ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ

Dhruva Sarja: ನಟ ಧ್ರುವ ಸರ್ಜಾ, ಅಭಿಮಾನಿಗಳಿಗೆ ಬಹಳ ಪ್ರಾಮುಖ್ಯತೆ ನೀಡುವ ನಟ, ಇಂದು ಭಾನುವಾರ ತಮ್ಮ ನಿವಾಸದ ಬಳಿ ಧ್ರುವ ಸರ್ಜಾ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ನೆಚ್ಚಿನ ನಟನನ್ನು ನೋಡಲು ಭಾರಿ ಸಂಖ್ಯೆಯ ಅಭಿಮಾನಿಗಳು ಧ್ರುವ ಸರ್ಜಾ ಮನೆ ಬಳಿ ಆಗಮಿಸಿದ್ದರು.

ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
|

Updated on: Sep 29, 2024 | 4:28 PM

ನಟ ಧ್ರುವ ಸರ್ಜಾ ಕನ್ನಡದ ಮಾಸ್ ನಟರಲ್ಲಿ ಒಬ್ಬರು. ಧ್ರು ಸರ್ಜಾಗೆ ಸಹ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಭಿಮಾನಿಗಳಿಗೆ ಹೆಚ್ಚಿನ ಪ್ರೀತಿ, ಗೌರವ ನೀಡುವ ಧ್ರುವ ಸರ್ಜಾ ಪ್ರತಿ ವಾರವೂ ತಮ್ಮನ್ನು ಕಾಣಲು ಬರುವ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಇಂದು ಭಾನುವಾರ ನಟ ಧ್ರುವ ಸರ್ಜಾ ತಮ್ಮ ಕೆಆರ್ ರಸ್ತೆಯ ಮನೆಯ ಬಳಿ ಬಂದಿದ್ದ ನೂರಾರು ಅಭಿಮಾನಿಗಳನ್ನು ಭೇಟಿಯಾದರು. ತಮ್ಮ ಮೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಕಿ.ಮೀಗಟ್ಟಲೆ ಸಾಲು ನಿಂತಿದ್ದರು. ಈ ಸಮಯದಲ್ಲಿ ಧ್ರುವ ಸರ್ಜಾ, ಸಮಾಧಾನದಿಂದ ಎಲ್ಲ ಅಭಿಮಾನಿಗಳಿಗೆ ಸೆಲ್ಫಿ ನೀಡಿದರು. ಕೆಲವರು ನಟನ ಜೊತೆ ರೀಲ್ಸ್ ಮಾಡಿದರು. ಕೆಲವರು ಧ್ರುವ ಸರ್ಜಾ ಚಿತ್ರಕ್ಕೆ ಹಾಲಿನ ಅಭಿಷೇಕ ಸಹ ಮಾಡಿದರು. ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ