AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ

70th Filmfare south: 70ನೇ ಫಿಲ್ಮ್‌ಫೇರ್ ಪ್ರಶಸ್ತಿ (2025-26) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ತೆಲುಗು, ತಮಿಳು, ಮಲಯಾಳಂ ಮತ್ತು ತಮಿಳು ಸಿನಿಮಾಗಳ ಪಟ್ಟಿ ಇಲ್ಲಿದೆ.

ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ
Filmfare South
ಮಂಜುನಾಥ ಸಿ.
|

Updated on: Feb 22, 2026 | 3:51 PM

Share

70ನೇ ಫಿಲ್ಮ್‌ಫೇರ್ ಪ್ರಶಸ್ತಿ (2024) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ತೆಲುಗು, ತಮಿಳು, ಮಲಯಾಳಂ ಮತ್ತು ತಮಿಳು ಸಿನಿಮಾಗಳ ಪಟ್ಟಿ ಇಲ್ಲಿದೆ. ಕನ್ನಡದಲ್ಲಿ ಯಾರು ಯಾರಿಗೆಲ್ಲ ಪ್ರಶಸ್ತಿ ನೀಡಲಾಯ್ತು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ತೆಲುಗು

ಅತ್ಯುತ್ತಮ ಸಿನಿಮಾ: ಪುಷ್ಪ 2: ದಿ ರೂಲ್ ಅತ್ಯುತ್ತಮ ನಿರ್ದೇಶಕ: ಸುಕುಮಾರ್ (ಪುಷ್ಪ 2: ದಿ ರೂಲ್) ಅತ್ಯುತ್ತಮ ನಟ: ಅಲ್ಲು ಅರ್ಜುನ್ (ಪುಷ್ಪ 2: ದಿ ರೂಲ್) ಅತ್ಯುತ್ತಮ ನಟಿ: ನಿವೇತಾ ಥಾಮಸ್ (35 ಚಿನ್ನ ಕಥಾ ಕಾದು) ಅತ್ಯುತ್ತಮ ಪೋಷಕ ನಟ: ಅಮಿತಾಬ್ ಬಚ್ಚನ್ (ಕಲ್ಕಿ 2898 AD) ಅತ್ಯುತ್ತಮ ಸಂಗೀತ ನಿರ್ದೇಶಕ: ದೇವಿ ಶ್ರೀ ಪ್ರಸಾದ್ (ಪುಷ್ಪ 2: ದಿ ರೂಲ್)

ತಮಿಳು

ಅತ್ಯುತ್ತಮ ಸಿನಿಮಾ: ಅಮರನ್ ಅತ್ಯುತ್ತಮ ನಿರ್ದೇಶಕ: ಪಿ.ಎಸ್. ವಿನೋತ್ ರಾಜ್ (ಕೊಟ್ಟುಕ್ಕಾಲಿ) ಮತ್ತು ರಾಜಕುಮಾರ್ ಪೆರಿಯಸಾಮಿ (ಅಮರನ್) ಅತ್ಯುತ್ತಮ ನಟ: ಶಿವಕಾರ್ತಿಕೇಯನ್ (ಅಮರನ್) ಅತ್ಯುತ್ತಮ ನಟಿ: ಸಾಯಿ ಪಲ್ಲವಿ (ಅಮರನ್) ಅತ್ಯುತ್ತಮ ಪೋಷಕ ನಟ: ಕಾರ್ತಿ (ಮೆಯ್ಯಳಗನ್) ಅತ್ಯುತ್ತಮ ಸಂಗೀತ: ಜಿ.ವಿ. ಪ್ರಕಾಶ್ ಕುಮಾರ್ (ಅಮರನ್)

ಮಲಯಾಳಂ

ಅತ್ಯುತ್ತಮ ಸಿನಿಮಾ: ಮಂಜುಮ್ಮೇಲ್ ಬಾಯ್ಸ್ ಅತ್ಯುತ್ತಮ ನಿರ್ದೇಶಕ: ರಾಹುಲ್ ಸದಾಶಿವನ್ (ಬ್ರಮಯುಗಂ) ಅತ್ಯುತ್ತಮ ನಟ: ಮಮ್ಮೂಟ್ಟಿ (ಬ್ರಮಯುಗಂ) ಅತ್ಯುತ್ತಮ ನಟಿ: ಉರ್ವಶಿ (ಉಳ್ಳೊಳುಕ್ಕು) ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಪೃಥ್ವಿರಾಜ್ ಸುಕುಮಾರನ್ (ಆಡುಜೀವಿತಂ) ಅತ್ಯುತ್ತಮ ಸಂಗೀತ: ಸುಶಿನ್ ಶ್ಯಾಮ್ (ಆವೇಶಂ)

ಇದನ್ನೂ ಓದಿ: 70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ..

ಬಾಲಿವುಡ್

ಅತ್ಯುತ್ತಮ ಸಿನಿಮಾ: ಲಾಪತಾ ಲೇಡೀಸ್ ಅತ್ಯುತ್ತಮ ನಿರ್ದೇಶಕ: ಕಿರಣ್ ರಾವ್ (ಚಿತ್ರ: ಲಾಪತಾ ಲೇಡೀಸ್) ಅತ್ಯುತ್ತಮ ನಟ: ಕಾರ್ತಿಕ್ ಆರ್ಯನ್ (ಚಂದು ಚಾಂಪಿಯನ್) ಮತ್ತು ಅಭಿಷೇಕ್ ಬಚ್ಚನ್ (ಐ ವಾಂಟ್ ಟು ಟಾಕ್) ಅತ್ಯುತ್ತಮ ನಟಿ: ಆಲಿಯಾ ಭಟ್ (ಜಿಗ್ರಾ) ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ರಾಜ್‌ಕುಮಾರ್ ರಾವ್ (ಶ್ರೀಕಾಂತ್) ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ಪ್ರತಿಭಾ ರಂತ (ಲಾಪತಾ ಲೇಡೀಸ್) ಅತ್ಯುತ್ತಮ ಪೋಷಕ ನಟ: ರವಿ ಕಿಶನ್ (ಲಾಪತಾ ಲೇಡೀಸ್) ಅತ್ಯುತ್ತಮ ಪೋಷಕ ನಟಿ: ಛಾಯಾ ಕದಮ್ (ಲಾಪತಾ ಲೇಡೀಸ್) ಜೀವಮಾನ ಸಾಧನೆ ಪ್ರಶಸ್ತಿ: ಜೀನತ್ ಅಮಾನ್ ಮತ್ತು ಶ್ಯಾಮ್ ಬೆನಗಲ್ (ಮರಣೋತ್ತರ)

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ