AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ

ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಆ್ಯಕ್ಷನ್ ದೃಶ್ಯದ ವೇಳೆ ಪ್ರಿಯಾಂಕಾ ಚೋಪ್ರಾ ಕತ್ತಿಗೆ ಆಯ್ತು ಗಾಯ
ಪ್ರಿಯಾಂಕಾ
ರಾಜೇಶ್ ದುಗ್ಗುಮನೆ
|

Updated on: Jun 20, 2024 | 7:44 AM

Share

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಗಾಯಕ ನಿಕ್ ಜೋನಸ್​ನ ಮದುವೆ ಆಗೋ ಮೂಲಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಅವರು ಹಾಯಾಗಿ ಸಂಸಾರ ನಡೆಸುತ್ತಾ ಬರುತ್ತಿದ್ದಾರೆ. ಅವರಿಗೆ ಈಗ ಹಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಪ್ರಿಯಾಂಕಾ ಚೋಪ್ರಾ ಅವರು ಈಗ ಶೂಟಿಂಗ್ ವೇಳೆ ಗಾಯ ಮಾಡಿಕೊಂಡಿದ್ದಾರೆ. ಈ ಫೋಟೋನ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಆದಾಗ್ಯೂ ಕೆಲವೊಮ್ಮೆ ಅವಘಡಗಳು ಸಂಭವಿಸಿ ಬಿಡುತ್ತವೆ. ಈಗ ಪ್ರಿಯಾಂಕಾ ಚೋಪ್ರಾಗೂ ಹಾಗೆಯೇ ಆಗಿದೆ. ‘ದಿ ಬ್ಲಫ್’ ಸಿನಿಮಾ ಶೂಟಿಂಗ್ ವೇಳೆ ಅವರ ಕತ್ತಿನ ಭಾಗಕ್ಕೆ ಸರಿಯಾಗಿ ಮಾರ್ಕ್ ಬಿದ್ದಿದೆ. ಇದನ್ನು ಪ್ರಿಯಾಂಕಾ ಶೇರ್ ಮಾಡಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಹಲವು ಆ್ಯಕ್ಷನ್ ಸಿನಿಮಾ ಮಾಡಿದ್ದಾರೆ. ಹಾಲಿವುಡ್​ಗೆ ತೆರಳಿದ ಬಳಿಕ ಅವರು ಅದೇ ರೀತಿಯ ಸಿನಿಮಾ ಬಗ್ಗೆ ಗಮನ ಹರಿಸಿದರು. ಆ್ಯಕ್ಷನ್ ಸಿನಿಮಾಗಳನ್ನು ಮಾಡೋ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆ ಎದುರಾಗೋದು ಸಹಜ. ಹೀಗಾಗಿಯೇ ಪ್ರಿಯಾಂಕಾ ತೊಂದರೆ ಅನುಭವಿಸಿದ್ದಾರೆ.  ಈ ಮೊದಲು ಕೂಡ ಪ್ರಿಯಾಂಕಾ ಚೋಪ್ರಾ ಹಲವು ಬಾರಿ ಗಾಯಗೊಂಡಿದ್ದರು. ಆದರೆ, ಅವರು ಆ್ಯಕ್ಷನ್ ಸಿನಿಮಾಗಳಿಂದ ದೂರ ಹೋಗಿಲ್ಲ.

ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ಮೈದುನನಿಗೆ ಕ್ಯಾನ್ಸರ್​: ಚರ್ಮದ ಕ್ಯಾನ್ಸರ್ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಕೆವಿನ್​

ಮಾರ್ಚ್ ತಿಂಗಳಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದರು. ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು. ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!