AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Madhuri Dixit: ಮಾಧುರಿ ದೀಕ್ಷಿತ್ ಜತೆಗಿನ 22 ವರ್ಷ ಹಳೆಯ ಫೋಟೋ ಹಂಚಿಕೊಂಡ ಪತಿ ಶ್ರೀರಾಮ್

ಅನಿಲ್​ ಕಪೂರ್​ ಕೂಡ ಮಾಧುರಿ ದೀಕ್ಷಿತ್​ಗೆ ವಿಶ್​ ಮಾಡಿದ್ದಾರೆ. ಹ್ಯಾಪ್ಪಿ ಬರ್ತ್​ಡೇ ಮಾಧುರಿ ದೀಕ್ಷಿತ್​. ನಿಮ್ಮ ಜತೆ ಮತ್ತೆ ಕೆಲಸ ಮಾಡೋಕೆ ನಾನು ಕಾತುರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Happy Birthday Madhuri Dixit: ಮಾಧುರಿ ದೀಕ್ಷಿತ್ ಜತೆಗಿನ 22 ವರ್ಷ ಹಳೆಯ ಫೋಟೋ ಹಂಚಿಕೊಂಡ ಪತಿ ಶ್ರೀರಾಮ್
ಮಾಧುರಿ ದೀಕ್ಷಿತ್ ಹಾಗೂ ಪತಿ ಶ್ರೀರಾಮ್
ರಾಜೇಶ್ ದುಗ್ಗುಮನೆ
|

Updated on:Aug 05, 2021 | 7:09 PM

Share

ಮಾಧುರಿ ದೀಕ್ಷಿತ್​ ಇಂದು 54ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಮಾಧುರಿ ಡಾ. ಶ್ರೀರಾಮ್​ ನೇನೆ ಅವರು ಅಪರೂಪದ ಹಳೆಯ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ನನ್ನ ಸೋಲ್​ಮೇಟ್​ ಮಾಧುರಿ ದೀಕ್ಷಿತ್​ ಹ್ಯಾಪ್ಪಿ ಬರ್ತ್​ಡೇ. ಜೊತೆಯಾಗಿ ನಮ್ಮಿಬ್ಬರ ಪಯಣ ಅದ್ಭುತವಾಗಿತ್ತು. ನಿನಗೆ ಹ್ಯಾಪ್ಪಿ ಬರ್ತ್​ ಡೇ ಎಂದು ಶ್ರೀರಾಮ್ ಬರೆದುಕೊಂಡಿದ್ದಾರೆ.  

ಅನಿಲ್​ ಕಪೂರ್​ ಕೂಡ ಮಾಧುರಿ ದೀಕ್ಷಿತ್​ಗೆ ವಿಶ್​ ಮಾಡಿದ್ದಾರೆ. ಹ್ಯಾಪ್ಪಿ ಬರ್ತ್​ಡೇ ಮಾಧುರಿ ದೀಕ್ಷಿತ್​. ನಿಮ್ಮ ಜತೆ ಮತ್ತೆ ಕೆಲಸ ಮಾಡೋಕೆ ನಾನು ಕಾತುರನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ‘ಏಕ್​ ದೋ ತೀನ್​..’ ಎಂದು ಕುಣಿದು, ಪಡ್ಡೆಗಳ ನಿದ್ದೆ ಕೆಡಿಸಿದ ಮಾಧುರಿ ದೀಕ್ಷಿತ್​ ಅಂದು ಭಾರತೀಯ ಚಿತ್ರರಂಗದ ಲೇಡಿ ಸೂಪರ್​ ಸ್ಟಾರ್​ ಆಗಿದ್ದರು.

1994ರಲ್ಲಿ ಬಂದ ಹಮ್​ ಆಪ್ಕೆ ಹೈ ಕೌನ್​ ಸಿನಿಮಾದಲ್ಲಿ ಮಾಧುರಿ ದೀಕ್ಷಿತ್​ ಮತ್ತು ಸಲ್ಮಾನ್​ ಖಾನ್​ ಜೋಡಿ ಆಗಿದ್ದರು. ಆ ಚಿತ್ರ ಬರುವ ವೇಳೆಗೆ ಮಾಧುರಿ ಧೀಕ್ಷಿತ್​ಗೆ ಸ್ಟಾರ್​ ಪಟ್ಟ ಸಿಕ್ಕಿತ್ತು. ಆಗ ಸಲ್ಮಾನ್​ ಖಾನ್​ ಕೂಡ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು. ಆದರೂ ಹಮ್​ ಆಪ್ಕೆ ಹೈ ಕೌನ್​ ಸಿನಿಮಾದಲ್ಲಿ ಸಲ್ಮಾನ್​ ಖಾನ್​ಗಿಂತಲೂ ಹೆಚ್ಚು ಸಂಭಾವನೆಯನ್ನು ಮಾಧುರಿಗೆ ನೀಡಲಾಗಿತ್ತು. ಅದು ಅಂದು ಮಾಧುರಿಗೆ ಇದ್ದ ಬೇಡಿಕೆಗೆ ಸಾಕ್ಷಿ ಒದಗಿಸುವಂತಹ ಸಂಗತಿ. ಇಂದಿಗೂ ಡ್ಯಾನ್ಸ್​ ಸಂಬಂಧಿತ ಟಿವಿ ಕಾರ್ಯಕ್ರಮಗಳ ಜಡ್ಜ್​ ಆಗಿ ಅವರು ಸಕ್ರಿಯರಾಗಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಮಾಧುರಿಗೆ ಇಂದು ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: Happy Birthday Madhuri Dixit: ಮಾಧುರಿ ದೀಕ್ಷಿತ್​ ಜನ್ಮದಿನ; ‘ಏಕ್​ ದೋ ತೀನ್​’ ಸುಂದರಿಗೆ ಈಗ ಎಷ್ಟು ವರ್ಷ?

Published On - 7:38 pm, Sat, 15 May 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ