AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಕೊನೆಯ ದಿನದ ಶೂಟಿಂಗ್’​; ಕಾಮಿಡಿ ಕಿಲಾಡಿಗೆ ರಕ್ಷಿತಾ ಭಾವುಕ ವಿದಾಯ

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಇದೆ. ರಾಜ್ಯದ ಸಾಕಷ್ಟು ಪ್ರತಿಭೆಗಳಿಗೆ ಒಂದು ವೇದಿಕೆ ಕಲ್ಪಿಸಿದ ಖ್ಯಾತಿ ಈ ಶೋಗೆ ಇದೆ.

‘ಇದು ಕೊನೆಯ ದಿನದ ಶೂಟಿಂಗ್’​; ಕಾಮಿಡಿ ಕಿಲಾಡಿಗೆ ರಕ್ಷಿತಾ ಭಾವುಕ ವಿದಾಯ
ಕಾಮಿಡಿ ಕಿಲಾಡಿಗಳು ಸೆಟ್​ನಲ್ಲಿ ರಕ್ಷಿತಾ
TV9 Web
| Edited By: |

Updated on:Jun 28, 2021 | 7:53 PM

Share

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿ ಚಾಂಪಿಯನ್​ಶಿಪ್​’ ಅಂತಿಮಘಟ್ಟ ತಲುಪಿದೆ. 36 ವಾರಗಳ ಕಾಲ ಪ್ರೇಕ್ಷಕರನ್ನು ರಂಜಿಸಿದ ಈ ಶೋ ಈಗ ಪೂರ್ಣಗೊಳ್ಳುತ್ತಿದೆ. ಇದರಲ್ಲಿ ಜಡ್ಜ್​ ಆಗಿ ಕಾಣಿಸಿಕೊಂಡಿದ್ದ ರಕ್ಷಿತಾ ಪ್ರೇಮ್​ ಈ ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡಿದ್ದಾರೆ. ‘ಸೆಟ್​ನಲ್ಲಿ ಕೊನೆಯ ದಿನ. ಈ ಸೀಸನ್​ 36 ವಾರಗಳ ಕಾಲ ಕಾಮಿಡಿ ಇತ್ತು. ಇದೊಂದು ಸುಂದರ ಪ್ರಯಾಣ. ಈ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಕಾಮಿಡಿ ಕಿಲಾಡಿಗಳು ಚಾಂಪಿಯನ್​ಶಿಪ್​ ಶೂಟ್​ ಮಾಡೋದು ನಿಜಕ್ಕೂ ಫನ್​ ಆಗಿತ್ತು. ಪ್ರತಿ ವಾರ 6 ಗಂಟೆಗಳ ಶುದ್ಧ ಸಂತೋಷ. ಇಂದು ಸೆಟ್​ನಲ್ಲಿ ಕೊನೆಯ ದಿನ ಕಳೆಯುತ್ತಿದ್ದೇವೆ. ಈ ಸೆಟ್​, ನನ್ನ ಉಳಿದ ಜಡ್ಜ್​ಗಳು, ಈ ತಂಡವನ್ನು ನಾನು ಮಿಸ್​ ಮಾಡಿಕೊಳ್ಳುತ್ತೇನೆ’ ಎಂದು ರಕ್ಷಿತಾ ಬರೆದುಕೊಂಡಿದ್ದಾರೆ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಇದೆ. ರಾಜ್ಯದ ಸಾಕಷ್ಟು ಪ್ರತಿಭೆಗಳಿಗೆ ಒಂದು ವೇದಿಕೆ ಕಲ್ಪಿಸಿದ ಖ್ಯಾತಿ ಈ ಶೋಗೆ ಇದೆ. ಯೋಗರಾಜ್​ ಭಟ್​ ಹಾಗೂ ಜಗ್ಗೇಶ್​ ಕೂಡ ಈ ಶೋನಲ್ಲಿ ಜಡ್ಜ್​ ಆಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ನಟ ಜಗ್ಗೇಶ್​ ಟ್ವಿಟರ್​ನಿಂದ ಕೊಂಚ ಬಿಡುವುದು ತೆಗೆದುಕೊಂಡಿದ್ದರು. ಈಗ ಅವರು ಮತ್ತೆ ಟ್ವಿಟರ್​ಗೆ ಮರಳಿದ್ದಾರೆ. ಅವರು ಕೂಡ ಈ ರಿಯಾಲಿಟಿ ಶೋ ಶೂಟಿಂಗ್​ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: BBK8 Shruthi Controversy : ಲ್ಯಾಗ್ ಮಂಜ-ಚಕ್ರವರ್ತಿ ನಡುವಿನ ಬಿಗ್‌ ಫೈಟ್‌ನಲ್ಲಿ ಕೇಳಿ ಬಂತು ನಟಿ ಶೃತಿ ವಿಚಾರ

ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ; ಇಂಡಿಯನ್​ ಐಡಲ್​ ವಿನ್ನರ್​ ಆರೋಪ

Published On - 7:51 pm, Mon, 28 June 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​