AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Madhuri Dixit: ಮಾಧುರಿ ದೀಕ್ಷಿತ್ ಜತೆಗಿನ 22 ವರ್ಷ ಹಳೆಯ ಫೋಟೋ ಹಂಚಿಕೊಂಡ ಪತಿ ಶ್ರೀರಾಮ್

ಅನಿಲ್​ ಕಪೂರ್​ ಕೂಡ ಮಾಧುರಿ ದೀಕ್ಷಿತ್​ಗೆ ವಿಶ್​ ಮಾಡಿದ್ದಾರೆ. ಹ್ಯಾಪ್ಪಿ ಬರ್ತ್​ಡೇ ಮಾಧುರಿ ದೀಕ್ಷಿತ್​. ನಿಮ್ಮ ಜತೆ ಮತ್ತೆ ಕೆಲಸ ಮಾಡೋಕೆ ನಾನು ಕಾತುರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Happy Birthday Madhuri Dixit: ಮಾಧುರಿ ದೀಕ್ಷಿತ್ ಜತೆಗಿನ 22 ವರ್ಷ ಹಳೆಯ ಫೋಟೋ ಹಂಚಿಕೊಂಡ ಪತಿ ಶ್ರೀರಾಮ್
ಮಾಧುರಿ ದೀಕ್ಷಿತ್ ಹಾಗೂ ಪತಿ ಶ್ರೀರಾಮ್
ರಾಜೇಶ್ ದುಗ್ಗುಮನೆ
|

Updated on:Aug 05, 2021 | 7:09 PM

Share

ಮಾಧುರಿ ದೀಕ್ಷಿತ್​ ಇಂದು 54ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಮಾಧುರಿ ಡಾ. ಶ್ರೀರಾಮ್​ ನೇನೆ ಅವರು ಅಪರೂಪದ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ನನ್ನ ಸೋಲ್​ಮೇಟ್​ ಮಾಧುರಿ ದೀಕ್ಷಿತ್​ ಹ್ಯಾಪ್ಪಿ ಬರ್ತ್​ಡೇ. ಜೊತೆಯಾಗಿ ನಮ್ಮಿಬ್ಬರ ಪಯಣ ಅದ್ಭುತವಾಗಿತ್ತು. ನಿನಗೆ ಹ್ಯಾಪ್ಪಿ ಬರ್ತ್​ ಡೇ ಎಂದು ಶ್ರೀರಾಮ್ ಬರೆದುಕೊಂಡಿದ್ದಾರೆ.  

ಅನಿಲ್​ ಕಪೂರ್​ ಕೂಡ ಮಾಧುರಿ ದೀಕ್ಷಿತ್​ಗೆ ವಿಶ್​ ಮಾಡಿದ್ದಾರೆ. ಹ್ಯಾಪ್ಪಿ ಬರ್ತ್​ಡೇ ಮಾಧುರಿ ದೀಕ್ಷಿತ್​. ನಿಮ್ಮ ಜತೆ ಮತ್ತೆ ಕೆಲಸ ಮಾಡೋಕೆ ನಾನು ಕಾತುರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

1994ರಲ್ಲಿ ಬಂದ ಹಮ್​ ಆಪ್ಕೆ ಹೈ ಕೌನ್​ ಸಿನಿಮಾದಲ್ಲಿ ಮಾಧುರಿ ದೀಕ್ಷಿತ್​ ಮತ್ತು ಸಲ್ಮಾನ್​ ಖಾನ್​ ಜೋಡಿ ಆಗಿದ್ದರು. ಆ ಚಿತ್ರ ಬರುವ ವೇಳೆಗೆ ಮಾಧುರಿ ಧೀಕ್ಷಿತ್​ಗೆ ಸ್ಟಾರ್​ ಪಟ್ಟ ಸಿಕ್ಕಿತ್ತು. ಆಗ ಸಲ್ಮಾನ್​ ಖಾನ್​ ಕೂಡ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು. ಆದರೂ ಹಮ್​ ಆಪ್ಕೆ ಹೈ ಕೌನ್​ ಸಿನಿಮಾದಲ್ಲಿ ಸಲ್ಮಾನ್​ ಖಾನ್​ಗಿಂತಲೂ ಹೆಚ್ಚು ಸಂಭಾವನೆಯನ್ನು ಮಾಧುರಿಗೆ ನೀಡಲಾಗಿತ್ತು. ಅದು ಅಂದು ಮಾಧುರಿಗೆ ಇದ್ದ ಬೇಡಿಕೆಗೆ ಸಾಕ್ಷಿ ಒದಗಿಸುವಂತಹ ಸಂಗತಿ. ಇಂದಿಗೂ ಡ್ಯಾನ್ಸ್​ ಸಂಬಂಧಿತ ಟಿವಿ ಕಾರ್ಯಕ್ರಮಗಳ ಜಡ್ಜ್​ ಆಗಿ ಅವರು ಸಕ್ರಿಯರಾಗಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಮಾಧುರಿಗೆ ಇಂದು ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: Happy Birthday Madhuri Dixit: ಮಾಧುರಿ ದೀಕ್ಷಿತ್​ ಜನ್ಮದಿನ; ‘ಏಕ್​ ದೋ ತೀನ್​’ ಸುಂದರಿಗೆ ಈಗ ಎಷ್ಟು ವರ್ಷ?

Published On - 7:38 pm, Sat, 15 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ