ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ: ತೆಲುಗು ನಟರಾದ ರವಿತೇಜ, ಚಾರ್ಮಿ ಹೆಸರೂ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ

ಹೈದರಾಬಾದ್: ಕರ್ನಾಟಕದಲ್ಲಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಖ್ಯಾತ ಆ್ಯಂಕರ್ ಅನುಶ್ರೀ ಡ್ರಗ್ಸ್​​ ಸೇವನೆ ಮತ್ತು ಮಾರಾಟ ಮಾಡಿದ್ದಾರೆ ಎಂದು ಆರೋಪಿಯೊಬ್ಬ ಹೇಳಿದ್ದಾನೆ. ಈ ಮಧ್ಯೆ ತೆಲುಗು ಸಿನಿಮಾ ಲೋಕದಲ್ಲಿಯೂ ಮತ್ತದೆ ಡ್ರಗ್ಸ್​ ಘಾಟು ಜೋರಾಗಿ ಬಡಿದಿದೆ. ಈ ಹಿಂದೆಯೂ ಕೆಲ ಖ್ಯಾತ ನಾಮರ​ ವಿರುದ್ಧ ಡ್ರಗ್ಸ್​ ಸೇವನೆ/ ಮಾರಾಟ ಆರೋಪ ಕೇಳಿಬಂದಿತ್ತು. ತಾಜಾ ಬೆಳವಣಿಗೆಯಲ್ಲಿ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣದಲ್ಲಿ ಸಲ್ಲಿಸಲಾಗಿರುವ ಚಾರ್ಜ್​​ಶೀಟ್​ನಲ್ಲಿ F​ […]

ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ: ತೆಲುಗು ನಟರಾದ ರವಿತೇಜ, ಚಾರ್ಮಿ ಹೆಸರೂ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ
ತೆಲುಗು ನಟರಾದ ರವಿತೇಜ, ಚಾರ್ಮಿ ಹೆಸರೂ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ
Follow us
| Updated By: ಸಾಧು ಶ್ರೀನಾಥ್​

Updated on:Sep 08, 2021 | 11:39 AM

ಹೈದರಾಬಾದ್: ಕರ್ನಾಟಕದಲ್ಲಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಖ್ಯಾತ ಆ್ಯಂಕರ್ ಅನುಶ್ರೀ ಡ್ರಗ್ಸ್​​ ಸೇವನೆ ಮತ್ತು ಮಾರಾಟ ಮಾಡಿದ್ದಾರೆ ಎಂದು ಆರೋಪಿಯೊಬ್ಬ ಹೇಳಿದ್ದಾನೆ. ಈ ಮಧ್ಯೆ ತೆಲುಗು ಸಿನಿಮಾ ಲೋಕದಲ್ಲಿಯೂ ಮತ್ತದೆ ಡ್ರಗ್ಸ್​ ಘಾಟು ಜೋರಾಗಿ ಬಡಿದಿದೆ. ಈ ಹಿಂದೆಯೂ ಕೆಲ ಖ್ಯಾತ ನಾಮರ​ ವಿರುದ್ಧ ಡ್ರಗ್ಸ್​ ಸೇವನೆ/ ಮಾರಾಟ ಆರೋಪ ಕೇಳಿಬಂದಿತ್ತು.

ತಾಜಾ ಬೆಳವಣಿಗೆಯಲ್ಲಿ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣದಲ್ಲಿ ಸಲ್ಲಿಸಲಾಗಿರುವ ಚಾರ್ಜ್​​ಶೀಟ್​ನಲ್ಲಿ F​ ಕ್ಲಬ್ ಸೇರಿದಂತೆ 12 ಜನರ ಹೆಸರು ದಾಖಲಿಸಲಾಗಿದೆ. 12 ಜನರ ಹೆಸರು ಉಲ್ಲೇಖಿಸಿರುವ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಖ್ಯಾತ ನಟರಾದ ರವಿತೇಜ, ತರುಣ್, ಚಾರ್ಮಿ, ಮೊಮೈತ್ ಖಾನ್, ನಿರ್ದೇಶಕ ಪೂರಿ ಜಗನಾಥ್, ಸುಬ್ಬರಾಜು, ಸೇರಿದಂತೆ 12 ಜನರ ಹೆಸರು ಉಲ್ಲೇಖಿಸಿದ್ದಾರೆ.

ED files charge sheet in drugs case actor ravi teja charmi names included 2

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡ್ರಗ್ಸ್​ ಸೇವನೆ, ಮಾರಾಟ ಪ್ರಕರಣದಲ್ಲಿ ಚಾರ್ಜ್​​ಶೀಟ್​ನಲ್ಲಿ ಖ್ಯಾತ ನಟರಾದ ರವಿತೇಜ, ತರುಣ್, ಚಾರ್ಮಿ ಸೇರಿದಂತೆ 12 ಜನರ ಹೆಸರು ಉಲ್ಲೇಖಿಸಿದ್ದಾರೆ.

Also read: Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

Also read: ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ

(ED files charge sheet in drugs case actor ravi teja charmi names included)

Published On - 11:28 am, Wed, 8 September 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ