AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ
ರಾಮ್ ಚರಣ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Mar 11, 2024 | 10:39 AM

Share

96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಅತ್ಯುತ್ತಮ ಸಿನಿಮಾ’ ಸೇರಿ ಪ್ರಮುಖ ಅವಾರ್ಡ್ ಪಡೆದ ‘ಆಪನ್​​ಹೈಮರ್’; ಇಲ್ಲಿದೆ ಆಸ್ಕರ್ ಫುಲ್ ಲಿಸ್ಟ್

ಇಷ್ಟಕ್ಕೆ ನಿಂತಿಲ್ಲ. ಆ್ಯಕ್ಷನ್ ಸಿನಿಮಾಗಳಲ್ಲಿ ಹಿರೋಗಳು ಎಷ್ಟು ಕಷ್ಟಪಡುತ್ತಾರೆ ಎಂಬುದಕ್ಕೆ ವಿಶೇಷ ಗೌರವ ಅರ್ಪಿಸಲು ವಿಶೇಷ ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ‘ಆರ್​ಆರ್​ಆರ್’ ಚಿತ್ರದ ಆ್ಯಕ್ಷನ್ ದೃಶ್ಯ ಕೂಡ ಇತ್ತು ಅನ್ನೋದು ವಿಶೇಷ. ಈ ಬಗ್ಗೆ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಆರ್​ಆರ್​ಆರ್​ ಚಿತ್ರಕ್ಕೆ ವಿಶೇಷ ಗೌರವ

ರಾಜಮೌಳಿ ನಿರ್ದೇಶನದ, ರಾಮ್ ಚರಣ್ ಹಾಗೂ ಜೂನಿಯರ್ ಎನ್​ಟಿಆರ್​ ನಟನೆಯ ‘ಆರ್​ಆರ್​ಆರ್’ ಚಿತ್ರ ಮಾಡಿದ ದಾಖಲೆಗಳು ಹಲವು. ಈ ವರ್ಷವೂ ಆಸ್ಕರ್ ಅವಾರ್ಡ್​ನಲ್ಲಿ ‘ಆರ್​ಆರ್​ಆರ್’ ಚಿತ್ರವನ್ನು ನೆನಪಿಸಿಕೊಂಡಿದ್ದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್