‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ

‘ಅರವಿಂದ ಸಮೇದ’ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ ರಿಲೀಸ್ ಆಯಿತು. ಇದು ಮಲ್ಟಿ ಸ್ಟಾರರ್ ಚಿತ್ರ. ಈಗ ಆರು ವರ್ಷಗಳ ಬಳಿಕ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ಪ್ರೇಕ್ಷಕರ ಎದುರು ಬಂದಿದ್ದಾರೆ.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
Follow us
|

Updated on: Sep 27, 2024 | 9:00 AM

‘ದೇವರ: ಚಾಪ್ಟರ್ 1’ ಸಿನಿಮಾ ಇಂದು (ಸೆಪ್ಟೆಂಬರ್ 27) ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಥಿಯೇಟರ್ ಮುಂದೆ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಈ ವೇಳೆ ಜೂನಿಯರ್​ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಕಟೌಟ್​ಗೆ ಬೆಂಕಿ ಕೂಡ ಹೊತ್ತಿದೆ. ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಜೂನಿಯರ್ ಎನ್​ಟಿಆರ್ ಅವರು ನಟಿಸಿದ್ದ ‘ಅರವಿಂದ ಸಮೇದ’ 2018ರಲ್ಲಿ ರಿಲೀಸ್ ಆಯಿತು. ಆ ಬಳಿಕ ರಿಲೀಸ್ ಆಗಿದ್ದು ಅವರ ನಟನೆಯ  ‘ಆರ್​ಆರ್​ಆರ್’ ಚಿತ್ರ. ಇದು ಮಲ್ಟಿ ಸ್ಟಾರರ್ ಸಿನಿಮಾ ಆಗಿತ್ತು. 2018ರ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ಈ ಚಿತ್ರದಲ್ಲಿ. ಆಂಧ್ರ ಹಾಗೂ ತೆಲಂಗಾಣದಲ್ಲಿ ಸಿನಿಮಾಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ಜೂನಿಯರ್ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಈ ವೇಳೆ ಕಟೌಟ್​ಗೆ ಬೆಂಕಿ ತಾಗಿದೆ. ಎನ್​ಟಿಆರ್ ಫ್ಯಾನ್ಸ್ ಹಾಲಿನ ಅಭಿಷೇಕ ಕೂಡ ಮಾಡಿದ್ದಾರೆ. ಇದು ‘ದೇವರ’ ಮೇಲಿನ ಎಗ್ಸೈಟ್​ಮೆಂಟ್​ನ ಹೆಚ್ಚಿಸಿದೆ. ಕರ್ನಾಟಕ ಭಾಗದಲ್ಲಿ ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭ ಆಗಿದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

‘ದೇವರ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಜೂನಿಯರ್ ಎನ್​ಟಿಆರ್ ಜೊತೆ ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಅಡ್ವಾನ್ಸ್ ಬುಕಿಂಗ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ