ಸರ್ವರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ನಟಿ ಸುಮಲತಾ

Updated on: Aug 27, 2025 | 12:48 PM

Sumalatha Ambareesh: ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರು ಸರ್ವರಿಗೂ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕರ್ನಾಟಕದ ಸಮಸ್ತ ಜನತೆಗೆ ಹಾಗೂ ವಿಶೇಷವಾಗಿ ಮಂಡ್ಯದ ಜನರಿಗೆ ಗಣೇಶ ಹಬ್ಬದ ಶುಭಾಶಯಗಳನ್ನು ನಟಿ ಸುಮಲತಾ ತಿಳಿಸಿದ್ದಾರೆ. ದೇವರಾದ ಗಣೇಶನು ಎಲ್ಲ ಜನರ ಕಷ್ಟಗಳನ್ನು ದೂರ ಮಾಡಿ ಸುಖ-ಶಾಂತಿ ನೀಡಲಿ ಎಂದು ಸುಮಲತಾ ಹಾರೈಸಿದ್ದಾರೆ.

ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ (Sumalatha Ambareesh) ಅವರು ಸರ್ವರಿಗೂ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕರ್ನಾಟಕದ ಸಮಸ್ತ ಜನತೆಗೆ ಹಾಗೂ ವಿಶೇಷವಾಗಿ ಮಂಡ್ಯದ ಜನರಿಗೆ ಗಣೇಶ ಹಬ್ಬದ ಶುಭಾಶಯಗಳನ್ನು ನಟಿ ಸುಮಲತಾ ತಿಳಿಸಿದ್ದಾರೆ. ದೇವರಾದ ಗಣೇಶನು ಎಲ್ಲ ಜನರ ಕಷ್ಟಗಳನ್ನು ದೂರ ಮಾಡಿ ಸುಖ-ಶಾಂತಿ ನೀಡಲಿ ಎಂದು ಸುಮಲತಾ ಹಾರೈಸಿದ್ದಾರೆ. ಸುಮಲತಾ ಅವರು ಹೇಳಿದ್ದೇನು? ಇಲ್ಲಿದೆ ನೋಡಿ ಅವರ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More