AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ

‘ಅರವಿಂದ ಸಮೇದ’ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ ರಿಲೀಸ್ ಆಯಿತು. ಇದು ಮಲ್ಟಿ ಸ್ಟಾರರ್ ಚಿತ್ರ. ಈಗ ಆರು ವರ್ಷಗಳ ಬಳಿಕ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ಪ್ರೇಕ್ಷಕರ ಎದುರು ಬಂದಿದ್ದಾರೆ.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ರಾಜೇಶ್ ದುಗ್ಗುಮನೆ
|

Updated on: Sep 27, 2024 | 9:00 AM

Share

‘ದೇವರ: ಚಾಪ್ಟರ್ 1’ ಸಿನಿಮಾ ಇಂದು (ಸೆಪ್ಟೆಂಬರ್ 27) ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಥಿಯೇಟರ್ ಮುಂದೆ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಈ ವೇಳೆ ಜೂನಿಯರ್​ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಕಟೌಟ್​ಗೆ ಬೆಂಕಿ ಕೂಡ ಹೊತ್ತಿದೆ. ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಜೂನಿಯರ್ ಎನ್​ಟಿಆರ್ ಅವರು ನಟಿಸಿದ್ದ ‘ಅರವಿಂದ ಸಮೇದ’ 2018ರಲ್ಲಿ ರಿಲೀಸ್ ಆಯಿತು. ಆ ಬಳಿಕ ರಿಲೀಸ್ ಆಗಿದ್ದು ಅವರ ನಟನೆಯ  ‘ಆರ್​ಆರ್​ಆರ್’ ಚಿತ್ರ. ಇದು ಮಲ್ಟಿ ಸ್ಟಾರರ್ ಸಿನಿಮಾ ಆಗಿತ್ತು. 2018ರ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ಈ ಚಿತ್ರದಲ್ಲಿ. ಆಂಧ್ರ ಹಾಗೂ ತೆಲಂಗಾಣದಲ್ಲಿ ಸಿನಿಮಾಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ಜೂನಿಯರ್ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಈ ವೇಳೆ ಕಟೌಟ್​ಗೆ ಬೆಂಕಿ ತಾಗಿದೆ. ಎನ್​ಟಿಆರ್ ಫ್ಯಾನ್ಸ್ ಹಾಲಿನ ಅಭಿಷೇಕ ಕೂಡ ಮಾಡಿದ್ದಾರೆ. ಇದು ‘ದೇವರ’ ಮೇಲಿನ ಎಗ್ಸೈಟ್​ಮೆಂಟ್​ನ ಹೆಚ್ಚಿಸಿದೆ. ಕರ್ನಾಟಕ ಭಾಗದಲ್ಲಿ ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭ ಆಗಿದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

‘ದೇವರ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಜೂನಿಯರ್ ಎನ್​ಟಿಆರ್ ಜೊತೆ ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಅಡ್ವಾನ್ಸ್ ಬುಕಿಂಗ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ