AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜುಗೆ ನೇರವಾಗಿಯೇ ದ್ರೋಹ ಬಗೆದ ದಿವ್ಯಾ ಸುರೇಶ್​; ಈ ತಪ್ಪನ್ನು ಅವರು ಕ್ಷಮಿಸ್ತಾರಾ?

ಮನೆಯಲ್ಲಿ ಹೆಣ್ಣುಮಕ್ಕಳ ಹಾಸ್ಟೆಲ್​ ವಾರ್ಡನ್​ ಆಗಿ ನಿಧಿ ಸುಬ್ಬಯ್ಯ ಇದ್ದರು. ಹೆಣ್ಣುಮಕ್ಕಳು ಪತ್ರವನ್ನು ಅಡಗಿಸಿಡಬೇಕು. ಈ ರೀತಿ ಅಡಗಿಸಿಟ್ಟ ಪತ್ರವನ್ನು ವಾರ್ಡನ್​ ಹುಡುಕಿ ತೆಗೆಯಬೇಕು.

ಮಂಜುಗೆ ನೇರವಾಗಿಯೇ ದ್ರೋಹ ಬಗೆದ ದಿವ್ಯಾ ಸುರೇಶ್​; ಈ ತಪ್ಪನ್ನು ಅವರು ಕ್ಷಮಿಸ್ತಾರಾ?
ಮಂಜು-ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 19, 2021 | 8:27 AM

Share

ಬಿಗ್​ ಬಾಸ್​ ಮನೆಯಲ್ಲಿ ಭಾವನೆಗಳಿಗೆ ಪ್ರಾಮುಖ್ಯತೆ ನೀಡಲೇಬಾರದು. ಈ ಅಭಿಪ್ರಾಯ ಅಲ್ಲಿ ಪದೇಪದೇ ಕೇಳಿಬರುತ್ತಲೇ ಇರುತ್ತದೆ. ಹಾಗಾಗಿ ಮನೆ ಸೇರಿರುವ ಪ್ರತಿ ಸ್ಪರ್ಧಿ ಕೂಡ ಬಹಳ ಎಚ್ಚರಿಕೆಯಿಂದ ಆಡುತ್ತಾರೆ. ಇಂದು ಫ್ರೆಂಡ್​ ಆಗಿದ್ದವರು ನಾಳೆ ಬದಲಾಗಬಹುದು. ಇದಕ್ಕೆ ದಿವ್ಯಾ ಸುರೇಶ್​ ಉತ್ತಮ ಉದಾಹರಣೆ. ಮಂಜು ಪಾವಗಡ ಮಾಡಿದ ಸಹಾಯವನ್ನು ದಿವ್ಯಾ ಮರೆತುಬಿಟ್ಟಿದ್ದಾರೆ! ಪ್ರತಿ ವಾರ ಕ್ಯಾಪ್ಟನ್​ ಆಗೋಕೆ ಟಾಸ್ಕ್​ ಒಂದನ್ನು ನೀಡಲಾಗುತ್ತದೆ. ಈ ಟಾಸ್ಕ್​ನಲ್ಲಿ ಗೆದ್ದವರು ಕ್ಯಾಪ್ಟನ್​ ಆಗುತ್ತಾರೆ. ಏಳನೇ ವಾರದ ಟಾಸ್ಕ್​ನಲ್ಲಿ ಬಾಯ್ಸ್​ ಹಾಸ್ಟೆಲ್​​, ಗರ್ಲ್ಸ್​ ಹಾಸ್ಟೆಲ್​ ಎಂದು ಬೇರ್ಪಡಿಸಲಾಗಿತ್ತು. ಈ ವೇಳೆ ಹುಡುಗರು ಹುಡುಗಿಯರಿಗೆ ಪತ್ರ ಬರೆಯಬೇಕು. ಹಾಸ್ಟೆಲ್​ ವಾರ್ಡನ್​ಗೆ ಆ ಪತ್ರಗಳು ಸಿಗದಂತೆ ಹೆಣ್ಣುಮಕ್ಕಳು ಕಾಪಾಡಿಕೊಳ್ಳಬೇಕು.

ಮನೆಯಲ್ಲಿ ಹೆಣ್ಣುಮಕ್ಕಳ ಹಾಸ್ಟೆಲ್​ ವಾರ್ಡನ್​ ಆಗಿ ನಿಧಿ ಸುಬ್ಬಯ್ಯ ಇದ್ದರು. ಹೆಣ್ಣುಮಕ್ಕಳು ಪತ್ರವನ್ನು ಅಡಗಿಸಿಡಬೇಕು. ಈ ರೀತಿ ಅಡಗಿಸಿಟ್ಟ ಪತ್ರವನ್ನು ವಾರ್ಡನ್​ ಹುಡುಕಿ ತೆಗೆಯಬೇಕು. ಅಚ್ಚರಿ ಎಂದರೆ, ದಿವ್ಯಾ ಸುರೇಶ್​ ಜತೆ ನಿಧಿ ಒಪ್ಪಂದ ಒಂದನ್ನು ಮಾಡಿಕೊಂಡಿದ್ದರಂತೆ. ವೀಕೆಂಡ್​ನಲ್ಲಿ ಈ ವಿಚಾರ ಬಯಲಾಗಿದೆ.

ಯಾರ್ಯಾರು ಪತ್ರವನ್ನು ಎಲ್ಲಿಟ್ಟಿದ್ದಾರೆ ಎಂಬುದನ್ನು ನೀನು ಹೇಳಿದರೆ ನಿನ್ನ ಪತ್ರವನ್ನು ತೆಗೆದುಕೊಳ್ಳುವುದಿಲ್ಲ ಡೀಲ್​ ಅನ್ನು ದಿವ್ಯಾ ಸುರೇಶ್​ ಮುಂದಿಟ್ಟಿದ್ದರು ನಿಧಿ. ಇದಕ್ಕೆ ದಿವ್ಯಾ ಸುರೇಶ್​ ಒಪ್ಪಿಗೆ ಸೂಚಿಸಿದ್ದರು. ಈ ಒಪ್ಪಂದದಿಂದ ದಿವ್ಯಾ ಬಳಿಯೇ ಹೆಚ್ಚು ಪತ್ರಗಳು ಉಳಿದುಕೊಂಡಿದ್ದವು. ಅವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಕೂಡ ಆಯ್ಕೆ ಆಗಿದ್ದರು.

ಈ ವಿಚಾರ ಹೊರ ಬರುತ್ತಿದ್ದಂತೆ ಮನೆಯವರಿಗೆ ಶಾಕ್​ ಆಗಿದೆ. ಆಗ, ದಿವ್ಯಾ ನಾನು ಈ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮೊದಲು ಮಂಜು ಬಳಿ ಈ ಬಗ್ಗೆ ಚರ್ಚೆ ಮಾಡಿದ್ದೆ ಎಂದು ಹೇಳಿದ್ದಾರೆ. ಈ ಮೂಲಕ ಮಂಜು ಅವರನ್ನೂ ಸಿಕ್ಕಿಸಿದ್ದಾರೆ. ಮಂಜು ಸಹಾಯ ಮಾಡಿದ್ದನ್ನು ಎಲ್ಲರ ಎದುರು ಹೇಳಿದ್ದು ಎಷ್ಟು ಸರಿ ಎಂದು ಮನೆಯವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!

ದಿವ್ಯಾ ಸುರೇಶ್​ಗೆ ಮಗಳು ಎಂದಿದ್ದು ಫೇಕ್​! ಚಕ್ರವರ್ತಿ ಚಂದ್ರಚೂಡ್​ ಅಸಲಿ ಮುಖ ಬಯಲು

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ