ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

ಬೇಸರದಿಂದ ಚಕ್ರವರ್ತಿ ಅವರನ್ನು ಪ್ರಶಾಂತ್​ ತಬ್ಬಿಕೊಂಡರು. ಆಗ ಚಕ್ರವರ್ತಿ ಕೂಡ ಬೇಸರಗೊಂಡರು. ಅದನ್ನು ಅಲ್ಲಿ ತೋರಿಸದೆ ಇದ್ದರೂ, ಗಾರ್ಡನ್​ ಏರಿಯಾಗೆ ಬಂದು ಗಳಗಳನೆ ಅತ್ತರು.

ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ
ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ
Follow us
| Updated By: ಮದನ್​ ಕುಮಾರ್​

Updated on:Jun 29, 2021 | 10:03 AM

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ತಮ್ಮ ಕಟು ಮಾತುಗಳ ಮೂಲಕವೇ ಹೆಚ್ಚು ಗುರುತಿಸಿಕೊಂಡಿದ್ದಾರೆ. ಜೂನ್​ 27ರ ಎಪಿಸೋಡ್​ನಲ್ಲಂತೂ ಚಕ್ರವರ್ತಿ ಚಂದ್ರಚೂಡ್​ ಮಾತಿಗೆ ಇಡೀ ಮನೆ ನಡುಗಿ ಹೋಗಿತ್ತು. ಈ ಬೆನ್ನಲ್ಲೇ ಮನೆಯಲ್ಲಿ ಕಣ್ಣೀರಧಾರೆ ಹರಿದಿದೆ.

ಬಿಗ್​ ಬಾಸ್​ ಸ್ಪರ್ಧಿಗಳಿಗೆ ಟಾಸ್ಕ್​ ಒಂದನ್ನು ನೀಡಲಾಗಿದೆ. ಈ ಟಾಸ್ಕ್ ಪ್ರಕಾರ ಮನೆಯ 11 ಜನ ಸ್ಪರ್ಧಿಗಳು ಪ್ರಶಾಂತ್​ ಅವರನ್ನು ಪ್ರ್ಯಾಂಕ್​ ಮಾಡಬೇಕು. ಮನೆಯಲ್ಲಿ ಪ್ರಶಾಂತ್​ ಅದೃಶ್ಯವಾಗಿದ್ದಾರೆ ಎಂಬಂತೆ ಎಲ್ಲರೂ ವರ್ತಿಸಬೇಕು ಎಂದು ಸುದೀಪ್​ ಸೂಚನೆ ನೀಡಿದರು. ಈ ಸೂಚನೆಯಂತೆ ಸ್ಪರ್ಧಿಗಳು ನಡೆದುಕೊಳ್ಳೋಕೆ ಆರಂಭಿಸಿದರು.

ಇದು ಪ್ರ್ಯಾಂಕ್​ ಎಂಬುದು ಪ್ರಶಾಂತ್​ ಗಮನಕ್ಕೆ ಬಂದಿದೆ. ಇದು ಶೀಘ್ರವೇ ಪೂರ್ಣಗೊಳ್ಳಬಹುದು ಎಂದು ಪ್ರಶಾಂತ್​ ಭಾವಿಸಿದ್ದರು. ಆದರೆ, ಮನೆಯವರು ಪ್ರಶಾಂತ್​ ಅವರನ್ನು ಮಾತನಾಡಿಸಿಲ್ಲ. ಇದು ಅವರಿಗೆ ಹರ್ಟ್​ ಆಗಿದೆ. ಶುಭಾ ಪೂಂಜಾ ಅವರ ಜತೆ ಮಾತನಾಡುತ್ತಾ ಪ್ರಶಾಂತ್​ ಕಣ್ಣೀರು ಹಾಕಿದರು. ‘ನಿನಗೆ ಇಷ್ಟೊಂದು ಪ್ರೀತಿ ಕೊಟ್ಟಿದ್ದೇನೆ. ಆದರೂ, ಮಾತನಾಡುವುದಿಲ್ಲವಾ’ ಎಂದು ಪ್ರಶ್ನೆ ಮಾಡಿದರು.

ಇನ್ನು, ಬೇಸರದಿಂದ ಚಕ್ರವರ್ತಿ ಅವರನ್ನು ಪ್ರಶಾಂತ್​ ತಬ್ಬಿಕೊಂಡರು. ಆಗ ಚಕ್ರವರ್ತಿ ಕೂಡ ಬೇಸರಗೊಂಡರು. ಅದನ್ನು ಅಲ್ಲಿ ತೋರಿಸದೆ ಇದ್ದರೂ, ಗಾರ್ಡನ್​ ಏರಿಯಾಗೆ ಬಂದು ಗಳಗಳನೆ ಅತ್ತರು. ಮನೆ ಮಂದಿಯೆಲ್ಲ ಚಕ್ರವರ್ತಿಯನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದರು.

ಇನ್ನು, ದಿವ್ಯಾ ಉರುಡುಗಗೆ ಪ್ರಶಾಂತ್​ ಸಂಬರಗಿ ಪದೇಪದೇ ಚುಚ್ಚಿ ಮಾತನಾಡುತ್ತಿದ್ದರು. ಇದು ದಿವ್ಯಾಗೆ ತುಂಬಾನೇ ಹರ್ಟ್​ ಆಗಿದೆ. ಪ್ರಶಾಂತ್​ ಮಾತನ್ನು ಕೇಳುತ್ತಿದ್ದಂತೆಯೇ ದಿವ್ಯಾ ಕಣ್ಣಲ್ಲಿ ನೀರು ಬಂತು. ‘ಬಿಗ್​ ಬಾಸ್​ ನನ್ನ ಕೈಯಲ್ಲಿ ಇದು ಆಗಲ್ಲ’ ಎಂದು ಬೇಸರ ಹೊರ ಹಾಕಿದರು.

ಇನ್ನು, ನಿಧಿ ಊಟ ಮಾಡುವಾಗ ಮಂಜು ಯಾವುದೋ ವಿಚಾರ ಹೇಳಿದ್ದಾರೆ. ಅದು ನಿಧಿಗೆ ಬೇಸರ ಮೂಡಿಸಿದೆ. ಈ ವಿಚಾರದಲ್ಲಿ ಮಂಜುಗೆ ತಪ್ಪಿತಸ್ಥ ಭಾವನೆ ಕಾಡಿದೆ.  ಅವರು ಕೂಡ ಅತ್ತಿದ್ದಾರೆ. ಈ ವೇಳೆ ಮಂಜು ಅವರನ್ನು ನಿಧಿ, ಶುಭಾ ಸಮಾಧಾನ ಮಾಡಿದ್ದಾರೆ.

ಇದನ್ನೂ ಓದಿ: ಮಂಜು ವಿಚಾರಕ್ಕೆ ದಿವ್ಯಾ ಸುರೇಶ್​ ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದ ಚಕ್ರವರ್ತಿ ಚಂದ್ರಚೂಡ್​

BBK8 Shruthi Controversy : ಲ್ಯಾಗ್ ಮಂಜ-ಚಕ್ರವರ್ತಿ ನಡುವಿನ ಬಿಗ್‌ ಫೈಟ್‌ನಲ್ಲಿ ಕೇಳಿ ಬಂತು ನಟಿ ಶೃತಿ ವಿಚಾರ

Published On - 9:58 am, Tue, 29 June 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ