AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Madhuri Dixit: ಮಾಧುರಿ ದೀಕ್ಷಿತ್ ಜತೆಗಿನ 22 ವರ್ಷ ಹಳೆಯ ಫೋಟೋ ಹಂಚಿಕೊಂಡ ಪತಿ ಶ್ರೀರಾಮ್

ಅನಿಲ್​ ಕಪೂರ್​ ಕೂಡ ಮಾಧುರಿ ದೀಕ್ಷಿತ್​ಗೆ ವಿಶ್​ ಮಾಡಿದ್ದಾರೆ. ಹ್ಯಾಪ್ಪಿ ಬರ್ತ್​ಡೇ ಮಾಧುರಿ ದೀಕ್ಷಿತ್​. ನಿಮ್ಮ ಜತೆ ಮತ್ತೆ ಕೆಲಸ ಮಾಡೋಕೆ ನಾನು ಕಾತುರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Happy Birthday Madhuri Dixit: ಮಾಧುರಿ ದೀಕ್ಷಿತ್ ಜತೆಗಿನ 22 ವರ್ಷ ಹಳೆಯ ಫೋಟೋ ಹಂಚಿಕೊಂಡ ಪತಿ ಶ್ರೀರಾಮ್
ಮಾಧುರಿ ದೀಕ್ಷಿತ್ ಹಾಗೂ ಪತಿ ಶ್ರೀರಾಮ್
ರಾಜೇಶ್ ದುಗ್ಗುಮನೆ
|

Updated on:Aug 05, 2021 | 7:09 PM

Share

ಮಾಧುರಿ ದೀಕ್ಷಿತ್​ ಇಂದು 54ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಮಾಧುರಿ ಡಾ. ಶ್ರೀರಾಮ್​ ನೇನೆ ಅವರು ಅಪರೂಪದ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ನನ್ನ ಸೋಲ್​ಮೇಟ್​ ಮಾಧುರಿ ದೀಕ್ಷಿತ್​ ಹ್ಯಾಪ್ಪಿ ಬರ್ತ್​ಡೇ. ಜೊತೆಯಾಗಿ ನಮ್ಮಿಬ್ಬರ ಪಯಣ ಅದ್ಭುತವಾಗಿತ್ತು. ನಿನಗೆ ಹ್ಯಾಪ್ಪಿ ಬರ್ತ್​ ಡೇ ಎಂದು ಶ್ರೀರಾಮ್ ಬರೆದುಕೊಂಡಿದ್ದಾರೆ.  

ಅನಿಲ್​ ಕಪೂರ್​ ಕೂಡ ಮಾಧುರಿ ದೀಕ್ಷಿತ್​ಗೆ ವಿಶ್​ ಮಾಡಿದ್ದಾರೆ. ಹ್ಯಾಪ್ಪಿ ಬರ್ತ್​ಡೇ ಮಾಧುರಿ ದೀಕ್ಷಿತ್​. ನಿಮ್ಮ ಜತೆ ಮತ್ತೆ ಕೆಲಸ ಮಾಡೋಕೆ ನಾನು ಕಾತುರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

1994ರಲ್ಲಿ ಬಂದ ಹಮ್​ ಆಪ್ಕೆ ಹೈ ಕೌನ್​ ಸಿನಿಮಾದಲ್ಲಿ ಮಾಧುರಿ ದೀಕ್ಷಿತ್​ ಮತ್ತು ಸಲ್ಮಾನ್​ ಖಾನ್​ ಜೋಡಿ ಆಗಿದ್ದರು. ಆ ಚಿತ್ರ ಬರುವ ವೇಳೆಗೆ ಮಾಧುರಿ ಧೀಕ್ಷಿತ್​ಗೆ ಸ್ಟಾರ್​ ಪಟ್ಟ ಸಿಕ್ಕಿತ್ತು. ಆಗ ಸಲ್ಮಾನ್​ ಖಾನ್​ ಕೂಡ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು. ಆದರೂ ಹಮ್​ ಆಪ್ಕೆ ಹೈ ಕೌನ್​ ಸಿನಿಮಾದಲ್ಲಿ ಸಲ್ಮಾನ್​ ಖಾನ್​ಗಿಂತಲೂ ಹೆಚ್ಚು ಸಂಭಾವನೆಯನ್ನು ಮಾಧುರಿಗೆ ನೀಡಲಾಗಿತ್ತು. ಅದು ಅಂದು ಮಾಧುರಿಗೆ ಇದ್ದ ಬೇಡಿಕೆಗೆ ಸಾಕ್ಷಿ ಒದಗಿಸುವಂತಹ ಸಂಗತಿ. ಇಂದಿಗೂ ಡ್ಯಾನ್ಸ್​ ಸಂಬಂಧಿತ ಟಿವಿ ಕಾರ್ಯಕ್ರಮಗಳ ಜಡ್ಜ್​ ಆಗಿ ಅವರು ಸಕ್ರಿಯರಾಗಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಮಾಧುರಿಗೆ ಇಂದು ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: Happy Birthday Madhuri Dixit: ಮಾಧುರಿ ದೀಕ್ಷಿತ್​ ಜನ್ಮದಿನ; ‘ಏಕ್​ ದೋ ತೀನ್​’ ಸುಂದರಿಗೆ ಈಗ ಎಷ್ಟು ವರ್ಷ?

Published On - 7:38 pm, Sat, 15 May 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್