AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar 2023: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್​’ ಟೀಂ; ರೆಡ್ ಕಾರ್ಪೆಟ್ ಮೇಲೆ ನಡೆದ ಸೆಲೆಬ್ರಿಟಿಗಳು

2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 5.30ಕ್ಕೆ (ಅಮೆರಿಕದ ಕಾಲಮಾನ ರಾತ್ರಿ 8 ಗಂಟೆ)ಆರಂಭ ಆಗಿದೆ.

Oscar 2023: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್​’ ಟೀಂ; ರೆಡ್ ಕಾರ್ಪೆಟ್ ಮೇಲೆ ನಡೆದ ಸೆಲೆಬ್ರಿಟಿಗಳು
ಜೂ.ಎನ್​​ಟಿಆರ್​, ರಾಜಮೌಳಿ, ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 13, 2023 | 5:52 AM

Share

‘ಆಸ್ಕರ್​ 2023’ (Oscar 2023) ಕಾರ್ಯಕ್ರಮ ಆರಂಭ ಆಗಿದೆ. ‘ಆರ್​ಆರ್​ಆರ್​’ ಆ್ಯಂಡ್ ಟೀಂ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದೆ. ಚಿತ್ರದ ನಿರ್ದೇಶಕ ಎಸ್​.ಎಸ್​.ರಾಜಮೌಳಿ, ನಟ ಜೂ.ಎನ್​ಟಿಆರ್, ರಾಮ್ ಚರಣ್​, ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ (MM Kiravani) ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 5.30ಕ್ಕೆ (ಅಮೆರಿಕದ ಕಾಲಮಾನ ರಾತ್ರಿ 8 ಗಂಟೆ)ಆರಂಭ ಆಗಿದೆ. ಕೆಲವು ಗಂಟೆಗಳ ಕಾಲ ಈ ಕಾರ್ಯಮ ನಡೆಯಲಿದೆ.

ಆಸ್ಕರ್​ ಕಾರ್ಯಕ್ರಮವನ್ನು ವಿವಿಧ ಕಡೆಗಳಲ್ಲಿ ನೋಡಲು ಅವಕಾಶ ಇದೆ. ಹುಲು ಲೈವ್ ಟಿವಿನಲ್ಲಿ ಇದನ್ನು ವೀಕ್ಷಿಸಬಹುದು. ಯೂಟ್ಯೂಬ್ ಟಿವಿಯಲ್ಲೂ ನೀವು ಇದನ್ನು ಉಚಿತವಾಗಿ ವೀಕ್ಷಿಸಬಹುದು. ಎಟಿ ಆ್ಯಂಡ್ ಟಿ ಟಿವಿ ಹಾಗೂ ಫುಬೋ ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಇದೆ. ಎಬಿಸಿ ವೆಬ್​ಸೈಟ್​ನಲ್ಲಿ ಆಸ್ಕರ್ ಕಾರ್ಯಕ್ರಮ ಉಚಿತವಾಗಿ ವೀಕ್ಷಿಸಬಹುದು.

ಭಾರತದ ಯಾವೆಲ್ಲ ಸಿನಿಮಾಗಳಿವೆ?

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ. ಅಲಿಸನ್​ ವಿಲಿಯಮ್ಸ್​ ಮತ್ತು ರಿಝ್​ ಅಹ್ಮದ್​ ಅವರು ಈ ಬಾರಿಯ ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ