AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ

‘ಅರವಿಂದ ಸಮೇದ’ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ ರಿಲೀಸ್ ಆಯಿತು. ಇದು ಮಲ್ಟಿ ಸ್ಟಾರರ್ ಚಿತ್ರ. ಈಗ ಆರು ವರ್ಷಗಳ ಬಳಿಕ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ಪ್ರೇಕ್ಷಕರ ಎದುರು ಬಂದಿದ್ದಾರೆ.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ರಾಜೇಶ್ ದುಗ್ಗುಮನೆ
|

Updated on: Sep 27, 2024 | 9:00 AM

Share

‘ದೇವರ: ಚಾಪ್ಟರ್ 1’ ಸಿನಿಮಾ ಇಂದು (ಸೆಪ್ಟೆಂಬರ್ 27) ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಥಿಯೇಟರ್ ಮುಂದೆ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಈ ವೇಳೆ ಜೂನಿಯರ್​ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಕಟೌಟ್​ಗೆ ಬೆಂಕಿ ಕೂಡ ಹೊತ್ತಿದೆ. ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಜೂನಿಯರ್ ಎನ್​ಟಿಆರ್ ಅವರು ನಟಿಸಿದ್ದ ‘ಅರವಿಂದ ಸಮೇದ’ 2018ರಲ್ಲಿ ರಿಲೀಸ್ ಆಯಿತು. ಆ ಬಳಿಕ ರಿಲೀಸ್ ಆಗಿದ್ದು ಅವರ ನಟನೆಯ  ‘ಆರ್​ಆರ್​ಆರ್’ ಚಿತ್ರ. ಇದು ಮಲ್ಟಿ ಸ್ಟಾರರ್ ಸಿನಿಮಾ ಆಗಿತ್ತು. 2018ರ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ಈ ಚಿತ್ರದಲ್ಲಿ. ಆಂಧ್ರ ಹಾಗೂ ತೆಲಂಗಾಣದಲ್ಲಿ ಸಿನಿಮಾಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ಜೂನಿಯರ್ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಈ ವೇಳೆ ಕಟೌಟ್​ಗೆ ಬೆಂಕಿ ತಾಗಿದೆ. ಎನ್​ಟಿಆರ್ ಫ್ಯಾನ್ಸ್ ಹಾಲಿನ ಅಭಿಷೇಕ ಕೂಡ ಮಾಡಿದ್ದಾರೆ. ಇದು ‘ದೇವರ’ ಮೇಲಿನ ಎಗ್ಸೈಟ್​ಮೆಂಟ್​ನ ಹೆಚ್ಚಿಸಿದೆ. ಕರ್ನಾಟಕ ಭಾಗದಲ್ಲಿ ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭ ಆಗಿದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

‘ದೇವರ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಜೂನಿಯರ್ ಎನ್​ಟಿಆರ್ ಜೊತೆ ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಅಡ್ವಾನ್ಸ್ ಬುಕಿಂಗ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್