AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​

ಪುನೀತ್​ ರಾಜಕುಮಾರ್​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ.

ಪುನೀತ್​ ಜನ್ಮ ದಿನ: ಗಂಧದಗುಡಿ ಹೊಸ ಪೋಸ್ಟರ್​ ರಿಲೀಸ್​
ಗಂಧದಗುಡಿ ಪೋಸ್ಟರ್​
TV9 Web
| Edited By: |

Updated on:Mar 17, 2022 | 12:50 PM

Share

ಪುನೀತ್​ ರಾಜಕುಮಾರ್ (Puneeth Rajkumar) ​ ಅವರ ಕನಸಿನ ಸಾಕ್ಷ್ಯ ಚಿತ್ರ  ಗಂಧದಗುಡಿಯ (Gandhada Gudi) ಹೊಸ ಪೋಸ್ಟರ್​ ಬಿಡುಗಡೆಯಾಗಿದೆ. ಪುನೀತ್​ ರಾಜಕುಮಾರ್​ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಪಿಆರ್​ಕೆ ಪ್ರೊಡಕ್ಷನ್​ (PRK Production) ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ. ಪುನೀತ್​ ಕರ್ನಾಟಕದ ಅರಣ್ಯ ಮತ್ತು ವನ್ಯಜೀವಿಗಳ ಕುರಿತು ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ಅದಕ್ಕೆ ‘ಗಂಧದ ಗುಡಿ’ ಎಂದು ಶೀರ್ಷಿಕೆ ಇಟ್ಟಿದ್ದರು. ಡಿಸೆಂಬರ್​ನಲ್ಲಿ ಗಂಧದಗುಡಿಯ ಟೈಟಲ್​ ಟೀಸರ್​ ಬಿಡುಗಡೆಯಾಗಿತ್ತು. ಕರುನಾಡಿನ ಪ್ರಕೃತಿ ಸೌಂದರ್ಯವನ್ನು ಮನಮೋಹಕವಾಗಿ ಸೆರೆ ಹಿಡಿದಿರುವ ಈ ಡಾಕ್ಯುಮೆಂಟರಿ ಇದೇ ವರ್ಷ ಥಿಯೇಟರ್​ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ನವೆಂಬರ್​ 1 ಕನ್ನಡ ರಾಜ್ಯೋತ್ಸವದಂದು ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿರಲಿಲ್ಲ. ಡಿ. 6ರಂದು ಟೀಸರ್​​ ಬಿಡುಗಡೆ ಮಾಡಲಾಗಿತ್ತು.

ಜೇಮ್ಸ್​ ರಿಲೀಸ್​  ಇನ್ನು ಅಪ್ಪು ನಟನೆಯ ಕೊನೆಯ ಚಿತ್ರ ಜೇಮ್ಸ್​ ಇಂದು ಬಿಡುಗಡೆಯಾಗಿದೆ. ಅಭಿಮಾನಿಗಳ ಆರಾಧ್ಯದೈವ ಪುನೀತ್​ ನಟನೆ ಕಂಡು ನೋಡುಗರು ಪುಳಕಿತರಾಗಿದ್ದಾರೆ. ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮರೆಯಾದ ನೆಚ್ಚಿನ ನಟನನ್ನು ಮತ್ತೆ ತೆರೆಯ ಮೇಲೆ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.  ಗೆಳೆತನದ ಕಥೆ ಹೇಳುವ ಪವರ್​ಫುಲ್​ ಶೋ ನೋಡಿ ಅಭಿಮಾನಿಗಳು ಮತ್ತೊಮ್ಮೆ ಕರ್ನಾಟಕದ ರಾಜರತ್ನನನ್ನು ಕಣ್ತುಂಬಿಕೊಂಡಿದ್ದಾರೆ.

ಇದನ್ನೂ ಓದಿ:

Puneeth Rajkumar: ಪುನೀತ್ ಜತೆಗೆ ಹುಟ್ಟುಹಬ್ಬ ಆಚರಿಸುತ್ತಿದ್ದ ಕ್ಷಣಗಳನ್ನು ನೆನೆದ ಶಿವಣ್ಣ

Published On - 12:47 pm, Thu, 17 March 22

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು