AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ

‘ಅರವಿಂದ ಸಮೇದ’ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ ರಿಲೀಸ್ ಆಯಿತು. ಇದು ಮಲ್ಟಿ ಸ್ಟಾರರ್ ಚಿತ್ರ. ಈಗ ಆರು ವರ್ಷಗಳ ಬಳಿಕ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ಪ್ರೇಕ್ಷಕರ ಎದುರು ಬಂದಿದ್ದಾರೆ.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ರಾಜೇಶ್ ದುಗ್ಗುಮನೆ
|

Updated on: Sep 27, 2024 | 9:00 AM

Share

‘ದೇವರ: ಚಾಪ್ಟರ್ 1’ ಸಿನಿಮಾ ಇಂದು (ಸೆಪ್ಟೆಂಬರ್ 27) ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಥಿಯೇಟರ್ ಮುಂದೆ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಈ ವೇಳೆ ಜೂನಿಯರ್​ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಕಟೌಟ್​ಗೆ ಬೆಂಕಿ ಕೂಡ ಹೊತ್ತಿದೆ. ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಜೂನಿಯರ್ ಎನ್​ಟಿಆರ್ ಅವರು ನಟಿಸಿದ್ದ ‘ಅರವಿಂದ ಸಮೇದ’ 2018ರಲ್ಲಿ ರಿಲೀಸ್ ಆಯಿತು. ಆ ಬಳಿಕ ರಿಲೀಸ್ ಆಗಿದ್ದು ಅವರ ನಟನೆಯ  ‘ಆರ್​ಆರ್​ಆರ್’ ಚಿತ್ರ. ಇದು ಮಲ್ಟಿ ಸ್ಟಾರರ್ ಸಿನಿಮಾ ಆಗಿತ್ತು. 2018ರ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ಈ ಚಿತ್ರದಲ್ಲಿ. ಆಂಧ್ರ ಹಾಗೂ ತೆಲಂಗಾಣದಲ್ಲಿ ಸಿನಿಮಾಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ಜೂನಿಯರ್ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಈ ವೇಳೆ ಕಟೌಟ್​ಗೆ ಬೆಂಕಿ ತಾಗಿದೆ. ಎನ್​ಟಿಆರ್ ಫ್ಯಾನ್ಸ್ ಹಾಲಿನ ಅಭಿಷೇಕ ಕೂಡ ಮಾಡಿದ್ದಾರೆ. ಇದು ‘ದೇವರ’ ಮೇಲಿನ ಎಗ್ಸೈಟ್​ಮೆಂಟ್​ನ ಹೆಚ್ಚಿಸಿದೆ. ಕರ್ನಾಟಕ ಭಾಗದಲ್ಲಿ ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭ ಆಗಿದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

‘ದೇವರ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಜೂನಿಯರ್ ಎನ್​ಟಿಆರ್ ಜೊತೆ ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಅಡ್ವಾನ್ಸ್ ಬುಕಿಂಗ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು