AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ

‘ಅರವಿಂದ ಸಮೇದ’ ಬಳಿಕ ಜೂನಿಯರ್ ಎನ್​ಟಿಆರ್ ನಟನೆಯ ‘ಆರ್​ಆರ್​ಆರ್’ ಸಿನಿಮಾ ರಿಲೀಸ್ ಆಯಿತು. ಇದು ಮಲ್ಟಿ ಸ್ಟಾರರ್ ಚಿತ್ರ. ಈಗ ಆರು ವರ್ಷಗಳ ಬಳಿಕ ಜೂನಿಯರ್ ಎನ್​ಟಿಆರ್ ಸೋಲೋ ಹೀರೋ ಆಗಿ ಪ್ರೇಕ್ಷಕರ ಎದುರು ಬಂದಿದ್ದಾರೆ.

‘ದೇವರ’ ಸೆಲೆಬ್ರೇಷನ್ ವೇಳೆ ಸಿಡಿದ ಪಟಾಕಿ; ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ಜೂನಿಯರ್ ಎನ್​ಟಿಆರ್​ ಕಟೌಟ್​ಗೆ ಬೆಂಕಿ
ರಾಜೇಶ್ ದುಗ್ಗುಮನೆ
|

Updated on: Sep 27, 2024 | 9:00 AM

Share

‘ದೇವರ: ಚಾಪ್ಟರ್ 1’ ಸಿನಿಮಾ ಇಂದು (ಸೆಪ್ಟೆಂಬರ್ 27) ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಥಿಯೇಟರ್ ಮುಂದೆ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಈ ವೇಳೆ ಜೂನಿಯರ್​ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಕಟೌಟ್​ಗೆ ಬೆಂಕಿ ಕೂಡ ಹೊತ್ತಿದೆ. ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಜೂನಿಯರ್ ಎನ್​ಟಿಆರ್ ಅವರು ನಟಿಸಿದ್ದ ‘ಅರವಿಂದ ಸಮೇದ’ 2018ರಲ್ಲಿ ರಿಲೀಸ್ ಆಯಿತು. ಆ ಬಳಿಕ ರಿಲೀಸ್ ಆಗಿದ್ದು ಅವರ ನಟನೆಯ  ‘ಆರ್​ಆರ್​ಆರ್’ ಚಿತ್ರ. ಇದು ಮಲ್ಟಿ ಸ್ಟಾರರ್ ಸಿನಿಮಾ ಆಗಿತ್ತು. 2018ರ ಬಳಿಕ ಜೂನಿಯರ್​ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ಈ ಚಿತ್ರದಲ್ಲಿ. ಆಂಧ್ರ ಹಾಗೂ ತೆಲಂಗಾಣದಲ್ಲಿ ಸಿನಿಮಾಗೆ ಭರ್ಜರಿ ಸ್ವಾಗತ ಕೋರಲಾಗಿದೆ.

ಜೂನಿಯರ್ ಎನ್​ಟಿಆರ್ ಕಟೌಟ್​ ಎದುರು ಪಟಾಕಿ ಸಿಡಿಸಲಾಗಿದೆ. ಈ ವೇಳೆ ಕಟೌಟ್​ಗೆ ಬೆಂಕಿ ತಾಗಿದೆ. ಎನ್​ಟಿಆರ್ ಫ್ಯಾನ್ಸ್ ಹಾಲಿನ ಅಭಿಷೇಕ ಕೂಡ ಮಾಡಿದ್ದಾರೆ. ಇದು ‘ದೇವರ’ ಮೇಲಿನ ಎಗ್ಸೈಟ್​ಮೆಂಟ್​ನ ಹೆಚ್ಚಿಸಿದೆ. ಕರ್ನಾಟಕ ಭಾಗದಲ್ಲಿ ಮುಂಜಾನೆ 4 ಗಂಟೆಯಿಂದಲೇ ಶೋ ಆರಂಭ ಆಗಿದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

‘ದೇವರ’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇದೆ. ಜೂನಿಯರ್ ಎನ್​ಟಿಆರ್ ಜೊತೆ ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ಒಳ್ಳೆಯ ರೀತಿಯಲ್ಲಿ ಅಡ್ವಾನ್ಸ್ ಬುಕಿಂಗ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?