ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು

ದಿವ್ಯಾ ಉರುಡುಗ ಅವರಿಗೆ ಬಿಗ್​ ಬಾಸ್​ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ವೈದ್ಯರು ಅವರಿಗೆ ಕೆಲ ಮಾತ್ರೆಗಳನ್ನು ಕೂಡ ಬರೆದುಕೊಟ್ಟಿದ್ದಾರೆ. ದಿವ್ಯಾ ಊಟ ಮಾಡಿದ ನಂತರದಲ್ಲಿ ಮಾತ್ರೆ ತಿನ್ನಿಸುತ್ತಿದ್ದಾರೆ. ಅರವಿಂದ್ ಸೇವೆ ಇಷ್ಟಕ್ಕೆ ನಿಂತಿಲ್ಲ.

ನಂಗೆ ಒಂಥರಾ ಆಗ್ತಿದೆ; ಅರವಿಂದ್​ ಮಾಡಿದ ಸೇವೆ ನೋಡಿ ದಿವ್ಯಾ ಉರುಡುಗ ನಾಚಿ ನೀರಾದರು
ದಿವ್ಯಾ ಉರುಡುಗ - ಅರವಿಂದ್​ ಕೆಪಿ
Follow us
| Updated By: ಮದನ್​ ಕುಮಾರ್​

Updated on: May 04, 2021 | 12:24 PM

ಬಿಗ್​ ಬಾಸ್ ಮನೆಯಲ್ಲಿ ಅರವಿಂದ್​ ಕೆ.ಪಿ. ಹಾಗೂ ದಿವ್ಯಾ ಉರುಡುಗ ಅವರ ಪ್ರೇಮ್​ ಕಹಾನಿ ಎಲ್ಲರ ಗಮನ ಸೆಳೆಯುತ್ತಿದೆ. ನಮ್ಮಿಬ್ಬರ ನಡುವೆ ಇರೋದು ಕೇವಲ ಫ್ರೆಂಡ್​ಶಿಪ್​ ಎಂದು ದಿವ್ಯಾ ಸಾಕಷ್ಟು ಬಾರಿ ಸ್ಪಷ್ಟನೆ ನೀಡಿದ್ದಾರೆ. ಅವರು ಮಾತಿನಲ್ಲಿ ಏನೇ ಹೇಳಿದರೂ ಕೃತಿಯಲ್ಲಿ ಎಲ್ಲಾ ವಿಚಾರಗಳು ವೀಕ್ಷಕರಿಗೆ ಸ್ಪಷ್ಟವಾಗುತ್ತಿದೆ. ಮೇ 3ರಂದು ನಡೆದ ಘಟನೆ ಇದಕ್ಕೆ ಹೊಸ ಸೇರ್ಪಡೆ.

ದಿವ್ಯಾ ಉರುಡುಗ ಅವರಿಗೆ ಬಿಗ್​ ಬಾಸ್​ ಮನೆಯಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ವೈದ್ಯರು ಅವರಿಗೆ ಕೆಲ ಮಾತ್ರೆಗಳನ್ನು ಕೂಡ ಬರೆದುಕೊಟ್ಟಿದ್ದಾರೆ. ದಿವ್ಯಾ ಊಟ ಮಾಡಿದ ನಂತರದಲ್ಲಿ ಅರವಿಂದ್​ ಮಾತ್ರೆ ತಿನ್ನಿಸುತ್ತಿದ್ದಾರೆ. ಅಷ್ಟೇ ಅಲ್ಲ, ಅವರ ಕೇರಿಂಗ್​ ಜಾಸ್ತಿ ಆಗಿದೆ. ಇದು ದಿವ್ಯಾ ಅವರಿಗೂ ಗೊತ್ತಾಗುತ್ತಿದೆ.

ದಿವ್ಯಾಗೆ ಅನಾರೋಗ್ಯ ಕಾಡುತ್ತಿದೆ ಎಂಬುದನ್ನು ಗಮನಿಸಿದ ಅರವಿಂದ್, ಅವರ ಪ್ಯಾಂಟ್​ ತೊಳೆದಿದ್ದಾರೆ. ಇದನ್ನು ನೋಡಿದ ದಿವ್ಯಾ ಉರುಡುಗ ನಾಚಿಕೆ ಮಾಡಿಕೊಂಡಿದ್ದಾರೆ. ಯಾಕೆ ಹೀಗೆ ಮಾಡಿದ್ದು? ನಂಗೆ ಒಂಥರಾ ಆಗ್ತಿದೆ ಎಂದು ದಿವ್ಯಾ ಹೇಳಿಕೊಂಡರು. ಈ ವೇಳೆ ವೈಷ್ಣವಿ ಕೂಡ ಅಲ್ಲಿಯೇ ಇದ್ದರು. ನೀವಿಬ್ಬರೂ ಫ್ರೆಂಡ್ಸ್​ ಅಲ್ಲವಾ. ಫ್ರೆಂಡ್​ಶಿಪ್​ ಮೇಲೆ ತೊಳೆದುಕೊಟ್ಟಿದ್ದಾರೆ ಅಷ್ಟೆ. ನೀವು ಇನ್ನೊಂದು ದಿನ ಅವರ ಪ್ಯಾಂಟ್​ ತೊಳೆದುಕೊಡಿ ಎಂದರು ವೈಷ್ಣವಿ. ಹೌದು, ನಾನು ಹಾಗೆ ಮಾಡ್ತೀನಿ ಎಂದರು ದಿವ್ಯಾ.

ಬಿಗ್​ ಬಾಸ್​ ಮನೆಯಲ್ಲಿ ಸುದೀಪ್​ ವಾಯ್ಸ್​ ನೋಟ್​ ಕಳುಹಿಸಿದ್ದರು. ಈ ವೇಳೆ ದಿವ್ಯಾ ಅವರನ್ನು ಸುದೀಪ್​ ಪರೋಕ್ಷವಾಗಿ ಎಚ್ಚರಿಸಿದ್ದಾರೆ. ಆಟದ ಮೇಲೆ ಗಮನ ಹೆಚ್ಚಿರಲಿ. ಕೆಲವರು ಬಂದ ಉದ್ದೇಶವನ್ನೇ  ಮರೆಯುತ್ತಿದ್ದಾರೆ ಎಂದು ಹೇಳುವ ಮೂಲಕ ಅರವಿಂದ್ ಅವರ ಗುಂಗಿನಲ್ಲಿ ದಿವ್ಯಾ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬುದನ್ನು ನೆನಪಿಸಿದರು.

ಇದನ್ನೂ ಓದಿ: Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ