AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar 2023: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್​’ ಟೀಂ; ರೆಡ್ ಕಾರ್ಪೆಟ್ ಮೇಲೆ ನಡೆದ ಸೆಲೆಬ್ರಿಟಿಗಳು

2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 5.30ಕ್ಕೆ (ಅಮೆರಿಕದ ಕಾಲಮಾನ ರಾತ್ರಿ 8 ಗಂಟೆ)ಆರಂಭ ಆಗಿದೆ.

Oscar 2023: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್​’ ಟೀಂ; ರೆಡ್ ಕಾರ್ಪೆಟ್ ಮೇಲೆ ನಡೆದ ಸೆಲೆಬ್ರಿಟಿಗಳು
ಜೂ.ಎನ್​​ಟಿಆರ್​, ರಾಜಮೌಳಿ, ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 13, 2023 | 5:52 AM

Share

‘ಆಸ್ಕರ್​ 2023’ (Oscar 2023) ಕಾರ್ಯಕ್ರಮ ಆರಂಭ ಆಗಿದೆ. ‘ಆರ್​ಆರ್​ಆರ್​’ ಆ್ಯಂಡ್ ಟೀಂ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದೆ. ಚಿತ್ರದ ನಿರ್ದೇಶಕ ಎಸ್​.ಎಸ್​.ರಾಜಮೌಳಿ, ನಟ ಜೂ.ಎನ್​ಟಿಆರ್, ರಾಮ್ ಚರಣ್​, ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ (MM Kiravani) ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದಾರೆ.

2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 5.30ಕ್ಕೆ (ಅಮೆರಿಕದ ಕಾಲಮಾನ ರಾತ್ರಿ 8 ಗಂಟೆ)ಆರಂಭ ಆಗಿದೆ. ಕೆಲವು ಗಂಟೆಗಳ ಕಾಲ ಈ ಕಾರ್ಯಮ ನಡೆಯಲಿದೆ.

ಆಸ್ಕರ್​ ಕಾರ್ಯಕ್ರಮವನ್ನು ವಿವಿಧ ಕಡೆಗಳಲ್ಲಿ ನೋಡಲು ಅವಕಾಶ ಇದೆ. ಹುಲು ಲೈವ್ ಟಿವಿನಲ್ಲಿ ಇದನ್ನು ವೀಕ್ಷಿಸಬಹುದು. ಯೂಟ್ಯೂಬ್ ಟಿವಿಯಲ್ಲೂ ನೀವು ಇದನ್ನು ಉಚಿತವಾಗಿ ವೀಕ್ಷಿಸಬಹುದು. ಎಟಿ ಆ್ಯಂಡ್ ಟಿ ಟಿವಿ ಹಾಗೂ ಫುಬೋ ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಇದೆ. ಎಬಿಸಿ ವೆಬ್​ಸೈಟ್​ನಲ್ಲಿ ಆಸ್ಕರ್ ಕಾರ್ಯಕ್ರಮ ಉಚಿತವಾಗಿ ವೀಕ್ಷಿಸಬಹುದು.

ಭಾರತದ ಯಾವೆಲ್ಲ ಸಿನಿಮಾಗಳಿವೆ?

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ. ಅಲಿಸನ್​ ವಿಲಿಯಮ್ಸ್​ ಮತ್ತು ರಿಝ್​ ಅಹ್ಮದ್​ ಅವರು ಈ ಬಾರಿಯ ಆಸ್ಕರ್​ ನಾಮಿನೇಷನ್​ ಲಿಸ್ಟ್​ ಪ್ರಕಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ