AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Bigg Boss 8 Second Innings: ಲಾಕ್​ಡೌನ್​ ನಿಯಮಗಳಿಂದ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿರಲಿಲ್ಲ. ಈಗ ಅನೇಕ ತಿಂಗಳ ನಂತರದಲ್ಲಿ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಅವರ ಕೌಂಟರ್​ ಮಾತು ಕೇಳಿ ಎಲ್ಲರೂ ಖುಷಿಯಾಗಿದ್ದಾರೆ.  

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
| Edited By: |

Updated on:Jun 23, 2021 | 10:00 PM

Share

ಬಿಗ್​ ಬಾಸ್​ನಿಂದ ಅನೇಕರು ಆಪ್ತರನ್ನು ಕಳೆದುಕೊಂಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಕೊವಿಡ್​ ತಂದಿಟ್ಟ ಸಮಸ್ಯೆಗಳು ಒಂದೆರಡಲ್ಲ. ಬಿಗ್​ ಬಾಸ್​ ಅರ್ಧದಲ್ಲಿ ನಿಲ್ಲೋಕೆ ಕೊವಿಡ್​ ಕಾರಣವಾಗಿತ್ತು. ಈಗ ಕುಟುಂಬದವರನ್ನು ಕಳೆದುಕೊಂಡ ಬಗ್ಗೆ ಬಿಗ್​ ಬಾಸ್​ನಲ್ಲಿ ಹೇಳಿಕೊಂಡಿದ್ದಾರೆ.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್​ 23) ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಹೊರಗೆ ಕಳೆದ 43 ದಿನಗಳ ಕಾಲ ಏನೆಲ್ಲ ಆಗಿತ್ತು ಎಂಬುದನ್ನು ಸ್ಪರ್ಧಿಗಳು ಹೇಳಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ದಿವ್ಯಾ ಉರುಡುಗ, ‘ನಾನು ಚಿಕ್ಕಪ್ಪ ಮತ್ತು ಅಜ್ಜನನ್ನು ಕಳೆದುಕೊಂಡೆ. ಅಮ್ಮನ ತಂಗಿ ಗಂಡ, ಅಮ್ಮನ ಅಪ್ಪ ಕೊವಿಡ್​ಗೆ ನಿಧನರಾದರು’ ಎಂದು ಭಾವುಕರಾದರು.

ಸೀಸನ್​ 8 ಅರ್ಧಕ್ಕೆ ನಿಲ್ಲುವುದಕ್ಕೂ ಕೆಲ ವಾರ ಮೊದಲು ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರು ಬಿಗ್​ ಬಾಸ್​ ನಡೆಸಿಕೊಡೋಕೆ ಸಾಧ್ಯವಾಗಿರಲಿಲ್ಲ. ಇದಾದ ನಂತರದಲ್ಲಿ ಲಾಕ್​ಡೌನ್​ ನಿಯಮಗಳಿಂದ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿರಲಿಲ್ಲ. ಈಗ ಅನೇಕ ತಿಂಗಳ ನಂತರದಲ್ಲಿ ಸುದೀಪ್​ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಅವರ ಕೌಂಟರ್​ ಮಾತು ಕೇಳಿ ಎಲ್ಲರೂ ಖುಷಿಯಾಗಿದ್ದಾರೆ.

ಇದನ್ನೂ ಓದಿ: Vaishnavi Gowda: ವೈಷ್ಣವಿಗೆ ಬಂದ ಮದುವೆ ಪ್ರಪೋಸಲ್ಸ್​ ಸಂಖ್ಯೆ​ ಕೇಳಿ ಅಚ್ಚರಿಪಟ್ಟ ಕಿಚ್ಚ ಸುದೀಪ್​

‘ಭಾಷಣ ಚೆನ್ನಾಗಿ ಮಾಡ್ತೀರಾ’; ಬಿಗ್​ ಬಾಸ್​ ವೇದಿಕೆ ಮೇಲೆ ದಿವ್ಯಾ ಉರುಡುಗಗೆ ಸುದೀಪ್ ಎಚ್ಚರಿಕೆ

Published On - 8:18 pm, Wed, 23 June 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ