AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Bigg Boss 8 Second Innings: ಲಾಕ್​ಡೌನ್​ ನಿಯಮಗಳಿಂದ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿರಲಿಲ್ಲ. ಈಗ ಅನೇಕ ತಿಂಗಳ ನಂತರದಲ್ಲಿ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಅವರ ಕೌಂಟರ್​ ಮಾತು ಕೇಳಿ ಎಲ್ಲರೂ ಖುಷಿಯಾಗಿದ್ದಾರೆ.  

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ
ದಿವ್ಯಾ ಉರುಡುಗ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Jun 23, 2021 | 10:00 PM

ಬಿಗ್​ ಬಾಸ್​ನಿಂದ ಅನೇಕರು ಆಪ್ತರನ್ನು ಕಳೆದುಕೊಂಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಕೊವಿಡ್​ ತಂದಿಟ್ಟ ಸಮಸ್ಯೆಗಳು ಒಂದೆರಡಲ್ಲ. ಬಿಗ್​ ಬಾಸ್​ ಅರ್ಧದಲ್ಲಿ ನಿಲ್ಲೋಕೆ ಕೊವಿಡ್​ ಕಾರಣವಾಗಿತ್ತು. ಈಗ ಕುಟುಂಬದವರನ್ನು ಕಳೆದುಕೊಂಡ ಬಗ್ಗೆ ಬಿಗ್​ ಬಾಸ್​ನಲ್ಲಿ ಹೇಳಿಕೊಂಡಿದ್ದಾರೆ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್​ 23) ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಹೊರಗೆ ಕಳೆದ 43 ದಿನಗಳ ಕಾಲ ಏನೆಲ್ಲ ಆಗಿತ್ತು ಎಂಬುದನ್ನು ಸ್ಪರ್ಧಿಗಳು ಹೇಳಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ದಿವ್ಯಾ ಉರುಡುಗ, ‘ನಾನು ಚಿಕ್ಕಪ್ಪ ಮತ್ತು ಅಜ್ಜನನ್ನು ಕಳೆದುಕೊಂಡೆ. ಅಮ್ಮನ ತಂಗಿ ಗಂಡ, ಅಮ್ಮನ ಅಪ್ಪ ಕೊವಿಡ್​ಗೆ ನಿಧನರಾದರು’ ಎಂದು ಭಾವುಕರಾದರು.

ಸೀಸನ್​ 8 ಅರ್ಧಕ್ಕೆ ನಿಲ್ಲುವುದಕ್ಕೂ ಕೆಲ ವಾರ ಮೊದಲು ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಬಿಗ್​ ಬಾಸ್​ ನಡೆಸಿಕೊಡೋಕೆ ಸಾಧ್ಯವಾಗಿರಲಿಲ್ಲ. ಇದಾದ ನಂತರದಲ್ಲಿ ಲಾಕ್​ಡೌನ್​ ನಿಯಮಗಳಿಂದ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿರಲಿಲ್ಲ. ಈಗ ಅನೇಕ ತಿಂಗಳ ನಂತರದಲ್ಲಿ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಅವರ ಕೌಂಟರ್​ ಮಾತು ಕೇಳಿ ಎಲ್ಲರೂ ಖುಷಿಯಾಗಿದ್ದಾರೆ.

ಇದನ್ನೂ ಓದಿ: Vaishnavi Gowda: ವೈಷ್ಣವಿಗೆ ಬಂದ ಮದುವೆ ಪ್ರಪೋಸಲ್ಸ್​ ಸಂಖ್ಯೆ​ ಕೇಳಿ ಅಚ್ಚರಿಪಟ್ಟ ಕಿಚ್ಚ ಸುದೀಪ್​

‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Published On - 8:18 pm, Wed, 23 June 21

ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್