AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

Milana Nagaraj and Darling Krishna Wedding; ಸ್ವಿಮ್ಮಿಂಗ್ ಪೂಲ್​ನಲ್ಲಿ ಮದುವೆಯಾಗಬೇಕೆಂದು ಮಿಲನಾ ನಾಗರಾಜ್ ಹೇಳಿಕೊಂಡಿದ್ದರು ಎಂದು ಮದುವೆಯ ನಂತರ ಡಾರ್ಲಿಂಗ್ ಕೃಷ್ಣ ಗುಟ್ಟುಬಿಟ್ಟುಕೊಟ್ಟರು.

ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್
ನವ ಜೋಡಿಗಳು ಮದುವೆಗೆ ಸೇರಿದ್ದ ಹಿರಿಯರು, ಗಣ್ಯರಲ್ಲಿ ಕೈ ಮುಗಿದು ಆಶೀರ್ವಾದ ಪಡೆದಿದ್ದಾರೆ. ಈ ದೃಶ್ಯ ನಮ್ಮನ್ನು ಹರಸಿ, ಹಾರೈಸಿ, ಆಶೀರ್ವದಿಸಿ ಎಂದು ಕೋರುವಂತಿದೆ.
shruti hegde
| Edited By: |

Updated on: Feb 14, 2021 | 3:02 PM

Share

ಬೆಂಗಳೂರು: ಸ್ಯಾಂಡಲ್​ವುಡ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಇಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಪ್ರೇಮಿಗಳ ದಿನದಂದೇ ಈ ಜೋಡಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಬಹಳ ಅದ್ಧೂರಿಯಲ್ಲಿ ಆರತಕ್ಷತೆ ಸಮಾರಂಭವೂ ನೆರವೇರಿತು.

ವಿವಾಹದ ನಂತರ ಮಿಲನಾ ನಾಗರಾಜ್ ಮತ್ತು  ಕೃಷ್ಣ ಮಾತನಾಡಿ, ಮಿಲನಾ ನಾಗರಾಜ್​ ಸ್ವಿಮ್ಮರ್​ ಹಾಗಾಗಿ ಈ ಮೊದಲು ಮಾತನಾಡುವಾಗ ಸ್ವಿಮ್ಮಿಂಗ್ ಪೂಲ್​ನಲ್ಲಿ ಮದುವೆಯಾಗಬೇಕೆಂದು ಹೇಳಿಕೊಂಡಿದ್ರು. ಇದೇ ತರಹ ಇನ್ನೂ ತುಂಬಾ ಆಸೆಗಳನ್ನು ಹೇಳಿಕೊಂಡಿದ್ದರು. ಅದೇ ರೀತಿ ವಿವಾಹ ಸಿದ್ಧತೆ ನಡೆಸುವ ಪ್ಲಾನರ್​ ಬಳಿ ಮಾತನಾಡಿ ಮದುವೆಯ ಸಂಪೂರ್ಣ ತಯಾರಿ ಮಾಡಲಾಯಿತು. ವ್ಯಾಲೆಂಟೈನ್​ನಲ್ಲಿ ಏನಾದರೂ ಹೊಸತು ಬೇಕೆಂದು ಅನ್ನಿಸುತ್ತಿತ್ತು. ಇದೇ ದಿನ ನಮ್ಮಿಬ್ಬರ ವಿವಾಹವಾಗಿದೆ. ಈಗ ಪರಿಪೂರ್ಣ ಅನ್ನಿಸುತ್ತಿದೆ ಎಂದು ಮಾತನಾಡಿದರು.

ಸಿನಿಮಾ ಕುರಿತು ಮಾತನಾಡುವುದಾದ್ರೆ, ಲವ್​ಮಾಕ್ಟೇಲ್​-2 ಹಾಡು ರಿಲೀಸ್​ ಅಂತ ಮಾತ್ರ ಗೊತ್ತು. ಯಾವಾಗ ಎಂಬುದರ ದಿನವನ್ನು ಫಿಕ್ಸ್​ ಮಾಡಿಲ್ಲ. ನಾವಿಬ್ಬರೂ ಜೊತೆಯಾಗಿ ಸಿನಿಮಾ ಮಾಡುವ ಆಫರ್​ಗಳು ಬರುತ್ತಿವೆ. ಹೆಚ್ಚು ಹೆಚ್ಚು ನಮ್ಮ ಡೈರಕ್ಷನ್​ನಲ್ಲೇ ಸಿನಿಮಾ ಚಿತ್ರಿಸುವ ಆಸೆ ಇದೆ ಎಂದು ಅಭಿಪ್ರಾಯ ಹಂಚಿಕೊಂಡರು.

milana nagaraj and darling krishna marraige

ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್ ಕೃಷ್ಣ ವಿವಾಹ ಮಂಟಪ

ಇದನ್ನೂ ಓದಿ: ಇಂದು ಪ್ರೇಮಿಗಳ ದಿನ.. ಸಪ್ತಪದಿ ತುಳಿಯುತ್ತಿದ್ದಾರೆ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್

milana nagaraj anf darling krishna 1

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ