AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ.

ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ
ರಾಮ್​ ಗೋಪಾಲ್​ ವರ್ಮಾ
TV9 Web
| Edited By: |

Updated on: Aug 01, 2021 | 6:05 PM

Share

ತೆಲುಗು ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಕೆಲ ವಿಚಾರದ ಬಗ್ಗೆ ನೀಡುವ ಹೇಳಿಕೆಗಳು ಚಿತ್ರ ವಿಚಿತ್ರವಾಗಿರುತ್ತದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಈ ಬಾರಿ ಆರ್​ಜಿವಿ ಕಣ್ಣು ಫ್ರೆಂಡ್​ಶಿಪ್​ ಡೇ ಮೇಲೆ ಬಿದ್ದಿದೆ. ಈ ಬಗ್ಗೆ ಅವರು ವಿಚಿತ್ರ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ. ಈ ವಿಶೇಷ ದಿನದಂದು ಎಲ್ಲರೂ ತಮ್ಮ ಜೀವನದಲ್ಲಿ ಎದುರಾದ ಆಪತ್​ಬಾಂಧವರನ್ನು ನೆನೆದಿದ್ದಾರೆ. ಟ್ವೀಟ್​ಗಳನ್ನು ಮಾಡುವ ಮೂಲಕ ಶುಭಕೋರಿದ್ದಾರೆ. ಗೆಳೆಯರ ದಿನದ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡುತ್ತಿದೆ. ಈ ಮಧ್ಯೆ ರಾಮ್​ ಗೋಪಾಲ್​ ವರ್ಮಾ ಅವರ ಟ್ವೀಟ್​ ವೈರಲ್​ ಆಗಿದೆ. ಫ್ರೆಂಡ್​ಶಿಪ್​ ಡೇಅನ್ನು ಅವರು ವೈರಿಗಳ ದಿನ ಎಂದು ಕರೆದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದಾರೆ.

‘ವೈರಿಗಳಲ್ಲಿರುವ ಒಳ್ಳೆಯ ಗುಣ ಎಂದರೆ ಅವರು ನಿಮ್ಮನ್ನು ಅರ್ಧದಲ್ಲಿಯೇ ಬಿಟ್ಟು ಹೋಗುವುದಿಲ್ಲ. #HappyEnemyshipDay’ ಎಂದಿದ್ದಾರೆ ಆರ್​ಜಿವಿ. ‘ಶತ್ರುಗಳು ನಿಮ್ಮ ಬಲವನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಮತ್ತು ಸ್ನೇಹಿತರು ನಿಮ್ಮ ವಿಶ್ವಾಸವನ್ನು ಕಳೆದು ಹಾಕುವಂತೆ ಮಾಡುತ್ತಾರೆ’ ಎಂದಿದ್ದಾರೆ. ಈ ಟ್ವೀಟ್​ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿವೆ.

ಇದನ್ನೂ ಓದಿ: ಇದು ನನ್ನ ಬರ್ತ್​ಡೇ ಅಲ್ಲ; ಡೆತ್​ ಡೇ! ಹುಟ್ಟುಹಬ್ಬದ ದಿನವೇ ರಾಮ್​ ಗೋಪಾಲ್​ ವರ್ಮಾ ಶಾಕಿಂಗ್​ ಮಾತು

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ