Filmfare Awards 2024: 19 ವಿಭಾಗಗಳಲ್ಲಿ ನಾಮಿನೇಟ್ ಆದ ‘ಅನಿಮಲ್’; ಉಳಿದ ಸಿನಿಮಾಗಳ ಕಥೆ ಏನು?

‘ಫಿಲ್ಮ್​ಫೇರ್’ ಅವಾರ್ಡ್ ಕಾರ್ಯಕ್ರಮದಲ್ಲಿ ‘ಅನಿಮಲ್’ ಸಿನಿಮಾ ಬರೋಬ್ಬರಿ 19 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ‘12th ಫೇಲ್’ ಸಿನಿಮಾ ಕೂಡ ಕೆಲವು ವಿಭಾಗಗಳಲ್ಲಿ ಆಯ್ಕೆ ಆಗಿದೆ. ಜನವರಿ 28ರಂದು ಗುಜರಾತ್​ನ ಗಾಂಧಿನಗರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

Filmfare Awards 2024: 19 ವಿಭಾಗಗಳಲ್ಲಿ ನಾಮಿನೇಟ್ ಆದ ‘ಅನಿಮಲ್’; ಉಳಿದ ಸಿನಿಮಾಗಳ ಕಥೆ ಏನು?
19 ವಿಭಾಗಗಳಲ್ಲಿ ನಾಮಿನೇಟ್ ಆದ ‘ಅನಿಮಲ್’; ಉಳಿದ ಸಿನಿಮಾಗಳ ಕಥೆ ಏನು?
Follow us
|

Updated on: Jan 17, 2024 | 7:09 AM

69ನೇ ಸಾಲಿನ ಫಿಲ್ಮ್​ಫೇರ್ ಅವಾರ್ಡ್ (Filmfare Award) ಕಾರ್ಯಕ್ರಮದ ನಾಮಿನೇಷನ್ ಪಟ್ಟಿ ಹೊರಬಿದ್ದಿದೆ. ಇತ್ತೀಚೆಗೆ ಈ ಕಾರ್ಯಕ್ರಮದ ಸುದ್ದಿಗೋಷ್ಠಿ ನಡೆಸಿ ನಾಮಿನೇಟ್ ಆದ ಸಿನಿಮಾ, ನಟರ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ಶಾರುಖ್ ಖಾನ್ ಅವರು ‘ಜವಾನ್’ ಹಾಗೂ ‘ಡಂಕಿ’ ಚಿತ್ರದ ನಟನೆಗೆ ನಾಮಿನೇಟ್ ಆಗಿದ್ದಾರೆ. ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಬರೋಬ್ಬರಿ 19 ವಿಭಾಗಗಳಲ್ಲಿ ನಾಮಿನೇಟ್ ಆಗಿದೆ. ‘12th ಫೇಲ್’  ಸಿನಿಮಾ ಕೂಡ ಕೆಲವು ವಿಭಾಗಗಳಲ್ಲಿ ಆಯ್ಕೆ ಆಗಿದೆ. ಜನವರಿ 28ರಂದು ಗುಜರಾತ್​ನ ಗಾಂಧಿನಗರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಅತ್ಯುತ್ತಮ ಸಿನಿಮಾ

ಅನಿಮಲ್

ಜವಾನ್

ಪಠಾಣ್​

ಒಎಂಜಿ 2

12th ಫೇಲ್

ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ

ಅತ್ಯುತ್ತಮ ನಿರ್ದೇಶನ

ಅಟ್ಲಿ (ಜವಾನ್)

ಸಂದೀಪ್ ರೆಡ್ಡಿ ವಂಗ (ಅನಿಮಲ್)

ಸಿದ್ದಾರ್ಥ್ ಆನಂದ್ (ಪಠಾಣ್)

ವಿಧು ವಿನೋದ್ ಚೋಪ್ರಾ (12th ಫೇಲ್)

ಅಮಿತ್ ರಾಯ್ (ಒಎಂಜಿ 2)

ಕರಣ್ ಜೋಹರ್ (ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ)

ಅತ್ಯುತ್ತಮ ನಟ

ಶಾರುಖ್ ಖಾನ್ (ಡಂಕಿ)

ಶಾರುಖ್ ಖಾನ್ (ಜವಾನ್)

ವಿಕ್ಕಿ ಕೌಶಲ್ (ಸ್ಯಾಮ್ ಬಹದ್ದೂರ್)

ರಣಬೀರ್ ಕಪೂರ್ (ಅನಿಮಲ್)

ಸನ್ನಿ ಡಿಯೋಲ್ (ಗದರ್ 2)

ರಣವೀರ್ ಸಿಂಗ್ (ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ)

ಅತ್ಯುತ್ತಮ ನಟಿ

ಕಿಯಾರಾ ಅಡ್ವಾಣಿ (ಸತ್ಯಪ್ರೇಮ್​ ಕಿ ಕಹಾನಿ)

ತಾಪ್ಸೀ ಪನ್ನು (ಡಂಕಿ)

ರಾಣಿ ಮುಖರ್ಜಿ (ಮಿಸ್​ ಚಟರ್ಜಿ Vs ನಾರ್​ವೇ)

ಭೂಮಿ ಪಡ್ನೇಕರ್ (ಥ್ಯಾಂಕ್ ಯೂ ಫಾರ್ ಕಮಿಂಗ್)

ದೀಪಿಕಾ ಪಡುಕೋಣೆ (ಪಠಾಣ್)

ಆಲಿಯಾ ಭಟ್ (ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ)

ಪೋಷಕ ನಟ

ಅನಿಲ್ ಕಪೂರ್ (ಅನಿಮಲ್)

ಬಾಬಿ ಡಿಯೋಲ್ (ಅನಿಮಲ್)

ಇಮ್ರಾನ್ ಹಷ್ಮಿ (ಟೈಗರ್ 3)

ಆದಿತ್ಯ ರಾವಲ್ (ಫರಾಜ್)

ವಿಕ್ಕಿ ಕೌಶಲ್ (ಡಂಕಿ)

ಇದನ್ನೂ ಓದಿ: Filmfare Awards 2023: 68ನೇ ಫಿಲ್ಮ್​ಫೇರ್ ಪ್ರಶಸ್ತಿ ಗೆದ್ದವರ ಪಟ್ಟಿ ಇಲ್ಲಿದೆ

ಅತ್ಯುತ್ತಮ ಪೋಷಕ ನಟಿ

ಜಯಾ ಬಚ್ಚನ್ (ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ)

ರತ್ನಾ ಪಾಟಕ್ ಶಾ (ಧಕ್​ ಧಕ್)

ಶಬಾನಾ ಆಜ್ಮಿ (ಗೂಮರ್)

ಶಬಾನಾ ಆಜ್ಮಿ (ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ)

ತೃಪ್ತಿ ದಿಮ್ರಿ (ಅನಿಮಲ್)

ಯಾಮಿ ಗೌತಮ್ (ಒಎಂಜಿ 2)

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ