಮಾಗಳಲ್ಲಿ ಖ್ಯಾತಿ ಪಡೆದು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಆದರೆ, ಇವರು ಸಿನಿಮಾ ರಂಗಕ್ಕೆ ಕಾಲಿಡುವ ಮುನ್ನ ರಂಗಭೂಮಿಯ ಮೇರುನಟರಾಗಿ ಗುರುತಿಸಿಕೊಂಡಿದ್ದರು. ಹೀಗೆ ಅನೇಕ ನಟರು ನಾಟಕಗಳಲ್ಲಿ ಅಭಿನಯಿಸಿ ಸಿನಿಮಾ ಕ್ಷೇತ್ರಗಳಲ್ಲೂ ನಟಿಸಿ ಮಿಂಚಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿರುವ ಮತ್ತೊಂದು ಸಿನಿಮಾ ರಂಗ ಕೋಸ್ಟಲ್​ವುಡ್​ನಲ್ಲೂ (ತುಳು ಸಿನಿಮಾ) ಬಹುತೇಕ ನಟರು ನಾಟಕ ರಂಗದಲ್ಲಿ ಪಳಗಿದವರಾಗಿದ್ದಾರೆ. ಆದರೆ, ಸ್ಯಾಂಡಲ್​ವುಡ್, ಬಾಲಿವುಡ್, ಟಾಲಿವುಡ್​ ಸಿನಿಮಾಗಳಲ್ಲಿ ಹೀರೋಗೆ ಹೆಚ್ಚು ಪ್ರಾಮುಖ್ಯತೆ ನೀಡಿದಂತೆ ತುಳು ಸಿನಿಮಾಗಳಲ್ಲಿ ಹೀರೋಗಳಿಗೆ ಪ್ರಾಮುಖ್ಯತೆ ಇರುವುದಿಲ್ಲ. ಯಾಕೆ ಎಂಬುದರ ಬಗ್ಗೆ ಅನೇಕ ನಾಟಕಗಳಿಗೆ ಸಾಹಿತ್ಯ ಮತ್ತು ಸಂಭಾಷಣೆ ಬರೆದಿರುವ ನಿರ್ದೇಶಕ, ನಟ ವಿಜಯ್ ಕುಮಾರ್ ಕೊಡಿಯಾಲ್​ಬೈಲ್ ಅವರು ಟಿವಿ9 ಪ್ರೀಮಿಯಂ ನ್ಯೂಸ್ ಆ್ಯಪ್​ಗೆ ತಿಳಿಸಿದ್ದಾರೆ. ಅದೇ ರೀತಿ,...

Published On - 11:49 am, Mon, 8 April 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ