AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 8: ಬಿಗ್​ ಬಾಸ್​​​ನಿಂದ ಅರ್ಧಕ್ಕೆ ಹೊರಹೋದ ದಿವ್ಯಾ ಉರುಡುಗ ಹಿಂದಿರುಗಿ ಬರಲ್ಲ?

Divya Uruduga: ಶುಭಾ ಮನೆಯಲ್ಲಿ ಅಳುತ್ತಲೇ ದಿನ ಕಳೆದಿದ್ದಾರೆ. ದಿವ್ಯಾ ಒಬ್ಬಳೇ ನನಗೆ ಅಕ್ಕಾ ಎಂದು ಕರೆದಿದ್ದು. ಮನೆ ತುಂಬಾನೇ ಸೈಲೆಂಟ್​ ಆಗುತ್ತಿದೆ. ಈಗ ಮತ್ತೂ ಶಾಂತವಾದಂತೆ ಭಾಸವಾಗುತ್ತಿದೆ ಎಂದರು ಶುಭಾ.

Bigg Boss 8: ಬಿಗ್​ ಬಾಸ್​​​ನಿಂದ ಅರ್ಧಕ್ಕೆ ಹೊರಹೋದ ದಿವ್ಯಾ ಉರುಡುಗ ಹಿಂದಿರುಗಿ ಬರಲ್ಲ?
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
| Edited By: |

Updated on:May 07, 2021 | 9:20 AM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಹೀಗಾಗಿ, ಅವರಿಗೆ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಲಾಗಿದೆ. ಈಗ ಕೇಳಿ ಬರುತ್ತಿರುವ ಮಾತೇನೆಂದರೆ ದಿವ್ಯಾ ಹಿಂದಿರುಗಿ ಬಿಗ್​ ಬಾಸ್​ ಮನೆಗೆ ಬರುವುದಿಲ್ಲವಂತೆ. ಹೀಗೆಂದು ನಾವು ಹೇಳುತ್ತಿಲ್ಲ. ಅರವಿಂದ್​ ಕೆ.ಪಿ. ಅವರೇ ಹೀಗೆ ಹೇಳಿಕೊಂಡಿದ್ದಾರೆ.

ದಿವ್ಯಾ ಸುರೇಶ್​​ಗೆ ಚಿಕಿತ್ಸೆ ನೀಡಲು ವೈದ್ಯರ ಬಳಿಗೆ ಕರೆದುಕೊಂಡು ಹೋಗಲಾಗಿದೆ. ಇದರಿಂದಾಗಿ ಅರವಿಂದ್ ಬೇಸರ ಮಾಡಿಕೊಂಡಿದ್ದಾರೆ. ಮೇ 6ರ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಇನ್ನೊಂದು ಆದೇಶ ಬಂದಿದೆ. ದಿವ್ಯಾ ಉರುಡುಗ ಅವರ ಸ್ಯೂಟ್​ಕೇಸ್​ ಪ್ಯಾಕ್ ಮಾಡಿ ಕೂಡಲೇ ಸ್ಟೋರ್ ರೂಮ್​ಗೆ ತಂದು ಇರಿಸಿ ಎಂದು ಸೂಚಿಸಲಾಗಿದೆ. ಇದು ಮನೆಯವರಿಗೆ ಶಾಕ್​ ನೀಡಿದೆ.

ಬಟ್ಟೆ ಪ್ಯಾಕ್​ ಮಾಡಿ ತನ್ನಿ ಎಂದು ಹೇಳಿದ್ದನ್ನು ಮನೆಯವರಿಗೆ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರು ಮತ್ತೆ ಮನೆಗೆ ಬರೋದು ಅನುಮಾನ ಎನ್ನುವ ಮಾತು ಕೇಳಿ ಬಂದವು. ಇದು ಅರವಿಂದ್​ಗೂ ಮನವರಿಕೆ ಆದಂತಿದೆ. ಚಕ್ರವರ್ತಿ ಚಂದ್ರಚೂಡ್​ ಬಳಿ ಮಾತನಾಡುತ್ತಾ, ದಿವ್ಯಾ ಕಂಡೀಷನ್​ ನೋಡಿದ್ರೆ ಅವರು ಮತ್ತೆ ಬರೋದು ಡೌಟ್​ ಇದೆ ಎನ್ನುತ್ತಲೇ ಕಣ್ಣೀರಾದರು.

ಶುಭಾ ಮನೆಯಲ್ಲಿ ಅಳುತ್ತಲೇ ದಿನ ಕಳೆದಿದ್ದಾರೆ. ದಿವ್ಯಾ ಒಬ್ಬಳೇ ನನಗೆ ಅಕ್ಕಾ ಎಂದು ಕರೆದಿದ್ದು. ಮನೆ ತುಂಬಾನೇ ಸೈಲೆಂಟ್​ ಆಗುತ್ತಿದೆ. ಈಗ ಮತ್ತೂ ಶಾಂತವಾದಂತೆ ಭಾಸವಾಗುತ್ತಿದೆ ಎಂದರು ಶುಭಾ. ಒಬ್ಬರನ್ನೊಬ್ಬರು ಪರಸ್ಪರ ಸಮಾಧಾನ ಮಾಡಿಕೊಳ್ಳಲು ಪ್ರಯತ್ನಿಸಿದರು.

ಈಗ ಅವರಿಗೆ ಟ್ರೀಟ್​ಮೆಂಟ್​ ಕೊಡ್ತಿದಾರೆ. ಅವರಿಗೆ ರೆಸ್ಟ್​ ಮಾಡೋಕೆ ಹೇಳಿರಬಹುದು. ಒಂದು ವಾರ ಬಿಟ್ಟು ಬಿಗ್​ ಬಾಸ್​ ಮನೆಗೆ ಅವರು ಬಂದರೂ ಬರಬಹುದು ಎನ್ನುವ ಮಾತು ಕೂಡ ಬಿಗ್​ ಬಾಸ್​ ಮನೆಯಲ್ಲಿ ಕೇಳಿ ಬಂತು. ದಿವ್ಯಾ ಹೋದ ನಂತರದಲ್ಲಿ ಅರವಿಂದ್​ ತುಂಬಾನೇ ಸೈಲೆಂಟ್​ ಆಗಿದ್ದು ಎದ್ದು ಕಾಣುತ್ತಿದೆ.

ಇದನ್ನೂ ಒದಿ: ದಿವ್ಯಾ ಮಾಡಿದ ತಪ್ಪಿಗೆ ಮಂಜುಗೆ ಶಿಕ್ಷೆ; ಗಳಗಳನೆ ಅತ್ತ ಗೆಳತಿ

ಬಿಗ್​ ಬಾಸ್​ನಲ್ಲಿ ದಿವ್ಯಾ ಉರುಡುಗ ಲಗೇಜ್​ ಪ್ಯಾಕ್​; ಕಣ್ಣೀರು ಹಾಕುತ್ತಿರುವ ಅರವಿಂದ್​

Published On - 7:17 am, Fri, 7 May 21

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ