AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ
ರಾಮ್ ಚರಣ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Mar 11, 2024 | 10:39 AM

Share

96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಅತ್ಯುತ್ತಮ ಸಿನಿಮಾ’ ಸೇರಿ ಪ್ರಮುಖ ಅವಾರ್ಡ್ ಪಡೆದ ‘ಆಪನ್​​ಹೈಮರ್’; ಇಲ್ಲಿದೆ ಆಸ್ಕರ್ ಫುಲ್ ಲಿಸ್ಟ್

ಇಷ್ಟಕ್ಕೆ ನಿಂತಿಲ್ಲ. ಆ್ಯಕ್ಷನ್ ಸಿನಿಮಾಗಳಲ್ಲಿ ಹಿರೋಗಳು ಎಷ್ಟು ಕಷ್ಟಪಡುತ್ತಾರೆ ಎಂಬುದಕ್ಕೆ ವಿಶೇಷ ಗೌರವ ಅರ್ಪಿಸಲು ವಿಶೇಷ ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ‘ಆರ್​ಆರ್​ಆರ್’ ಚಿತ್ರದ ಆ್ಯಕ್ಷನ್ ದೃಶ್ಯ ಕೂಡ ಇತ್ತು ಅನ್ನೋದು ವಿಶೇಷ. ಈ ಬಗ್ಗೆ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಆರ್​ಆರ್​ಆರ್​ ಚಿತ್ರಕ್ಕೆ ವಿಶೇಷ ಗೌರವ

ರಾಜಮೌಳಿ ನಿರ್ದೇಶನದ, ರಾಮ್ ಚರಣ್ ಹಾಗೂ ಜೂನಿಯರ್ ಎನ್​ಟಿಆರ್​ ನಟನೆಯ ‘ಆರ್​ಆರ್​ಆರ್’ ಚಿತ್ರ ಮಾಡಿದ ದಾಖಲೆಗಳು ಹಲವು. ಈ ವರ್ಷವೂ ಆಸ್ಕರ್ ಅವಾರ್ಡ್​ನಲ್ಲಿ ‘ಆರ್​ಆರ್​ಆರ್’ ಚಿತ್ರವನ್ನು ನೆನಪಿಸಿಕೊಂಡಿದ್ದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್