‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ ಡೈಲಾಗ್ ಹೇಳಿಕೊಟ್ಟಿದ್ದಾರೆ.

‘ಪುಷ್ಪ’ ಚಿತ್ರದ ‘ತಗ್ಗೋದೆ ಇಲ್ಲ’ ಡೈಲಾಗ್​ನ ಕಾಪಿ ಮಾಡಿದ ಹಾಲಿವುಡ್​ ಗಾಯಕ
ಎಡ್ ಶೀರನ್-ಅಲ್ಲು ಅರ್ಜುನ್
Follow us
|

Updated on: May 23, 2024 | 8:58 AM

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಸಿನಿಮಾ ಮಾಡಿದ ದಾಖಲೆ ತುಂಬಾನೇ ದೊಡ್ಡದು. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಬಿಸ್ನೆಸ್ ಮಾಡಿತ್ತು. ಈ ಚಿತ್ರದ ‘ತಗ್ಗೆದೆಲೆ’ (ಕನ್ನಡದಲ್ಲಿ ತಗ್ಗೋದೆ ಇಲ್ಲ, ಹಿಂದಿಯಲ್ಲಿ ಜುಕೇಗಾ ನಹಿ ಸಾಲಾ) ಡೈಲಾಗ್ ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಇದರ ಹವಾ ಇನ್ನೂ ಕಡಿಮೆ ಆಗಿಲ್ಲ. ಹಾಲಿವುಡ್ ಸಿಂಗರ್ ಎಡ್ ಶೀರನ್ ಕೂಡ ಈ ಡೈಲಾಗ್​ನ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಎಡ್ ಶೀರನ್ ಅವರು ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನಲ್ಲಿ ಭಾಗಿ ಆಗಿದ್ದರು. ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಕಪಿಲ್ ಶರ್ಮಾ ಅವರು ಭಾರತದ ಬಗ್ಗೆ, ಭಾರತೀಯ ಸಂಸ್ಕೃತಿ ಬಗ್ಗೆ, ಭಾರತದ ಸಿನಿಮಾಗಳ ಬಗ್ಗೆ ಎಡ್ ಶೀರನ್ ಬಳಿ ಮಾತನಾಡಿದ್ದಾರೆ. ಆಗ ಅವರು ‘ತಗ್ಗದೆಲೆ’ (ತಗ್ಗೋದೆ ಇಲ್ಲ) ಡೈಲಾಗ್ ಹೇಳಿಕೊಟ್ಟಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ರಿಲೀಸ್​ ದಿನಾಂಕ ಬದಲಾಗತ್ತಾ? ಅನುಮಾನಕ್ಕೆ ಕಾರಣವಾದ ಎರಡು ಅಂಶಗಳು

‘ಪುಷ್ಪ’ ಸಿನಿಮಾದಲ್ಲಿ ಪುಷ್ಪರಾಜ್ (ಅಲ್ಲು ಅರ್ಜುನ್) ಆಗಾಗ ಗಡ್ಡದ ಬಳಿ ಕೈ ಇಟ್ಟುಕೊಂಡು ‘ತಗ್ಗೋದೆ ಇಲ್ಲ’ ಎನ್ನುತ್ತಿರುತ್ತಾನೆ. ಈ ಡೈಲಾಗ್ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಡೈಲಾಗ್​ನ ಕಪಿಲ್ ಶರ್ಮಾ ಅವರು ಎಡ್ ಶೀರನ್​ಗೆ ಹೇಳಿಕೊಟ್ಟಿದ್ದಾರೆ. ಇದನ್ನು ಪರ್ಫೆಕ್ಟ್ ಆಗಿ ಕಾಪಿ ಮಾಡಿದ್ದಾರೆ ಎಡ್ ಶೀರನ್. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಮೊದಲ ಪಾರ್ಟ್ ಹಿಟ್ ಆದ ಕಾರಣ ಎರಡನೇ ಪಾರ್ಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸುಕುಮಾರ್ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ‘ಮೈತ್ರಿ ಮೂವೀ ಮೇಕರ್ಸ್’ ಇದನ್ನು ನಿರ್ಮಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ