AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

Milana Nagaraj and Darling Krishna Wedding; ಸ್ವಿಮ್ಮಿಂಗ್ ಪೂಲ್​ನಲ್ಲಿ ಮದುವೆಯಾಗಬೇಕೆಂದು ಮಿಲನಾ ನಾಗರಾಜ್ ಹೇಳಿಕೊಂಡಿದ್ದರು ಎಂದು ಮದುವೆಯ ನಂತರ ಡಾರ್ಲಿಂಗ್ ಕೃಷ್ಣ ಗುಟ್ಟುಬಿಟ್ಟುಕೊಟ್ಟರು.

ಸಪ್ತಪದಿ ತುಳಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್
ನವ ಜೋಡಿಗಳು ಮದುವೆಗೆ ಸೇರಿದ್ದ ಹಿರಿಯರು, ಗಣ್ಯರಲ್ಲಿ ಕೈ ಮುಗಿದು ಆಶೀರ್ವಾದ ಪಡೆದಿದ್ದಾರೆ. ಈ ದೃಶ್ಯ ನಮ್ಮನ್ನು ಹರಸಿ, ಹಾರೈಸಿ, ಆಶೀರ್ವದಿಸಿ ಎಂದು ಕೋರುವಂತಿದೆ.
shruti hegde
| Edited By: |

Updated on: Feb 14, 2021 | 3:02 PM

Share

ಬೆಂಗಳೂರು: ಸ್ಯಾಂಡಲ್​ವುಡ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಇಂದು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಪ್ರೇಮಿಗಳ ದಿನದಂದೇ ಈ ಜೋಡಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಬಹಳ ಅದ್ಧೂರಿಯಲ್ಲಿ ಆರತಕ್ಷತೆ ಸಮಾರಂಭವೂ ನೆರವೇರಿತು.

ವಿವಾಹದ ನಂತರ ಮಿಲನಾ ನಾಗರಾಜ್ ಮತ್ತು  ಕೃಷ್ಣ ಮಾತನಾಡಿ, ಮಿಲನಾ ನಾಗರಾಜ್​ ಸ್ವಿಮ್ಮರ್​ ಹಾಗಾಗಿ ಈ ಮೊದಲು ಮಾತನಾಡುವಾಗ ಸ್ವಿಮ್ಮಿಂಗ್ ಪೂಲ್​ನಲ್ಲಿ ಮದುವೆಯಾಗಬೇಕೆಂದು ಹೇಳಿಕೊಂಡಿದ್ರು. ಇದೇ ತರಹ ಇನ್ನೂ ತುಂಬಾ ಆಸೆಗಳನ್ನು ಹೇಳಿಕೊಂಡಿದ್ದರು. ಅದೇ ರೀತಿ ವಿವಾಹ ಸಿದ್ಧತೆ ನಡೆಸುವ ಪ್ಲಾನರ್​ ಬಳಿ ಮಾತನಾಡಿ ಮದುವೆಯ ಸಂಪೂರ್ಣ ತಯಾರಿ ಮಾಡಲಾಯಿತು. ವ್ಯಾಲೆಂಟೈನ್​ನಲ್ಲಿ ಏನಾದರೂ ಹೊಸತು ಬೇಕೆಂದು ಅನ್ನಿಸುತ್ತಿತ್ತು. ಇದೇ ದಿನ ನಮ್ಮಿಬ್ಬರ ವಿವಾಹವಾಗಿದೆ. ಈಗ ಪರಿಪೂರ್ಣ ಅನ್ನಿಸುತ್ತಿದೆ ಎಂದು ಮಾತನಾಡಿದರು.

ಸಿನಿಮಾ ಕುರಿತು ಮಾತನಾಡುವುದಾದ್ರೆ, ಲವ್​ಮಾಕ್ಟೇಲ್​-2 ಹಾಡು ರಿಲೀಸ್​ ಅಂತ ಮಾತ್ರ ಗೊತ್ತು. ಯಾವಾಗ ಎಂಬುದರ ದಿನವನ್ನು ಫಿಕ್ಸ್​ ಮಾಡಿಲ್ಲ. ನಾವಿಬ್ಬರೂ ಜೊತೆಯಾಗಿ ಸಿನಿಮಾ ಮಾಡುವ ಆಫರ್​ಗಳು ಬರುತ್ತಿವೆ. ಹೆಚ್ಚು ಹೆಚ್ಚು ನಮ್ಮ ಡೈರಕ್ಷನ್​ನಲ್ಲೇ ಸಿನಿಮಾ ಚಿತ್ರಿಸುವ ಆಸೆ ಇದೆ ಎಂದು ಅಭಿಪ್ರಾಯ ಹಂಚಿಕೊಂಡರು.

milana nagaraj and darling krishna marraige

ಮಿಲನಾ ನಾಗರಾಜ್​ ಮತ್ತು ಡಾರ್ಲಿಂಗ್ ಕೃಷ್ಣ ವಿವಾಹ ಮಂಟಪ

ಇದನ್ನೂ ಓದಿ: ಇಂದು ಪ್ರೇಮಿಗಳ ದಿನ.. ಸಪ್ತಪದಿ ತುಳಿಯುತ್ತಿದ್ದಾರೆ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್

milana nagaraj anf darling krishna 1

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!