Dwarakish Death: ಸಿನಿಮಾದಲ್ಲಿ ಲಕ್ಷ ಲಕ್ಷ ಗಳಿಸಿದರೂ ದ್ವಾರಕೀಶ್ ಮನೆ ಮಾರಾಟ ಮಾಡಿದ್ದೇಕೆ? ಇಲ್ಲಿದೆ ಸತ್ಯ ಕಥೆ

ಖ್ಯಾತ ನಟ, ನಿರ್ದೇಶಕ ದ್ವಾರಕೀಶ್ ಅವರು ಇಂದು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅಗಾಧ ಕೊಡುಗೆಯನ್ನು ನೀಡಿದ ಅವರು ಇಂದು ಕನ್ನಡ ಚಿತ್ರರಂಗವನ್ನು ತಬ್ಬಲಿ ಮಾಡಿದ್ದಾರೆ. ಅವರು ತನ್ನ ಜೀವನದಲ್ಲಿ ಕಂಡ ಅನೇಕ ಕಹಿ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅವರ ವಿಶೇಷ ಸಂದರ್ಶನವನ್ನು ಬಿ. ಗಣಪತಿಯವರು ತಮ್ಮ ಯೂಟ್ಯೂಬ್​​​ ಚಾನಲ್​​​ನಲ್ಲಿ ಮಾಡಿದ್ದರು. ಈ ಸಂದರ್ಶನದಲ್ಲಿ ಅವರು ಮನೆ ಮಾರಾಟದ ಬಗ್ಗೆ ದ್ವಾರಕೀಶ್ ಅವರ ಬಳಿ ಕೇಳಿದ್ದಾರೆ. ಬೆಂಗಳೂರಿನ ಎಚ್​​ಆರ್​ಎಸ್​​ ಲೇಔಟ್​​​ನಲ್ಲಿರುವ ಮನೆಯನ್ನು ಮಾರಾಟದ ಹಿಂದಿರುವ ಸತ್ಯವನ್ನು ಈ ಸಂದರ್ಶನದಲ್ಲಿ ತಿಳಿಸಿದ್ದಾರೆ.

Dwarakish Death: ಸಿನಿಮಾದಲ್ಲಿ ಲಕ್ಷ ಲಕ್ಷ ಗಳಿಸಿದರೂ ದ್ವಾರಕೀಶ್ ಮನೆ ಮಾರಾಟ ಮಾಡಿದ್ದೇಕೆ? ಇಲ್ಲಿದೆ ಸತ್ಯ ಕಥೆ
Edited By:

Updated on: Apr 16, 2024 | 2:47 PM

ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (Dwarakish) ಇಂದು ನಿಧನರಾಗಿದ್ದಾರೆ. ಒಂದು ಕಾಲದಲ್ಲಿ ದಕ್ಷಿಣ ಭಾರತದ ಚಿತ್ರರಂಗವನ್ನು ಆಳಿದ ಈ ನಿರ್ದೇಶಕನ ಬದುಕಿನ ಹಿಂದೆ ಅನೇಕ ಕಹಿ ಘಟನೆಗಳು ಇದೆ. ದ್ವಾರಕೀಶ್ ಅವರು ವಿಷ್ಣುವರ್ಧನ ಅವರ ಮೆಚ್ಚಿನ ನಿರ್ದೇಶಕ ಕೂಡ ಆಗಿದ್ದರು. ಅನೇಕ ದೊಡ್ಡ ನಟರ ಜತೆಗೆ ಇವರು ಪರದೆಯನ್ನು ಕೂಡ ಹಂಚಿಕೊಂಡಿದ್ದಾರೆ. ಇದರ ಜತೆಗೆ ಕೆಲವು ಊಹಾಪೋಹಗಳು ಕೂಡ ಸೃಷ್ಟಿಯಾಗಿತ್ತು. ನಟ ದ್ವಾರಕೀಶ್ ಅವರು ಮನೆ ಮಾರಾಟದ್ದಾರೆ ಹಾಗೂ ಎರಡು ಮದುವೆಯಾಗಿದ್ದರು ಎಂಬ ವಿಚಾರ ಸಂಚಲನವನ್ನು ಮೂಡಿಸಿತ್ತು. ಆದರೆ ಹಿಂದೆ ಇರುವ ಸತ್ಯ ಏನು? ಈ ಎಲ್ಲ ಗೊಂದಲಕ್ಕೆ ದ್ವಾರಕೀಶ್ ಅವರು ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದರು. ದ್ವಾರಕೀಶ್ ಅವರ ವಿಶೇಷ ಸಂದರ್ಶನವನ್ನು ಬಿ. ಗಣಪತಿಯವರು ತಮ್ಮ ಯೂಟ್ಯೂಬ್​​​ ಚಾನಲ್​​​ನಲ್ಲಿ ಮಾಡಿದ್ದರು. ಈ ಸಂದರ್ಶನದಲ್ಲಿ ಅವರು ಮನೆ ಮಾರಾಟದ ಬಗ್ಗೆ ದ್ವಾರಕೀಶ್ ಅವರ ಬಳಿ ಕೇಳಿದ್ದಾರೆ. ಬೆಂಗಳೂರಿನ ಎಚ್​​ಆರ್​ಎಸ್​​ ಲೇಔಟ್​​​ನಲ್ಲಿರುವ ಮನೆಯನ್ನು ಮಾರಾಟದ ಹಿಂದಿರುವ ಸತ್ಯವನ್ನು ಈ ಸಂದರ್ಶನದಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಎಚ್​​ಆರ್​ಎಸ್​​ ಲೇಔಟ್​​ನಲ್ಲಿರುವ ಸೈಟ್​​​ನ್ನು ಮಾಜಿ ಮುಖ್ಯಮಂತ್ರಿ ಎಸ್​​​.ಎಮ್​​ ಕೃಷ್ಣ ಅವರ ಸರ್ಕಾರ ನೀಡಿತ್ತು. ಅಲ್ಲಿಯೇ ಮನೆ ನಿರ್ಮಾಣ ಮಾಡಲಾಗಿತ್ತು. ಆದರೆ ಅದು ತುಂಬಾ ದೊಡ್ಡದಾಗಿತ್ತು. ನಾವು ಇದ್ದೇದೆ ಮೂರು. ನಮ್ಗೆ ಮೂರು ಜನಕ್ಕೆ ಅಷ್ಟು ದೊಡ್ಡ ಮನೆ ಬೇಕಾಗಿರಲಿಲ್ಲ. ಇದರ...

Published On - 12:39 pm, Tue, 16 April 24

TV9 Web

TV9 Kannada

Read More
Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ