AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ.

ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ
ರಾಮ್​ ಗೋಪಾಲ್​ ವರ್ಮಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 01, 2021 | 6:05 PM

ತೆಲುಗು ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಕೆಲ ವಿಚಾರದ ಬಗ್ಗೆ ನೀಡುವ ಹೇಳಿಕೆಗಳು ಚಿತ್ರ ವಿಚಿತ್ರವಾಗಿರುತ್ತದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಈ ಬಾರಿ ಆರ್​ಜಿವಿ ಕಣ್ಣು ಫ್ರೆಂಡ್​ಶಿಪ್​ ಡೇ ಮೇಲೆ ಬಿದ್ದಿದೆ. ಈ ಬಗ್ಗೆ ಅವರು ವಿಚಿತ್ರ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

ಪ್ರತಿ ವರ್ಷ ಆಗಸ್ಟ್​ ತಿಂಗಳ ಮೊದಲ ಭಾನುವಾರವನ್ನು ಅಂತಾರಾಷ್ಟ್ರೀಯ ಫ್ರೆಂಡ್​ಶಿಪ್​ ಡೇ ಎಂದು ಆಚರಣೆ ಮಾಡಲಾಗುತ್ತದೆ. ಈ ಬಾರಿ ಫ್ರೆಂಡ್​ಶಿಪ್​ ಡೇ ಆಗಸ್ಟ್​ 1ಕ್ಕೆ ಬಂದಿದೆ. ಈ ವಿಶೇಷ ದಿನದಂದು ಎಲ್ಲರೂ ತಮ್ಮ ಜೀವನದಲ್ಲಿ ಎದುರಾದ ಆಪತ್​ಬಾಂಧವರನ್ನು ನೆನೆದಿದ್ದಾರೆ. ಟ್ವೀಟ್​ಗಳನ್ನು ಮಾಡುವ ಮೂಲಕ ಶುಭಕೋರಿದ್ದಾರೆ. ಗೆಳೆಯರ ದಿನದ ಬಗ್ಗೆ ಸಾಕಷ್ಟು ಮೀಮ್​ಗಳು ಕೂಡ ಹರಿದಾಡುತ್ತಿದೆ. ಈ ಮಧ್ಯೆ ರಾಮ್​ ಗೋಪಾಲ್​ ವರ್ಮಾ ಅವರ ಟ್ವೀಟ್​ ವೈರಲ್​ ಆಗಿದೆ. ಫ್ರೆಂಡ್​ಶಿಪ್​ ಡೇಅನ್ನು ಅವರು ವೈರಿಗಳ ದಿನ ಎಂದು ಕರೆದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದಾರೆ.

‘ವೈರಿಗಳಲ್ಲಿರುವ ಒಳ್ಳೆಯ ಗುಣ ಎಂದರೆ ಅವರು ನಿಮ್ಮನ್ನು ಅರ್ಧದಲ್ಲಿಯೇ ಬಿಟ್ಟು ಹೋಗುವುದಿಲ್ಲ. #HappyEnemyshipDay’ ಎಂದಿದ್ದಾರೆ ಆರ್​ಜಿವಿ. ‘ಶತ್ರುಗಳು ನಿಮ್ಮ ಬಲವನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಮತ್ತು ಸ್ನೇಹಿತರು ನಿಮ್ಮ ವಿಶ್ವಾಸವನ್ನು ಕಳೆದು ಹಾಕುವಂತೆ ಮಾಡುತ್ತಾರೆ’ ಎಂದಿದ್ದಾರೆ. ಈ ಟ್ವೀಟ್​ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿವೆ.

ಇದನ್ನೂ ಓದಿ: ಇದು ನನ್ನ ಬರ್ತ್​ಡೇ ಅಲ್ಲ; ಡೆತ್​ ಡೇ! ಹುಟ್ಟುಹಬ್ಬದ ದಿನವೇ ರಾಮ್​ ಗೋಪಾಲ್​ ವರ್ಮಾ ಶಾಕಿಂಗ್​ ಮಾತು

ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್