AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ-ಪ್ರೇಮ ಬಗ್ಗೆ ಹಬ್ಬಿದ್ದ ವದಂತಿಯಿಂದ ಹುಟ್ಟಿತ್ತು ‘ಕರಿಮಣಿ ಮಾಲೀಕ..’ ಹಾಡು; ಇದರ ಹಿಂದಿದೆ ಬೇರೆಯದೇ ಕಥೆ  

‘ಉಪೇಂದ್ರ’ ಚಿತ್ರ ರಿಲೀಸ್ ಆಗಿದ್ದು 1999ರ ಅಕ್ಟೋಬರ್ 22ರಂದು. ಉಪೇಂದ್ರ ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಅಂದಿನ ಕಾಲದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರಕ್ಕೆ ಎಆರ್​ ರೆಹಮಾನ್ ಅವರನ್ನು ಕರೆತರಬೇಕು ಎಂಬ ಆಲೋಚನೆ ಉಪೇಂದ್ರಗೆ ಇತ್ತು.

ಉಪೇಂದ್ರ-ಪ್ರೇಮ ಬಗ್ಗೆ ಹಬ್ಬಿದ್ದ ವದಂತಿಯಿಂದ ಹುಟ್ಟಿತ್ತು ‘ಕರಿಮಣಿ ಮಾಲೀಕ..’ ಹಾಡು; ಇದರ ಹಿಂದಿದೆ ಬೇರೆಯದೇ ಕಥೆ  
ಉಪೇಂದ್ರ-ಗುರುಕಿರಣ್
ರಾಜೇಶ್ ದುಗ್ಗುಮನೆ
|

Updated on: Feb 09, 2024 | 7:30 AM

Share

‘ಏನಿಲ್ಲ ಏನಿಲ್ಲ..’ ಹಾಡು ಸಖತ್ ವೈರಲ್ ಆಗಿದೆ. ಇನ್​ಸ್ಟಾಗ್ರಾಮ್ ಓಪನ್ ಮಾಡಿದರೆ ರೀಲ್ಸ್​​ಗಳಲ್ಲಿ ಈ ಹಾಡು ರಾರಾಜಿಸುತ್ತಿದೆ. ಈ ಹಾಡಿಗೆ ಬೇರೆ ಬೇರೆ ವರ್ಷನ್​ಗಳನ್ನು ಸೃಷ್ಟಿ ಮಾಡಲಾಗುತ್ತಿದೆ. ಇದು ‘ಉಪೇಂದ್ರ’ ಸಿನಿಮಾದ ಹಾಡು. ಈ ಚಿತ್ರ ರಿಲೀಸ್ ಆಗಿ 25 ವರ್ಷ ಪೂರ್ಣಗೊಳ್ಳುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಹಾಡಿನ ಬಗ್ಗೆ ಇರೋ ಕ್ರೇಜ್ ಕಡಿಮೆ ಆಗಿಲ್ಲ. ಈ ಹಾಡನ್ನು ಬರೆದಿದ್ದು ಏಕೆ? ಮೊದಲು ಇದ್ದ ಸಾಹಿತ್ಯ ಏನು ಎಂಬ ಬಗ್ಗೆ ಗುರುಕಿರಣ್ (Gurukiran) ಅವರು ‘ಕಲಾಮಾಧ್ಯಮ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

‘ಉಪೇಂದ್ರ’ ಸಿನಿಮಾ ರಿಲೀಸ್ ಆಗಿದ್ದು 1999ರ ಅಕ್ಟೋಬರ್ 22ರಂದು. ಉಪೇಂದ್ರ ಅವರು ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ಅಂದಿನ ಕಾಲದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾಗೆ ಎಆರ್​ ರೆಹಮಾನ್ ಅವರನ್ನು ಕರೆತರಬೇಕು ಎಂಬ ಆಲೋಚನೆ ಉಪೇಂದ್ರ ಅವರಿಗೆ ಇತ್ತು. ಅನು ಮಲ್ಲಿಕ್ ಅವರ ಬಳಿಯೂ ಹೋಗಿ ಕೇಳಲಾಯಿತು. ಯಾರೂ ಸಿಗದಿದ್ದಾಗ ‘ಉಪೇಂದ್ರ’ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದು ಸಂಗೀತ ನಿರ್ದೇಶಕ ಗುರುಕಿರಣ್.

‘ಸೂರತ್ಕಲ್​ಗೆ ತೆರಳಿದ್ದೆವು. ಅಲ್ಲಿ ಉಳಿದುಕೊಂಡು ಈ ಚಿತ್ರದ ಸಾಂಗ್​ಗಳನ್ನು​ ಕಂಪೋಸ್ ಮಾಡಿದ್ದೆವು. ಎಂಟಿವಿ ಹಾಡನ್ನು ಮೊದಲು ರೆಕಾರ್ಡ್ ಮಾಡಿದೆವು. ಉಪೇಂದ್ರ ಹಾಗೂ ಪ್ರೇಮಾ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವದಂತಿ ಹಬ್ಬಿತ್ತು. ಈ ಕಾರಣಕ್ಕೆ ‘ಏನಿಲ್ಲ ಏನೇನೂ ಇಲ್ಲ’ ಎಂದು ಉಪೇಂದ್ರ ಸಾಲುಗಳನ್ನು ನೀಡಿದರು. ಇಬ್ಬರೂ ಒಟ್ಟಿಗೆ ಆ್ಯಕ್ಟ್ ಮಾಡಿದ್ದರಿಂದ ಈ ಸಾಲುಗಳನ್ನು ಅವರು ಬರೆದರು’ ಎಂದಿದ್ದರು ಗುರುಕಿರಣ್. ನಂತರ ಈ ಹಾಡಿನ ಸಾಹಿತ್ಯವನ್ನು ‘ಏನಿಲ್ಲ ಏನಿಲ್ಲ..’ ಎಂದು ಬದಲಾಯಿಸಲಾಯಿತು.

ಇದನ್ನೂ ಓದಿ: ‘ಏನಿಲ್ಲ.. ಹಾಡಿಗೆ ಸಿಕ್ಕಿತ್ತು ಭರ್ಜರಿ ಮೊತ್ತ’; ಗುರುಕಿರಣ್ ನೀಡಿದರು ಮಾಹಿತಿ

‘ಏನಿಲ್ಲ.. ಎಂದು ಹೇಳುತ್ತಿದ್ದಂತೆ ಅರ್ಧ ಗಂಟೆಗೆ ಸಂಪೂರ್ಣ ಟ್ಯೂನ್ ರೆಡಿ ಆಯಿತು. ಇದೆಲ್ಲ ರೆಡಿ ಆಗಿದ್ದು ಮಧ್ಯರಾತ್ರಿಯಲ್ಲಿ. ನಾವು ರಾತ್ರಿ ಕುಳಿತು ಟ್ಯೂನ್ ಕಂಪೋಸ್ ಮಾಡುತ್ತಿದ್ದೆವು. ಟ್ಯೂನ್ ರೆಡಿ ಆದ ಖುಷಿಗೆ ಹೋಗಿ ಟೀ ಕುಡಿದು ಬಂದೆವು’ ಎಂದು ಗುರುಕಿರಣ್ ಅವರು ಹಳೆಯ ಘಟನೆ ತೆರೆದಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ