AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ರಘು ಹೆಂಡತಿ ತನ್ನ ಪತಿ ಬದಲು ವೈಷ್ಣವಿಗೆ ವೋಟ್​ ಮಾಡಿದ್ದೇಕೆ?

Vaishnavi: ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ.

Bigg Boss Kannada: ರಘು ಹೆಂಡತಿ ತನ್ನ ಪತಿ ಬದಲು ವೈಷ್ಣವಿಗೆ ವೋಟ್​ ಮಾಡಿದ್ದೇಕೆ?
ರಘು ಗೌಡ-ವಿದ್ಯಾಶ್ರೀ
ರಾಜೇಶ್ ದುಗ್ಗುಮನೆ
| Edited By: |

Updated on:May 03, 2021 | 4:41 PM

Share

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನಾಮಿನೇಟ್​ ಆದಾಗ ಕುಟುಂಬದವರು, ನೆಂಟರಿಷ್ಟರು, ಅಭಿಮಾನಿಗಳು ಅವರಿಗೆ ವೋಟ್​ ಮಾಡುತ್ತಾರೆ. ಆದರೆ, ಬಿಗ್​ ಬಾಸ್​ ಮನೆ ಸೇರಿರುವ ರಘು ಗೌಡ ವಿಚಾರದಲ್ಲಿ ಇದು ಉಲ್ಟಾ ಆಗಿರಬಹುದು. ಅವರ ಹೆಂಡತಿ ರಘುಗೆ ವೋಟ್​ ಮಾಡುವ ಬದಲು ವೈಷ್ಣವಿಗೆ ವೋಟ್​ ಮಾಡಿದ್ದಾರಂತೆ! ಇದಕ್ಕೆ ಕಾರಣವನ್ನು ಕೂಡ ರಘು ಬಿಚ್ಚಿಟ್ಟಿದ್ದಾರೆ.

ವೈಷ್ಣವಿ ಅವರದ್ದು ಎಲ್ಲರಿಗೂ ಇಷ್ಟವಾಗುವ ಗುಣ. ಹೀಗಾಗಿ, ಅವರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದು ತುಂಬಾನೇ ಕಡಿಮೆ. ನಾಮಿನೇಟ್​ ಆದರೂ ಅವರು ಸುಲಭವಾಗಿ ಬಚಾವ್​ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಿರುವುದರಿಂದ ಅವರಿಗೆ ಹೆಚ್ಚು ಮತ ಬಿದ್ದಿದೆ. ಅಷ್ಟಕ್ಕೂ ಅವರ ಅಭಿಮಾನಿ ಬಳಗ ದೊಡ್ಡದಾಗೋಕೆ ಕಾರಣ ಏನು ಎನ್ನುವುದನ್ನು ರಘು ಹಾಗೂ ಮಂಜು ವಿವರಿಸಿದ್ದಾರೆ.

ವೈಷ್ಣವಿ ಮನೆಯ ಗಾರ್ಡನ್​ ಏರಿಯಾದಲ್ಲಿ ಕುಳಿತು ಧ್ಯಾನ ಮಾಡುತ್ತಿದ್ದರು. ಆಗ ಅಲ್ಲಿದ್ದ ಮಂಜು ಹಾಗೂ ರಘು, ವೈಷ್ಣವಿ ಕಾಲೆಳೆಯೋಕೆ ಆರಂಭಿಸಿದ್ದಾರೆ. ರಘುಗೆ ಒಳ್ಳೆದಾಗ್ಲಿ. ಅವನ ಬಾಳು ಬಂಗಾರ ಆಗಲಿ. ನನ್ನ ಪಾಲಿನ ಸುಖ ಅವನಿಗೆ ಹೋಗಲಿ. ನನ್ನ ಪೇಮೆಂಟ್​ ರಘು ಖಾತೆಗೆ ಹೋಗಲಿ ಎಂದು ವೈಷ್ಣವಿ ಬೇಡಿಕೊಳ್ಳುತ್ತಿದ್ದಾರೆ ಎಂದರು ರಘು. ಆಗ ಮಂಜು, ದೇವರೇ ಅವನು ಹೇಳಿದ್ದು ಬೇಗೆ ಸುಳ್ಳಾಗಲಿ ಎಂದರು.

ಈ ಸಂಭಾಷಣೆ ಕೇಳುತ್ತಿದ್ದ ವೈಷ್ಣವಿ ನಕ್ಕಿದ್ದಾರೆ. ಯಾಕೆ ನಗ್ತೀರಾ? ಏಕಾಗ್ರತೆಯೇ ಇಲ್ಲ. ವೈಷ್ಣವಿ ಕಣ್ಮು ಮುಚ್ಚಿಕೊಂಡು ನಾಟಕ ಆಡ್ತಾಳೆ. ಕ್ಯಾಮೆರಾ ಮೆನ್​ ಪಾಪ ಇವಳು ಧ್ಯಾನ ಮಾಡ್ತಾಳೆ ಅಂದುಕೊಂಡಿರುತ್ತಾನೆ. ಏಳುವರೆ ಕೋಟಿ ಜನರನ್ನು ನೀನು ಯಾಮಾರಿಸಿಬಿಟ್ಟೆಯಲ್ಲಮ್ಮ ಎಂದು ಮಂಜು ಹೇಳಿದರು.

ಆಗ ರಘು ಮಾತು ಆರಂಭಿಸಿದರು. ನನಗೆ ಬಂಟಿ ಬಂಟಿ ಎಂದು ನಾಯಿ ಲವರ್ಸ್​ ವೋಟ್ ಪಡೆದುಕೊಂಡರು. ಧ್ಯಾನ ಮಾಡುವ ಮೂಲಕ ಯೋಗ ಹಾಗೂ ಜಿಮ್​ ಮಾಡುವವರ ವೋಟ್ ಪಡೆದುಕೊಂಡರು​. ಕಿಚನ್​ನಲ್ಲಿದ್ದಾಗ ಆಂಟಿಯರ ವೋಟ್, ಜೀನ್ಸ್ ಹಾಕಿಕೊಂಡು​ ಟಾಂ ಬಾಯ್ಸ್​ ವೋಟ್ ಸಿಕ್ಕಿದೆ. ಸಖತ್​ ಆಗಿ ಡ್ರೆಸ್​ ಮಾಡಿಕೊಂಡಿದ್ದನ್ನು ನೋಡಿ ನನ್ನ ಹೆಂಡ್ತಿನೇ ಇವಳಿಗೆ ವೋಟ್​ ಮಾಡಿರ್ತಾಳೆ ಎಂದರು. ಇದನ್ನು ಕೇಳಿ ಮೂವರು ನಕ್ಕರು.

ಇದನ್ನೂ ಓದಿ: ವೈಷ್ಣವಿ ಜತೆ ರಘು ಗೌಡ ಕ್ಲೋಸ್​ ಆಗಿರೋ ಬಗ್ಗೆ ಅವರ ಪತ್ನಿ ವಿದ್ಯಾಶ್ರೀ ಹೇಳಿದ್ದೇನು?

ಕ್ಯಾಪ್ಟನ್​ ಆದ ಮರುದಿನವೇ ಚಕ್ರವರ್ತಿಗೆ ದ್ರೋಹ ಬಗೆದ ರಘು; ಮಾಡಿದ ಸಹಾಯ ಇಷ್ಟು ಬೇಗ ಮರೆತೋಯ್ತಾ?

Published On - 3:42 pm, Mon, 3 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು