ದರ್ಶನ್ ಜೈಲಿಗೆ ಹೋಗಿರುವುದು ಕರ್ನಾಟಕಕ್ಕೆ ದೊಡ್ಡ ನಷ್ಟ: ರಜತ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ದರ್ಶನ್ ಈಗ ಜೈಲಿನಲ್ಲಿ ಇದ್ದಾರೆ. ಅವರ ಅಭಿಮಾನಿಗಳಿಗೆ ಈ ಬಗ್ಗೆ ನೋವಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕೂಡ ದರ್ಶನ್ ಅವರ ಅಭಿಮಾನಿ. ಅವರು ದರ್ಶನ್ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ. ‘ದರ್ಶನ್ ಅವರು ಮತ್ತೆ ಜೈಲಿಗೆ ಹೋಗಿರುವುದು ಚಿತ್ರರಂಗಕ್ಕೆ, ಕರ್ನಾಟಕಕ್ಕೆ ದೊಡ್ಡ ನಷ್ಟ’ ಎಂದು ರಜತ್ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ದರ್ಶನ್ (Darshan) ಈಗ ಜೈಲಿನಲ್ಲಿ ಇದ್ದಾರೆ. ಅವರ ಅಭಿಮಾನಿಗಳಿಗೆ ಈ ಬಗ್ಗೆ ನೋವಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ (Rajath) ಕೂಡ ದರ್ಶನ್ ಅವರ ಅಭಿಮಾನಿ. ಅವರು ದರ್ಶನ್ ಬಗ್ಗೆ ಟಿವಿ9 ಜೊತೆ ಮಾತನಾಡಿದ್ದಾರೆ. ‘ದರ್ಶನ್ ಅವರು ಮತ್ತೆ ಜೈಲಿಗೆ ಹೋಗಿರುವುದು ಚಿತ್ರರಂಗಕ್ಕೆ, ಕರ್ನಾಟಕಕ್ಕೆ ದೊಡ್ಡ ನಷ್ಟ. ನಮ್ಮ ಚಿತ್ರರಂಗದಲ್ಲಿ ಇರುವುದು ಕೆಲವೇ ಸ್ಟಾರ್ ನಟರು. ಅದರಲ್ಲಿ ದರ್ಶನ್ ಕೂಡ ಒಬ್ಬರು. ಅವರು ಮತ್ತೆ ಹೊರಗೆ ಬಂದು ಒಳ್ಳೆಯ ಸಿನಿಮಾಗಳಿಂದ ನಮ್ಮನ್ನು ಮನರಂಜಿಸಲಿ’ ಎಂದು ರಜತ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
